ಧಾರವಾಡ : ಫೇಡಾನಗರಿಗೆ ಯುವರತ್ನ ಚಿತ್ರೀಕರಣಕ್ಕಾಗಿ ಆಗಮಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಗರದ ಐತಿಹಾಸಿಕ ನುಗ್ಗಿಕೇರಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
![dharwad](https://etvbharatimages.akamaized.net/etvbharat/prod-images/kn-dwd-327619-punit-visit-hanum-temple-ka10001_27062019133135_2706f_1561622495_1082.jpg)
ಧಾರವಾಡ : ಫೇಡಾನಗರಿಗೆ ಯುವರತ್ನ ಚಿತ್ರೀಕರಣಕ್ಕಾಗಿ ಆಗಮಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಗರದ ಐತಿಹಾಸಿಕ ನುಗ್ಗಿಕೇರಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಚಿತ್ರತಂಡದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಪವರ್ ಸ್ಟಾರ್, ವಿಶೇಷ ಪೂಜೆ ನೆರವೇರಿಸಿ ಚಿತ್ರದ ಯಶಸ್ವಿಯಾಗಿ ದೇವರಲ್ಲಿ ಪಾರ್ಥಿಸಿದರು. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾಲೇಜಿನಲ್ಲಿ ನಿನ್ನೆಯಿಂದ ಚಿತ್ರೀಕರಣ ನಡೆಯುತ್ತಿದೆ.
ಧಾರವಾಡ : ಫೇಡಾನಗರಿಗೆ ಯುವರತ್ನ ಚಿತ್ರೀಕರಣಕ್ಕಾಗಿ ಆಗಮಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಗರದ ಐತಿಹಾಸಿಕ ನುಗ್ಗಿಕೇರಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಚಿತ್ರತಂಡದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಪವರ್ ಸ್ಟಾರ್, ವಿಶೇಷ ಪೂಜೆ ನೆರವೇರಿಸಿ ಚಿತ್ರದ ಯಶಸ್ವಿಯಾಗಿ ದೇವರಲ್ಲಿ ಪಾರ್ಥಿಸಿದರು. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾಲೇಜಿನಲ್ಲಿ ನಿನ್ನೆಯಿಂದ ಚಿತ್ರೀಕರಣ ನಡೆಯುತ್ತಿದೆ.