ETV Bharat / state

ಪೇಡಾನಗರಿಗೆ ’ಪವರ್’ ಎಂಟ್ರೀ... ನುಗ್ಗಿಕೇರಿ ಆಂಜನೇಯಸ್ವಾಮಿ ದರ್ಶನ ಪಡೆದ ಅಪ್ಪು

author img

By

Published : Jun 27, 2019, 6:24 PM IST

ಚಿತ್ರತಂಡದೊಂದಿಗೆ ಆಗಮಿಸಿದ ಪವರ್ ಸ್ಟಾರ್ ಚಿತ್ರದ ಯಶಸ್ಸಿಗಾಗಿ ದೇವರಲ್ಲಿ ಪಾರ್ಥಿಸಿದರು. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾಲೇಜಿನಲ್ಲಿ ನಿನ್ನೆಯಿಂದ ಚಿತ್ರೀಕರಣ ನಡೆಯುತ್ತಿದೆ.

ನುಗ್ಗಿಕೇರಿ ಆಂಜನೇಯಸ್ವಾಮಿ ದರ್ಶನ ಪಡೆದ ಪುನೀತ್ ರಾಜಕುಮಾರ

ಧಾರವಾಡ : ಫೇಡಾನಗರಿಗೆ ಯುವರತ್ನ ಚಿತ್ರೀಕರಣಕ್ಕಾಗಿ ಆಗಮಿಸಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಗರದ ಐತಿಹಾಸಿಕ ನುಗ್ಗಿಕೇರಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ‌ ನೀಡಿದ್ದಾರೆ.

dharwad
ನುಗ್ಗಿಕೇರಿ ಆಂಜನೇಯಸ್ವಾಮಿ ದರ್ಶನ ಪಡೆದ ಪುನೀತ್ ರಾಜಕುಮಾರ

ಚಿತ್ರತಂಡದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಪವರ್ ಸ್ಟಾರ್, ವಿಶೇಷ ಪೂಜೆ ನೆರವೇರಿಸಿ ಚಿತ್ರದ ಯಶಸ್ವಿಯಾಗಿ ದೇವರಲ್ಲಿ ಪಾರ್ಥಿಸಿದರು. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾಲೇಜಿನಲ್ಲಿ ನಿನ್ನೆಯಿಂದ ಚಿತ್ರೀಕರಣ ನಡೆಯುತ್ತಿದೆ.

ಧಾರವಾಡ : ಫೇಡಾನಗರಿಗೆ ಯುವರತ್ನ ಚಿತ್ರೀಕರಣಕ್ಕಾಗಿ ಆಗಮಿಸಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಗರದ ಐತಿಹಾಸಿಕ ನುಗ್ಗಿಕೇರಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ‌ ನೀಡಿದ್ದಾರೆ.

dharwad
ನುಗ್ಗಿಕೇರಿ ಆಂಜನೇಯಸ್ವಾಮಿ ದರ್ಶನ ಪಡೆದ ಪುನೀತ್ ರಾಜಕುಮಾರ

ಚಿತ್ರತಂಡದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಪವರ್ ಸ್ಟಾರ್, ವಿಶೇಷ ಪೂಜೆ ನೆರವೇರಿಸಿ ಚಿತ್ರದ ಯಶಸ್ವಿಯಾಗಿ ದೇವರಲ್ಲಿ ಪಾರ್ಥಿಸಿದರು. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾಲೇಜಿನಲ್ಲಿ ನಿನ್ನೆಯಿಂದ ಚಿತ್ರೀಕರಣ ನಡೆಯುತ್ತಿದೆ.

Intro:ಧಾರವಾಡ: ಫೇಡಾನಗರಿ ಧಾರವಾಡಕ್ಕೆ ಯುವರತ್ನ ಚಿತ್ರೀಕರಣಕ್ಕಾಗಿ ಆಗಮಿಸಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಗರದ ಐತಿಹಾಸಿಕ ನುಗ್ಗಿಕೇರಿ ದೇವಸ್ಥಾನಕ್ಕೆ ಭೇಟಿ‌ ನೀಡಿದ್ದಾರೆ. Body:ದೇವಸ್ಥಾನಕ್ಕೆ ಭೇಟಿ ನೀಡಿ, ಆಂಜನೇಯನ ದರ್ಶನ ಪಡೆದ ಪುನೀತ್ ರಾಜ್‍ಕುಮಾರ್ ವಿಶೇಷ ಪೂಜೆ ನೆರವೇರಿಸಿದರು. ಚಿತ್ರತಂಡದೊಂದಿಗೆ ಆಗಮಿಸಿದ ಪವರ್ ಸ್ಟಾರ್ ಚಿತ್ರದ ಯಶಸ್ವಿಯಾಗಿ ದೇವರಲ್ಲಿ ಪಾರ್ಥಿಸಿದರು. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾಲೇಜಿನಲ್ಲಿ ನಿನ್ನೆಯಿಂದ ಚಿತ್ರೀಕರಣ ನಡೆಯುತ್ತಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.