ETV Bharat / state

ಧಾರವಾಡ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು

author img

By

Published : Jan 17, 2020, 5:46 PM IST

ಧಾರವಾಡದ ಗ್ರಾಮವೊಂದರಲ್ಲಿ ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಈಜಲು ಹೋಗಿ ವ್ಯಕ್ತಿ ಸಾವು
ಈಜಲು ಹೋಗಿ ವ್ಯಕ್ತಿ ಸಾವು

ಧಾರವಾಡ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸಲಕಿನಕೊಪ್ಪ ಗ್ರಾಮದ ನಿವಾಸಿ ಶ್ರೀಕಾಂತ ಬಾವಿ (56) ಮೃತಪಟ್ಟವರು. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಲ್ಲಿ ಮುಳುಗಿ ಸಾವನಪ್ಪಿದ್ದಾರೆ.‌ ನಿನ್ನೆಯಿಂದ ಶವ ಹೊರತೆಗೆಯಲು ಅಗ್ನಿಶಾಮಕ ದಳ‌ದ ಸಿಬ್ಬಂದಿ ಹರಸಾಹಸ ಪಟ್ಟಿದ್ದರು. ಇಂದು ಬೆಣಚಿ ಗ್ರಾಮದ ಈಜುಗಾರ ಸಾಗರ ಪಾಟೀಲ್ ಹಾಗೂ ಅವರ ತಂಡದವರು ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರತೆಗೆದರು.

ಧಾರವಾಡ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧಾರವಾಡ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸಲಕಿನಕೊಪ್ಪ ಗ್ರಾಮದ ನಿವಾಸಿ ಶ್ರೀಕಾಂತ ಬಾವಿ (56) ಮೃತಪಟ್ಟವರು. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಲ್ಲಿ ಮುಳುಗಿ ಸಾವನಪ್ಪಿದ್ದಾರೆ.‌ ನಿನ್ನೆಯಿಂದ ಶವ ಹೊರತೆಗೆಯಲು ಅಗ್ನಿಶಾಮಕ ದಳ‌ದ ಸಿಬ್ಬಂದಿ ಹರಸಾಹಸ ಪಟ್ಟಿದ್ದರು. ಇಂದು ಬೆಣಚಿ ಗ್ರಾಮದ ಈಜುಗಾರ ಸಾಗರ ಪಾಟೀಲ್ ಹಾಗೂ ಅವರ ತಂಡದವರು ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರತೆಗೆದರು.

ಧಾರವಾಡ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಧಾರವಾಡ: ಈಜಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಕೆರೆಯಲ್ಲಿ ನಡೆದಿದೆ...

ಸಲಕಿನಕೊಪ್ಪ ಗ್ರಾಮದ ನಿವಾಸಿ ಶ್ರೀಕಾಂತ ಬಾವಿ (೫೬) ಮೃತ ದುರ್ದೈವಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿದ್ದರು.‌ ನಿನ್ನೆಯಿಂದ ಶವ ಹೊರತೆಗೆಯಲು ಅಗ್ನಿಶಾಮಕ ದಳ‌ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದರು.Body:ಆದ್ರೆ ಇಂದು ಬೆಣಚಿ ಗ್ರಾಮದ ಈಜುಗಾರ ಸಾಗರ ಪಾಟೀಲ್ ಹಾಗೂ ಅವರ ತಂಡದವರು ನಡೆಸಿ ಇಂದು‌ ಮೃತ ವ್ಯಕ್ತಿಯ ಶವ ಹೊರತೆಗೆಯಲಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದರು. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.