ETV Bharat / state

ಲಾಕ್ ಡೌನ್ ಉಲ್ಲಂಘಿಸಿದ್ದಲ್ಲದೇ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಪೋಲಿ ಯುವಕರು...ಕೊನೆಗೂ ಸಿಕ್ತು ಲಾಠಿ ಪಾಠ!! - ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ

ದಾವಣಗೆರೆ ಜಿಲ್ಲೆಯಲ್ಲಿ ಕೆಲಸವಿಲ್ಲದೇ ಅನವಶ್ಯಕವಾಗಿ ಯಾರೂ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶಿಸಿದ್ದರೂ ಕೂಡಾ ಇದನ್ನ ಗಣನೆಗೆ ತೆಗೆದುಕೊಳ್ಳದೆ ರಸ್ತೆಯಲ್ಲಿ ಓಡಾಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

young-men-who-have-violated-the-lock-down-and-have-clashed-with-the-police
ಲಾಕ್ ಡೌನ್ ಉಲ್ಲಂಘಿಸಿದ್ದಲ್ಲದೇ ಪೊಲೀಸರೊಂದಿಗೆ ವಾಗ್ವಾದ
author img

By

Published : Apr 2, 2020, 3:49 PM IST

ದಾವಣಗೆರೆ: ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಬೈಕ್ ಸವಾರರಿಗೆ ಜಿಲ್ಲೆಯ ಹರಿಹರದ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿರುವ ಯುವಕರು ಮಾತಿನ ಚಕಮಕಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ಯುವಕರಿಗೆ ಲಾಠಿ ರುಚಿ ತೋರಿಸಿ ಜೈಲಿಗೆ ಕಳುಹಿಸಿದ್ದಾರೆ.

ಲಾಕ್​ಡೌನ್ ಉಲ್ಲಂಘಿಸಿದ್ದಲ್ಲದೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಯುವಕರು

ಕೆಲಸವಿಲ್ಲದೇ ಅನವಶ್ಯಕವಾಗಿ ಯಾರೂ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶಿಸಿದ್ದರು. ಆದರೂ ಯುವಕರು ಲಾಕ್​​​ಡೌನ್ ಉಲ್ಲಂಘಿಸಿದ್ದು, ಎಷ್ಟೇ ಮನವಿ ಮಾಡಿದರೂ ಲೆಕ್ಕಿಸದೇ ಓಡಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹರಿಹರದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ.

ದಾವಣಗೆರೆ: ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಬೈಕ್ ಸವಾರರಿಗೆ ಜಿಲ್ಲೆಯ ಹರಿಹರದ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿರುವ ಯುವಕರು ಮಾತಿನ ಚಕಮಕಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ಯುವಕರಿಗೆ ಲಾಠಿ ರುಚಿ ತೋರಿಸಿ ಜೈಲಿಗೆ ಕಳುಹಿಸಿದ್ದಾರೆ.

ಲಾಕ್​ಡೌನ್ ಉಲ್ಲಂಘಿಸಿದ್ದಲ್ಲದೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಯುವಕರು

ಕೆಲಸವಿಲ್ಲದೇ ಅನವಶ್ಯಕವಾಗಿ ಯಾರೂ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶಿಸಿದ್ದರು. ಆದರೂ ಯುವಕರು ಲಾಕ್​​​ಡೌನ್ ಉಲ್ಲಂಘಿಸಿದ್ದು, ಎಷ್ಟೇ ಮನವಿ ಮಾಡಿದರೂ ಲೆಕ್ಕಿಸದೇ ಓಡಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹರಿಹರದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.