ETV Bharat / state

ಹೊಳೆ ಬದಿ ಮನೆಗಳನ್ನು ಸ್ಥಳಾಂತರ ಮಾಡುವಂತೆ ಸಿಎಂಗೆ ಮನವಿ

author img

By

Published : Nov 20, 2019, 8:40 AM IST

ಆಯಟ್ಟಿ ಗ್ರಾಮದ ಹೊಳೆ ಬದಿ ಇರುವ ಮನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಹೊಳೆ ಬದಿ ಮನೆಗಳನ್ನು ಸ್ಥಳಾಂತರ ಮಾಡುವಂತೆ ಸಿಎಂಗೆ ಮನವಿ

ಧಾರವಾಡ: ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದ ಹೊಳೆ ಬದಿ ಇರುವ ಮನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಯಟ್ಟಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಹೊಳೆ ಬದಿ ಮನೆಗಳನ್ನು ಸ್ಥಳಾಂತರ ಮಾಡುವಂತೆ ಸಿಎಂಗೆ ಮನವಿ

ಆಯಟ್ಟಿ ಗ್ರಾಮದಲ್ಲಿನ ಹಲವಾರು ಮನೆಗಳು ಹೊಳೆಯ ಬದಿಯಲ್ಲೇ ಇರುವುದರಿಂದ ಇತ್ತೀಚೆಗೆ ಸುರಿದ ಮಳೆಯ ಅಬ್ಬರಕ್ಕೆ ಕುಸಿದು ‌ಬಿದ್ದಿವೆ. ಹೀಗಾಗಿ ಹೊಳೆಯ ಪಕ್ಕದಲ್ಲಿರುವ ಮನೆಗಳನ್ನು ಸ್ಥಳಾಂತರ ಮಾಡಿ ಆಗುವ ಅನಾಹುತಗಳನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ ನೂರಾರು ಗ್ರಾಮಸ್ಥರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

2009-10ರಲ್ಲಿ ಬಿ‌ಎಸ್‌ವೈ ಮುಖ್ಯಮಂತ್ರಿ ಆಗಿದ್ದಾಗಲೂ ನೆರೆ ಪ್ರವಾಹ ಹಿನ್ನಲೆ ಕೆಲವು ಮನೆಗಳನ್ನು ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದೇ ರೀತಿ ಈ ಬಾರಿಯೂ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಆಯಟ್ಟಿ ಗ್ರಾಮಸ್ಥರು ಒತ್ತಾಯಿಸಿದರು.

ಧಾರವಾಡ: ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದ ಹೊಳೆ ಬದಿ ಇರುವ ಮನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಯಟ್ಟಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಹೊಳೆ ಬದಿ ಮನೆಗಳನ್ನು ಸ್ಥಳಾಂತರ ಮಾಡುವಂತೆ ಸಿಎಂಗೆ ಮನವಿ

ಆಯಟ್ಟಿ ಗ್ರಾಮದಲ್ಲಿನ ಹಲವಾರು ಮನೆಗಳು ಹೊಳೆಯ ಬದಿಯಲ್ಲೇ ಇರುವುದರಿಂದ ಇತ್ತೀಚೆಗೆ ಸುರಿದ ಮಳೆಯ ಅಬ್ಬರಕ್ಕೆ ಕುಸಿದು ‌ಬಿದ್ದಿವೆ. ಹೀಗಾಗಿ ಹೊಳೆಯ ಪಕ್ಕದಲ್ಲಿರುವ ಮನೆಗಳನ್ನು ಸ್ಥಳಾಂತರ ಮಾಡಿ ಆಗುವ ಅನಾಹುತಗಳನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ ನೂರಾರು ಗ್ರಾಮಸ್ಥರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

2009-10ರಲ್ಲಿ ಬಿ‌ಎಸ್‌ವೈ ಮುಖ್ಯಮಂತ್ರಿ ಆಗಿದ್ದಾಗಲೂ ನೆರೆ ಪ್ರವಾಹ ಹಿನ್ನಲೆ ಕೆಲವು ಮನೆಗಳನ್ನು ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದೇ ರೀತಿ ಈ ಬಾರಿಯೂ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಆಯಟ್ಟಿ ಗ್ರಾಮಸ್ಥರು ಒತ್ತಾಯಿಸಿದರು.

Intro:ಧಾರವಾಡ: ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದ ಹಳ್ಳದ ಹತ್ತಿರ ಇರುವ ಮನೆಗಳನ್ನು ಸ್ಥಳಾಂತರ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಯಟ್ಟಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಆಯಟ್ಟಿ ಗ್ರಾಮದಿಂದ ಆಗಮಿಸಿದ್ದ ನೂರಾರು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಇತ್ತಿಚ್ಚೆಗೆ ಸುರಿದ ಮಳೆಯ ಅಬ್ಬರಕ್ಕೆ ಮನೆಗಳು ‌ಬಿದ್ದಿವೆ...ಹಳ್ಳದ ಪಕ್ಕದಲ್ಲಿರುವ ಮನೆಗಳನ್ನು ಸ್ಥಳಾಂತರ ಮಾಡಿ ಆಗುವ ಅನಾಹುತಗಳನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.Body:೨೦೦೯-೧೦ ರಲ್ಲಿ ಮುಖ್ಯಮಂತ್ರಿ ಆಗಿದ್ದ ಇಂದಿನ‌ ಮುಖ್ಯಮಂತ್ರಿ ಬಿ‌.ಎಸ್‌.ಯಡಿಯೂರಪ್ಪ ಅಂದಿನ ಸಂದರ್ಭದಲ್ಲಿ ನೆರೆ ಪ್ರವಾಹಕ್ಕೆ ಕೆಲವೊಂದು ಮನೆಗಳನ್ನು ಸ್ಥಳಾಂತರ ಮಾಡುವಂತೆ ಸೂಚನೆ ನೀಡಿದ್ದರು. ಆದ್ರಂತೆ ಸ್ಥಳಾಂತರ ಮಾಡುವಂತೆ ಆಯಟ್ಟಿ ಗ್ರಾಮಸ್ಥರು ಒತ್ತಾಯಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.