ETV Bharat / state

ಗೌಪ್ಯ ಮಾಹಿತಿ ಹಂಚಿಕೆ ಆರೋಪ: ಸಿಸಿಬಿ ವಿಭಾಗದ ಪಿಎಸ್​ಐ ಎತ್ತಂಗಡಿ

ಆರೋಪಿಗಳಿಗೆ ಗೌಪ್ಯ ಮಾಹಿತಿ ಹಂಚುತ್ತಿರುವ ಆರೋಪದ ಮೇಲೆ ಪಿಎಸ್ ಐ,ಎಸ್.ಎಂ.ಕಾಲವಾಡರನ್ನು ಧಾರವಾಡ ಸಂಚಾರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

author img

By

Published : Oct 10, 2019, 2:03 PM IST

ಪೊಲೀಸ್ ಆಯುಕ್ತ

ಹುಬ್ಬಳ್ಳಿ: ಸಿಸಿಬಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಪಿಎಸ್​ಐ, ಎಸ್.ಎಂ. ಕಾಲವಾಡ ಮೇಲೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಹಾಗೂ ಆರೋಪಿಗಳಿಗೆ ಗೌಪ್ಯ ಮಾಹಿತಿ ಹಂಚುತ್ತಿರುವ ಆರೋಪ ಕೇಳಿ‌ ಬಂದಿದೆ. ಕಾಲವಾಡ ಅವರ ಮೇಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ, ಈ ಕೂಡಲೇ ಅವರನ್ನು ಧಾರವಾಡ ಸಂಚಾರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

hubli
ಪಿಎಸ್ ಐ,ಎಸ್.ಎಂ.ಕಾಲವಾಡರನ್ನು ಧಾರವಾಡ ಸಂಚಾರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಅಲ್ತಾಫ್ ಹುಸೇನ್ ಮುಲ್ಲಾ ಅವರಿಗೆ ಪೂರ್ವಭಾವಿ ವಿಚಾರಣೆ ನಡೆಸಲು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಸೂಚಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರ ಮೇಲೆ ಇಂತಹ ಗಂಭೀರವಾದ ಆಪಾದನೆ ಕೇಳಿ ಬಂದ ಹಿನ್ನಲೆಯಲ್ಲಿ ಹೊಸ ತಂಡ ರಚನೆಗೆ ಡಿಸಿಪಿ ಡಿ.ಎಲ್. ನಾಗೇಶ ಅವರಿಗೆ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಇನ್ನು ಪ್ರಸ್ತುತ ಇರುವ ಸಿಸಿಬಿ ಸಿಬ್ಬಂದಿಯನ್ನು ಬೇರೆ ಬೇರೆ ಠಾಣೆಗಳಿಗೆ ನಿಯೋಜಿಸಿ, ಸಂಘಟಿತ ಅಪರಾಧ ತಡೆಗಟ್ಟಲು ಮುಂದಾಗಿದ್ದಾರೆ.

ಹುಬ್ಬಳ್ಳಿ: ಸಿಸಿಬಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಪಿಎಸ್​ಐ, ಎಸ್.ಎಂ. ಕಾಲವಾಡ ಮೇಲೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಹಾಗೂ ಆರೋಪಿಗಳಿಗೆ ಗೌಪ್ಯ ಮಾಹಿತಿ ಹಂಚುತ್ತಿರುವ ಆರೋಪ ಕೇಳಿ‌ ಬಂದಿದೆ. ಕಾಲವಾಡ ಅವರ ಮೇಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ, ಈ ಕೂಡಲೇ ಅವರನ್ನು ಧಾರವಾಡ ಸಂಚಾರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

hubli
ಪಿಎಸ್ ಐ,ಎಸ್.ಎಂ.ಕಾಲವಾಡರನ್ನು ಧಾರವಾಡ ಸಂಚಾರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಅಲ್ತಾಫ್ ಹುಸೇನ್ ಮುಲ್ಲಾ ಅವರಿಗೆ ಪೂರ್ವಭಾವಿ ವಿಚಾರಣೆ ನಡೆಸಲು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಸೂಚಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರ ಮೇಲೆ ಇಂತಹ ಗಂಭೀರವಾದ ಆಪಾದನೆ ಕೇಳಿ ಬಂದ ಹಿನ್ನಲೆಯಲ್ಲಿ ಹೊಸ ತಂಡ ರಚನೆಗೆ ಡಿಸಿಪಿ ಡಿ.ಎಲ್. ನಾಗೇಶ ಅವರಿಗೆ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಇನ್ನು ಪ್ರಸ್ತುತ ಇರುವ ಸಿಸಿಬಿ ಸಿಬ್ಬಂದಿಯನ್ನು ಬೇರೆ ಬೇರೆ ಠಾಣೆಗಳಿಗೆ ನಿಯೋಜಿಸಿ, ಸಂಘಟಿತ ಅಪರಾಧ ತಡೆಗಟ್ಟಲು ಮುಂದಾಗಿದ್ದಾರೆ.

Intro:ಹುಬ್ಬಳ್ಳಿ -01

ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಹಾಗೂ ಆರೋಪಿಗಳಿಗೆ ಗೌಪ್ಯ ಮಾಹಿತಿ ಹಂಚುತ್ತಿರುವ ಆರೋಪ ಸಿಸಿಬಿ ಪಿಎಸ್ ಐ, ಎಸ್.ಎಂ. ಕಾಲವಾಡ ಮೇಲೆ ಕೇಳಿ‌ ಬಂದಿದ್ದು, ಕಾಲವಾಡ ಅವರ ಮೇಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ, ಈ ಕೂಡಲೇ ಅವರನ್ನು ಧಾರವಾಡ ಸಂಚಾರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಅಲ್ತಾಫ್ ಹುಸೇನ್ ಮುಲ್ಲಾ ಅವರಿಗೆ ಪೂರ್ವಭಾವಿ ವಿಚಾರಣೆ ನಡೆಸಲು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಸೂಚಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರ ಮೇಲೆ ಇಂತಹ ಗಂಭೀರವಾದ ಆಪಾದನೆ ಕೇಳಿ ಬಂದ ಹಿನ್ನಲೆಯಲ್ಲಿ ಹೊಸ ತಂಡ ರಚನೆಗೆ ಡಿಸಿಪಿ ಡಿ.ಎಲ್. ನಾಗೇಶ ಅವರಿಗೆ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಅಲ್ಲದೆ, ಪ್ರಸ್ತುತ ಇರುವ ಸಿಸಿಬಿ ಸಿಬ್ಬಂದಿಯನ್ನು ಬೇರೆ ಬೇರೆ ಠಾಣೆಗಳಿಗೆ ನಿಯೋಜಿಸಿ, ಸಂಘಟಿತ ಅಪರಾಧ ತಡೆಗಟ್ಟಲು ಮುಂದಾಗಿದ್ದಾರೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.