ETV Bharat / state

ಬೈಕ್​-ಟ್ಯಾಂಕರ್ ಅಪಘಾತ: ಓರ್ವ ವಿದ್ಯಾರ್ಥಿ ಸಾವು, ಇನ್ನೋರ್ವ ಗಂಭೀರ

ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ ಬೈಕ್​-ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

author img

By

Published : Oct 12, 2019, 7:27 PM IST

ಬೈಕ್​-ಟ್ಯಾಂಕರ್ ಅಪಘಾತ... ಓರ್ವ ವಿದ್ಯಾರ್ಥಿ ಸಾವು, ಇನ್ನೋರ್ವ ಗಂಭೀರ ಗಾಯ

ಕಾರವಾರ: ಅಂಕೋಲಾ-ಯಲ್ಲಾಪುರ ಹೆದ್ದಾರಿಯ ಕಂಚಿನ ಬಾಗಿಲು ಬಳಿ ಬೈಕ್​-ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.

ಹುಬ್ಬಳ್ಳಿ ಮೂಲದ ಮಧುಸೂದನ್ ಛಬ್ಬಿ (21) ಅಪಘಾತದಲ್ಲಿ ಮೃತಪಟ್ಟ ಯುವಕ.

ಬೈಕ್​-ಟ್ಯಾಂಕರ್ ಅಪಘಾತ: ಓರ್ವ ವಿದ್ಯಾರ್ಥಿ ಸಾವು, ಇನ್ನೋರ್ವ ಗಂಭೀರ

ಘಟನೆಯಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಬ್ಬರು ಹುಬ್ಬಳ್ಳಿಯ ಎನ್.ಟಿ.ಟಿ.ಎಫ್ ವಿದ್ಯಾರ್ಥಿಗಳಾಗಿದ್ದು, ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮಧುಸೂದನ್ ತಲೆ ಒಡೆದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಅಂಕೋಲಾ-ಯಲ್ಲಾಪುರ ಹೆದ್ದಾರಿಯ ಕಂಚಿನ ಬಾಗಿಲು ಬಳಿ ಬೈಕ್​-ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.

ಹುಬ್ಬಳ್ಳಿ ಮೂಲದ ಮಧುಸೂದನ್ ಛಬ್ಬಿ (21) ಅಪಘಾತದಲ್ಲಿ ಮೃತಪಟ್ಟ ಯುವಕ.

ಬೈಕ್​-ಟ್ಯಾಂಕರ್ ಅಪಘಾತ: ಓರ್ವ ವಿದ್ಯಾರ್ಥಿ ಸಾವು, ಇನ್ನೋರ್ವ ಗಂಭೀರ

ಘಟನೆಯಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಬ್ಬರು ಹುಬ್ಬಳ್ಳಿಯ ಎನ್.ಟಿ.ಟಿ.ಎಫ್ ವಿದ್ಯಾರ್ಥಿಗಳಾಗಿದ್ದು, ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮಧುಸೂದನ್ ತಲೆ ಒಡೆದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಬೈಕ್ ಟ್ಯಾಂಕರ್ ಅಪಘಾತ... ಓರ್ವ ವಿದ್ಯಾರ್ಥಿ ಸಾವು, ಇನ್ನೊರ್ವನಿಗೆ ಗಾಯ

ಕಾರವಾರ: ಬೈಕ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ಇನ್ನೋರ್ವ ಗಾಯಗೊಂಡಿರುವ ಘಟನೆ ಅಂಕೋಲಾ-ಯಲ್ಲಾಪುರ ಹೆದ್ದಾರಿಯ ಕಂಚಿನ ಬಾಗಿಲು ಬಳಿ ಇಂದು ನಡೆದಿದೆ.
ಹುಬ್ಬಳ್ಳಿ ಮೂಲದ ಮಧುಸೂದನ್ ಛಬ್ಬಿ (೨೧) ಮೃತಪಟ್ಟ ಯುವಕ. ಇನ್ನೊರ್ವ ಗಂಭೀರ ಗಾಯಗೊಂಡಿದ್ದು ಅಂಕೋಲಾ ಸರಗಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಹುಬ್ಬಳ್ಳಿಯಲ್ಲಿ ಎನ್ ಟಿ ಟಿ ಎಫ್ ವಿದ್ಯಾರ್ಥಿಗಳಾಗಿದ್ದು, ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುವಾಗ ಟ್ಯಾಂಕರ್ ಗೆ ಬೈಕ್ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮಧುಸೂದನ್ ತಲೆ ಒಡೆದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ತೆರಳಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.