ETV Bharat / state

ಹು-ಧಾ ಸಂಪೂರ್ಣ ಲಾಕ್​ಡೌನ್​ಗೆ​ ಆದಷ್ಟು ಬೇಗ ತೀರ್ಮಾನ: ಪ್ರಹ್ಲಾದ್ ಜೋಶಿ

ಈಗಾಗಲೇ ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಹೆಚ್ಚಳ ಆಗಿದೆ. ಕಟ್ಟುನಿಟ್ಟಿನ ಕ್ರಮಕ್ಕೆ ವರ್ತಕರ ಜೊತೆ ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಲಾಕ್​ಡೌನ್ ಮಾಡುವ ಕುರಿತು ಚಿಂತನೆ ಇದೆ. ಬಹುತೇಕ ಜನ ಸಂಪೂರ್ಣ ಲಾಕ್​ಡೌನ್ ಮಾಡಿ ಎನ್ನುವ ಸಲಹೆಯನ್ನು ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

author img

By

Published : May 20, 2021, 8:37 PM IST

ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಕುರಿತಂತೆ ಆದಷ್ಟು ಬೇಗ ತೀರ್ಮಾನ ತಗೆದುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಲಾಕ್​ಡೌನ್ ಕುರಿತಂತೆ ಹಿರಿಯ ಅಧಿಕಾರಿಗಳು ಹಾಗೂ ಉದ್ಯಮಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಹೆಚ್ಚಳ ಆಗಿದೆ. ಕಟ್ಟುನಿಟ್ಟಿನ ಕ್ರಮಕ್ಕೆ ವರ್ತಕರ ಜೊತೆ ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಲಾಕ್​ಡೌನ್ ಮಾಡುವ ಕುರಿತು ಚಿಂತನೆ ಇದೆ. ಬಹುತೇಕ ಜನ ಸಂಪೂರ್ಣ ಲಾಕ್​ಡೌನ್ ಮಾಡಿ ಎನ್ನುವ ಸಲಹೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಸಂಪೂರ್ಣ ಲಾಕ್​ಡೌನ್​ ಮಾಡಿದಲ್ಲಿ ಕೊರೊನಾ ಚೈನ್ ಕಟ್ ಮಾಡಲು ಸಾಧ್ಯ ಎಂಬ ಸಲಹೆ ಸಿಕ್ಕಿದೆ. ಹೀಗಾಗಿ ಜಿಲ್ಲೆಯಾದ್ಯಂತ ಲಾಕ್​ಡೌನ್ ಮಾಡಲು ಶೀಘ್ರ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಹುಬ್ಬಳ್ಳಿ: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಕುರಿತಂತೆ ಆದಷ್ಟು ಬೇಗ ತೀರ್ಮಾನ ತಗೆದುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಲಾಕ್​ಡೌನ್ ಕುರಿತಂತೆ ಹಿರಿಯ ಅಧಿಕಾರಿಗಳು ಹಾಗೂ ಉದ್ಯಮಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಹೆಚ್ಚಳ ಆಗಿದೆ. ಕಟ್ಟುನಿಟ್ಟಿನ ಕ್ರಮಕ್ಕೆ ವರ್ತಕರ ಜೊತೆ ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಲಾಕ್​ಡೌನ್ ಮಾಡುವ ಕುರಿತು ಚಿಂತನೆ ಇದೆ. ಬಹುತೇಕ ಜನ ಸಂಪೂರ್ಣ ಲಾಕ್​ಡೌನ್ ಮಾಡಿ ಎನ್ನುವ ಸಲಹೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಸಂಪೂರ್ಣ ಲಾಕ್​ಡೌನ್​ ಮಾಡಿದಲ್ಲಿ ಕೊರೊನಾ ಚೈನ್ ಕಟ್ ಮಾಡಲು ಸಾಧ್ಯ ಎಂಬ ಸಲಹೆ ಸಿಕ್ಕಿದೆ. ಹೀಗಾಗಿ ಜಿಲ್ಲೆಯಾದ್ಯಂತ ಲಾಕ್​ಡೌನ್ ಮಾಡಲು ಶೀಘ್ರ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.