ETV Bharat / state

ಕಾಂಗ್ರೆಸ್​ನಿಂದ ನಮ್ಮನ್ನು ದೂರ ಮಾಡಲು ಬಿಜೆಪಿ ಷಡ್ಯಂತ್ರ: ಬಿ.ಸಿ. ಪಾಟೀಲ್​

author img

By

Published : May 17, 2019, 1:05 PM IST

ಬಿಜೆಪಿಯವರು ಸುಳ್ಳುಗಳನ್ನು ಹೇಳುತ್ತಲೇ ನಮ್ಮ ಸಮುದಾಯದವರನ್ನು ಕಾಂಗ್ರೆಸ್​ನಿಂದ ದೂರವಿಡುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಹಿರೇಕೇರೂರು ಶಾಸಕ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದರು.

ಬಿ.ಸಿ.ಪಾಟೀಲ್

ಹುಬ್ಬಳ್ಳಿ: ಬಿಜೆಪಿ ನಾಯಕರು ಬರೀ ಸುಳ್ಳುಗಳನ್ನು ಹೇಳುತ್ತಾರೆ ಎಂದು ಹಿರೇಕೇರೂರು ಶಾಸಕ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ಗೆ ತಮ್ಮ ಸಮುದಾಯವದವರು ವೋಟ್​ ಹಾಕಿ ಅಪರಾಧ ಮಾಡಲ್ಲ ಎಂದಿದ್ದ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಹೇಳಿಕೆಗೆ ಬಿ ಸಿ ಪಾಟೀಲ್​ ತಿರುಗೇಟು ನೀಡಿದರು. ಕಾಂಗ್ರೆಸ್ ಪಕ್ಷದಿಂದ ನಮ್ಮ ಸಮುದಾಯದ 16 ಶಾಸಕರು ಆಯ್ಕೆಯಾಗಿದ್ದೇವೆ. ನಾವೆಲ್ಲರೂ ಅಪ್ಪಟ ಬಸವಣ್ಣನ ಅನುಯಾಯಿಗಳು ಎಂದು ಹೇಳಿದರು.

ಕಾಂಗ್ರೆಸ್​ನಿಂದ ನಮ್ಮನ್ನು ದೂರ ಮಾಡಲು ಬಿಜೆಪಿ ಷಡ್ಯಂತ್ರ: ಬಿ.ಸಿ. ಪಾಟೀಲ್​

ಸಂಪುಟ ವಿಸ್ತರಣೆ :

ಲೋಕಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ. ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ಭರವಸೆ ಇದೆ ಎಂದು ಶಾಸಕ ಪಾಟೀಲ್​ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಗೆ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ ಅತೃಪ್ತಿ ಹೊಂದಿದ್ದೆ. ಆದರೆ ಸಿದ್ದರಾಮಯ್ಯ ಅವರು ಸಚಿವ ಸ್ಥಾನದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಹುಬ್ಬಳ್ಳಿ: ಬಿಜೆಪಿ ನಾಯಕರು ಬರೀ ಸುಳ್ಳುಗಳನ್ನು ಹೇಳುತ್ತಾರೆ ಎಂದು ಹಿರೇಕೇರೂರು ಶಾಸಕ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ಗೆ ತಮ್ಮ ಸಮುದಾಯವದವರು ವೋಟ್​ ಹಾಕಿ ಅಪರಾಧ ಮಾಡಲ್ಲ ಎಂದಿದ್ದ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಹೇಳಿಕೆಗೆ ಬಿ ಸಿ ಪಾಟೀಲ್​ ತಿರುಗೇಟು ನೀಡಿದರು. ಕಾಂಗ್ರೆಸ್ ಪಕ್ಷದಿಂದ ನಮ್ಮ ಸಮುದಾಯದ 16 ಶಾಸಕರು ಆಯ್ಕೆಯಾಗಿದ್ದೇವೆ. ನಾವೆಲ್ಲರೂ ಅಪ್ಪಟ ಬಸವಣ್ಣನ ಅನುಯಾಯಿಗಳು ಎಂದು ಹೇಳಿದರು.

ಕಾಂಗ್ರೆಸ್​ನಿಂದ ನಮ್ಮನ್ನು ದೂರ ಮಾಡಲು ಬಿಜೆಪಿ ಷಡ್ಯಂತ್ರ: ಬಿ.ಸಿ. ಪಾಟೀಲ್​

ಸಂಪುಟ ವಿಸ್ತರಣೆ :

ಲೋಕಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ. ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ಭರವಸೆ ಇದೆ ಎಂದು ಶಾಸಕ ಪಾಟೀಲ್​ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಗೆ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ ಅತೃಪ್ತಿ ಹೊಂದಿದ್ದೆ. ಆದರೆ ಸಿದ್ದರಾಮಯ್ಯ ಅವರು ಸಚಿವ ಸ್ಥಾನದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Intro:ಹುಬ್ಬಳ್ಳಿ-02
ಬಿಜೆಪಿಯವರು ಸುಮ್ಮನೆ ಹೇಳಿ ಹೇಳಿ ಕಾಂಗ್ರೆಸ್ ನಿಂದ ವೀರಶೈವರನ್ನು ದೂರು ಮಾಡುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಶಾಸಕ ಬಿ ಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ವೀರಶೈವರು ಕಾಂಗ್ರೆಸ್ ಮತ ಹಾಕಲ್ಲ ಎಂದು ಬಿಎಸ್ ವೈ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ 16 ವೀರಶೈವ, ಲಿಂಗಾಯತ ಶಾಸಕರು ಆಯ್ಕೆಯಾಗಿದ್ದೇವೆ. ನಾವು ಅಪ್ಪಟ ಬಸವಣ್ಣನ ಅನುಯಾಯಿಗಳು ಎಂದರು.
ಲೋಕಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ.
ನನಗೆ ಅವಕಾಶ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಅತೃಪ್ತರ ಸಂಪರ್ಕ ವಿಚಾರವಾಗಿ ಮಾತನಾಡಿದರು.ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗೆ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ.ಹಾಗಾಗೀ ಅತೃಪ್ತಿ ಹೊಂದಿದ್ದೆ, ಆದರೇ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಚಿವರನ್ನಾಗಿಸುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.Body:H B GaddadConclusion:Etv hubli

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.