ETV Bharat / state

ಭಾರತದ ಆರ್ಥಿಕ ವ್ಯವಸ್ಥೆ ಕಡೆ ಜನ ಗಮನ ಕೊಡಬಾರದೆಂದು ಸಿಎಎ,ಎನ್​ಆರ್​​ಸಿ ಜಾರಿ ಮಾಡಿದ್ದಾರೆ: ರಿಜ್ವಾನ್​ ಅರ್ಷದ್

ಬಿಜೆಪಿ ಸರ್ಕಾರ ಆದಾಯ ತೆರಿಗೆ ಇಲಾಖೆ ಬಿಟ್ಟು ಹೆದರಿಸಿ ಶಾಸಕರನ್ನು ತಮ್ಮತ್ತ ಸೆಳೆಯುವ ಕೆಲಸವನ್ನು ಮಾಡುತ್ತಿದೆ. ಸಿಎಎ,ಎನ್​ಆರ್​​ಸಿಯನ್ನು ಜಾರಿಗೆ ತಂದಿದ್ದು, ಭಾರತದ ಆರ್ಥಿಕ ವ್ಯವಸ್ಥೆ ಕಡೆ ಜನ ಗಮನ ಕೊಡಬಾರದು ಎಂಬ ಉದ್ದೇಶದಿಂದ ಎಂದು ಶಿವಾಜಿ ನಗರದ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.

author img

By

Published : Jan 19, 2020, 10:58 PM IST

rizwan-arshad
ರಿಜ್ವಾನ್​ ಅರ್ಷದ್

ಹುಬ್ಬಳ್ಳಿ: ಬಿಜೆಪಿ ಸರ್ಕಾರ ಐಟಿ ಬಿಟ್ಟು ಹೆದರಿಸಿ ಶಾಸಕರನ್ನು ತಮ್ಮತ್ತ ಸೆಳೆಯುವ ಕೆಲಸವನ್ನು ಮಾಡುತ್ತಿದೆ. ಸಿಎಎ,ಎನ್​ಆರ್​​ಸಿಯನ್ನು ಜಾರಿಗೆ ತಂದಿದ್ದು, ಭಾರತದ ಆರ್ಥಿಕ ವ್ಯವಸ್ಥೆ ಕಡೆ ಜನ ಗಮನ ಕೊಡಬಾರದು ಎಂಬ ಉದ್ದೇಶದಿಂದ ಎಂದು ಶಿವಾಜಿ ನಗರದ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ 3 ವರ್ಷ ನಡೆಯುವುದು ಅನುಮಾನ. ಮಕ್ಕಳಿಗೆ ಚಾಕಲೆಟ್ ಕೊಡದೆ ಕಾಡಿಸುವ ಹಾಗೆ ಉಪಚುನಾವಣೆಯಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡಲು ಕಾಡಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ರಿಜ್ವಾನ್​ ಅರ್ಷದ್

ಬಹಳ ಗಂಭೀರವಾದ ಪರಿಸ್ಥಿತಿಯಲ್ಲಿ ಶಿವಾಜಿನಗರದ ಜನತೆ ನನ್ನನ್ನು ಕೈ ಹಿಡಿದಿದ್ದಾರೆ. ಉಪಚುನಾವಣೆಯಲ್ಲಿ ಆಪರೇಷನ್ ಕಮಲ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರಬಹುದು ಆದ್ರೆ, ಇದು ಉಪಚುನಾವಣೆಗೆ ಮಾತ್ರ ಸಂಬಂಧಿಸಿದ್ದು ಎಂದು ಹೇಳಿದರು.

ನಾವು ಹುಟ್ಟಿಸಿದ ಬಾಂಗ್ಲಾದೇಶದಲ್ಲಿ ಆರ್ಥಿಕ ಸ್ಥಿತಿ ಉತ್ತಮ ಮಟ್ಟದಲ್ಲಿದೆ. ಆದ್ರೆ ನಮ್ಮ ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಕುಸಿದಿದೆ ಎಂದರು.

ನ್ಯಾಶನಲ್ ಕ್ರೈಂ ರೆಕಾರ್ಡ್ಸ್‌ ಬ್ಯುರೋ ಪ್ರಕಾರ, ಪ್ರತಿ 10 ನಿಮಿಷಕ್ಕೆ 10 ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದ್ದು, ದೇಶದ ಈಗಿನ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ ಎಂದು ದೂರಿದರು.

ಹುಬ್ಬಳ್ಳಿ: ಬಿಜೆಪಿ ಸರ್ಕಾರ ಐಟಿ ಬಿಟ್ಟು ಹೆದರಿಸಿ ಶಾಸಕರನ್ನು ತಮ್ಮತ್ತ ಸೆಳೆಯುವ ಕೆಲಸವನ್ನು ಮಾಡುತ್ತಿದೆ. ಸಿಎಎ,ಎನ್​ಆರ್​​ಸಿಯನ್ನು ಜಾರಿಗೆ ತಂದಿದ್ದು, ಭಾರತದ ಆರ್ಥಿಕ ವ್ಯವಸ್ಥೆ ಕಡೆ ಜನ ಗಮನ ಕೊಡಬಾರದು ಎಂಬ ಉದ್ದೇಶದಿಂದ ಎಂದು ಶಿವಾಜಿ ನಗರದ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ 3 ವರ್ಷ ನಡೆಯುವುದು ಅನುಮಾನ. ಮಕ್ಕಳಿಗೆ ಚಾಕಲೆಟ್ ಕೊಡದೆ ಕಾಡಿಸುವ ಹಾಗೆ ಉಪಚುನಾವಣೆಯಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡಲು ಕಾಡಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ರಿಜ್ವಾನ್​ ಅರ್ಷದ್

ಬಹಳ ಗಂಭೀರವಾದ ಪರಿಸ್ಥಿತಿಯಲ್ಲಿ ಶಿವಾಜಿನಗರದ ಜನತೆ ನನ್ನನ್ನು ಕೈ ಹಿಡಿದಿದ್ದಾರೆ. ಉಪಚುನಾವಣೆಯಲ್ಲಿ ಆಪರೇಷನ್ ಕಮಲ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರಬಹುದು ಆದ್ರೆ, ಇದು ಉಪಚುನಾವಣೆಗೆ ಮಾತ್ರ ಸಂಬಂಧಿಸಿದ್ದು ಎಂದು ಹೇಳಿದರು.

