ETV Bharat / state

ಧಾರವಾಡ: ಅನಧಿಕೃತ ಅಂಗಡಿ ತೆರವು ವೇಳೆ ಎಸಿಪಿ ಮೈಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ - Advocate of supermarket dealers who threw petrol into the ACP Anusha

ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿ ಎಸಿಪಿ ಜಿ.ಅನುಷಾ ಮೈಮೇಲೆ ಸೂಪರ್ ಮಾರ್ಕೆಟ್ ವ್ಯಾಪಾರಿಗಳ ಪರ ವಕೀಲ ಎಂ.ಎಂ. ಚೌಧರಿ ಪೆಟ್ರೋಲ್ ಎರಚಿ, ಹೈಡ್ರಾಮಾ ಮಾಡಿದ್ದಾನೆ.

ACP Anusha
ಅನಧಿಕೃತ ಅಂಗಡಿ ತೆರವು
author img

By

Published : Aug 13, 2021, 11:55 AM IST

ಧಾರವಾಡ: ಸೂಪರ್ ಮಾರ್ಕೆಟ್​ನಲ್ಲಿ ಅನಧಿಕೃತ ಅಂಗಡಿ ತೆರವುಗೊಳಿಸಲು ಮಹಾನಗರ ಪಾಲಿಕೆ ಸಿಬ್ಬಂದಿಯೊಂದಿಗೆ ಬಂದಿದ್ದ ಪೊಲೀಸರ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಎರಚಿ, ತನ್ನ ಮೇಲೆ ಕೂಡ ಪೆಟ್ರೋಲ್ ಸುರಿದುಕೊಂಡು ಹುಚ್ಚಾಟ ಮಾಡಿದ ಘಟನೆ ನಡೆಯಿತು.

ಸೂಪರ್ ಮಾರ್ಕೆಟ್ ವ್ಯಾಪಾರಿಗಳ ಪರ ವಕೀಲ ಎಂ.ಎಂ. ಚೌಧರಿ ಎಂಬಾತ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿ, ಎಸಿಪಿ ಜಿ. ಅನುಷಾ ಮೇಲೆ ಪೆಟ್ರೋಲ್ ಎರಚಿದ್ದಾನೆ. ಅಷ್ಟೇ ಅಲ್ಲದೆ, ತನ್ನ ಮೇಲೂ ಸಹ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಎಸಿಪಿ ಜಿ. ಅನುಷಾ ಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ

ಆರೋಪಿಯ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಧಾರವಾಡ: ಸೂಪರ್ ಮಾರ್ಕೆಟ್​ನಲ್ಲಿ ಅನಧಿಕೃತ ಅಂಗಡಿ ತೆರವುಗೊಳಿಸಲು ಮಹಾನಗರ ಪಾಲಿಕೆ ಸಿಬ್ಬಂದಿಯೊಂದಿಗೆ ಬಂದಿದ್ದ ಪೊಲೀಸರ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಎರಚಿ, ತನ್ನ ಮೇಲೆ ಕೂಡ ಪೆಟ್ರೋಲ್ ಸುರಿದುಕೊಂಡು ಹುಚ್ಚಾಟ ಮಾಡಿದ ಘಟನೆ ನಡೆಯಿತು.

ಸೂಪರ್ ಮಾರ್ಕೆಟ್ ವ್ಯಾಪಾರಿಗಳ ಪರ ವಕೀಲ ಎಂ.ಎಂ. ಚೌಧರಿ ಎಂಬಾತ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿ, ಎಸಿಪಿ ಜಿ. ಅನುಷಾ ಮೇಲೆ ಪೆಟ್ರೋಲ್ ಎರಚಿದ್ದಾನೆ. ಅಷ್ಟೇ ಅಲ್ಲದೆ, ತನ್ನ ಮೇಲೂ ಸಹ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಎಸಿಪಿ ಜಿ. ಅನುಷಾ ಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ

ಆರೋಪಿಯ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.