ETV Bharat / state

ಅಂಬೇಡ್ಕರ್ ಪುತ್ಥಳಿಗೆ ಡಿಸಿ ಮಾಲಾರ್ಪಣೆ: ಸರಳವಾಗಿ ಅಂಬೇಡ್ಕರ್​ ಜಯಂತಿ ಆಚರಣೆ

author img

By

Published : Apr 14, 2020, 12:33 PM IST

ಅಂಬೇಡ್ಕರ್​ ಅವರ 129 ನೇ ಜನ್ಮ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ದೀಪಾ ಚೋಳನ್​ ಜ್ಯುಬ್ಲಿ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

Ambedkar Jayanti
ಅಂಬೇಡ್ಕರ್ ಪುತ್ಥಳಿಗೆ ಡಿಸಿ ಮಾಲಾರ್ಪಣೆ

ಧಾರವಾಡ : ಲಾಕ್​​​​ಡೌನ್ ಜಾರಿಯಲ್ಲಿರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್​ ಅವರ 129 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಿದರು.

ಜ್ಯುಬ್ಲಿ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ, ಜಿಲ್ಲಾ ಪಂಚಾಯತ್​ ಸಿಇಒ ಡಾ.ಬಿ.ಸಿ ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್​​, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುರುಷೋತ್ತಮ,ತಹಸೀಲ್ದಾರ್​​​ ಸಂತೋಷ ಬಿರಾದಾರ ಸೇರಿದಂತೆ ಇತರರು ಇದ್ದರು.

ಧಾರವಾಡ : ಲಾಕ್​​​​ಡೌನ್ ಜಾರಿಯಲ್ಲಿರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್​ ಅವರ 129 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಿದರು.

ಜ್ಯುಬ್ಲಿ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ, ಜಿಲ್ಲಾ ಪಂಚಾಯತ್​ ಸಿಇಒ ಡಾ.ಬಿ.ಸಿ ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್​​, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುರುಷೋತ್ತಮ,ತಹಸೀಲ್ದಾರ್​​​ ಸಂತೋಷ ಬಿರಾದಾರ ಸೇರಿದಂತೆ ಇತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.