ನಾವು ಹುಟ್ಟಿಸಿದ ಬಾಂಗ್ಲಾದೇಶದಲ್ಲಿ ಆರ್ಥಿಕ ಸ್ಥಿತಿ ಉತ್ತಮ ಮಟ್ಟದಲ್ಲಿದೆ. ಆದ್ರೆ ನಮ್ಮ ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಕುಸಿದಿದೆ ಎಂದರು.

ನ್ಯಾಶನಲ್ ಕ್ರೈಂ ರೆಕಾರ್ಡ್ಸ್‌ ಬ್ಯುರೋ ಪ್ರಕಾರ, ಪ್ರತಿ 10 ನಿಮಿಷಕ್ಕೆ 10 ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದ್ದು, ದೇಶದ ಈಗಿನ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ ಎಂದು ದೂರಿದರು.

Intro:HubliBody:ಸ್ಲಗ್:-ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಕುಸಿದಿದೆ..ರಿಜ್ವಾನ್ ಅರ್ಷದ್

ಹುಬ್ಬಳ್ಳಿ- ಬಹಳ ಗಂಭೀರವಾದ ಪರಿಸ್ಥಿತಿಯಲ್ಲಿ ಶಿವಾಜಿ ನಗರದ ಜನತೆ ನನ್ನನ್ನು ಕೈ ಹಿಡಿದ್ದಿದ್ದಾರೆ.
ಉಪಚುನಾವಣೆಯಲ್ಲಿ ಆಪರೇಷನ್ ಕಮಲ ಮಾಡುವದರಲ್ಲಿ ಬಿಜೆಪಿಯರು ನಿಸ್ಸಿಮರು. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರಬಹುದು ಆದ್ರೆ ಇದು ಉಪಚುನಾವಣೆಗೆ ಮಾತ್ರ ಸಂಭವಿಸಿದ್ದು ಎಂದು ಶಿವಾಜಿ ನಗರದ ಶಾಸಕ ರಿಜ್ವಾನ ಅರ್ಷದ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಇನ್ನೂ ಈ ಸರ್ಕಾರ 3 ವರ್ಷ ನಡೆಯುತ್ತೇ ಎಂಬುದು ನನಗೆ ಅನುಮಾನವಾಗಿದೆ.
ಈ ಬಿಜೆಪಿ ಸರ್ಕಾರ ಒಂದು ಚಿಕ್ಕ ಮಕ್ಕಳಿಗೆ ಚಾಕಲೇಟ್ ಕೊಡದೆ ಸಣ್ಣ ಮಕ್ಕಳನ್ನು ಕಾಡಿಸುವ ಹಾಗೆ ಉಪಚುನಾವಣೆಯಲ್ಲಿ ಗೆದ್ದವರನ್ನು ಮಂತ್ರಿ ಸ್ಥಾನವನ್ನು ಕೊಡಲು ಕಾಡಿಸುತ್ತಿದ್ದಾರೆ.
ಬಿಜೆಪಿ ಸರ್ಕಾರ IT ಬಿಟ್ಟು ಹೆದರಿಸಿ ಶಾಸಕರನ್ನು ತಮ್ಮತ್ತ ಸೆಳೆಯುವ ಕೆಲಸವನ್ನು ಮಾಡುತ್ತಿದೆ.CAA NRC ಇದನ್ನು ತಂದಿದ್ದು ಭಾರತದ ಆರ್ಥಿಕ ವ್ಯವಸ್ಥೆ ಕಡೆ ಜನ ಗಮನ ಕೊಡಬಾರದು ಎಂಬ ಉದ್ದೇಶದಿಂದ ಈ ಒಂದು ಯೋಜನೆ ತರಲಾಗಿದೆ.
ನಾವು ಹುಟ್ಟಿಸಿದ ಬಾಂಗ್ಲಾದೇಶದಲ್ಲಿ ಆರ್ಥಿಕ ಸ್ಥಿತಿ ಉತ್ತಮ ಮಟ್ಟದಲ್ಲಿ ಇದೆ ಆದ್ರೆ ನಮ್ಮ ಭಾರತ ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಕುಸಿದಿದೆ ಎಂದರು.ನ್ಯಾಶನಲ್ ಕ್ರೈಂ ಬ್ಯುರೋ ಪ್ರಕಾರ ಪ್ರತಿ 10 ನಿಮಿಷಕ್ಕೆ 10 ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿದೆ. ಯುವಕರಿಗೆ ಮುಕ್ತವಾದ ರಾಜಕೀಯ ಅವಕಾಶ ಇದ್ರೆ ಅದು ಕಾಂಗ್ರೆಸ ಪಕ್ಷದಲ್ಲಿ ಮಾತ್ರ ಎಂದು ಅವರು ಹೇಳಿದರು.

ಬೈಟ್:- ರಿಜ್ವಾನ ಅರ್ಷದ್( ಶಾಸಕ)Conclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.