ETV Bharat / state

ಧಾರವಾಡ: ಹಸುವಿನ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

author img

By

Published : Sep 29, 2020, 5:06 PM IST

ಮೃತ್ಯುಂಜಯ ಕಾಮಧೇನು, ರೋಹಿತ ಪೂಜಾರಿ ಎಂಬ ಬಾಲಕರು ಹಸುವಿನ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಮೃತರಾಗಿದ್ದಾರೆ.

2 kids died at dharwada
ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಧಾರವಾಡ: ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಹಸುವಿನ ಮೈ ತೊಳೆಯಲು ಹೋಗಿ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತ್ಯುಂಜಯ ಕಾಮಧೇನು, ರೋಹಿತ ಪೂಜಾರಿ ಎಂಬ ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹಸು ಮೈತೊಳೆಯಲು ಹೋದಾಗ ಕೆರೆಯಲ್ಲಿ ಈ ಬಾಲಕರು ಮುಳುಗಿ ಮೃತಪಟ್ಟಿದ್ದಾರೆ. ಮನೆಗೆ ಮರಳಿದ ಹಸುವನ್ನು ಕಂಡು ಪೋಷಕರು ಮಕ್ಕಳಿಗಾಗಿ ಹುಡುಕಾಟ ನಡೆಸಿದಾಗ ಈ ವಿಷಯ ತಿಳಿದಿದೆ. ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡ: ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಹಸುವಿನ ಮೈ ತೊಳೆಯಲು ಹೋಗಿ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತ್ಯುಂಜಯ ಕಾಮಧೇನು, ರೋಹಿತ ಪೂಜಾರಿ ಎಂಬ ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹಸು ಮೈತೊಳೆಯಲು ಹೋದಾಗ ಕೆರೆಯಲ್ಲಿ ಈ ಬಾಲಕರು ಮುಳುಗಿ ಮೃತಪಟ್ಟಿದ್ದಾರೆ. ಮನೆಗೆ ಮರಳಿದ ಹಸುವನ್ನು ಕಂಡು ಪೋಷಕರು ಮಕ್ಕಳಿಗಾಗಿ ಹುಡುಕಾಟ ನಡೆಸಿದಾಗ ಈ ವಿಷಯ ತಿಳಿದಿದೆ. ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.