ETV Bharat / state

ಯೋಗೀಶ್​ ಗೌಡ ಹತ್ಯೆ ಪ್ರಕರಣ: ಮುಂದುವರೆದ ಸಿಬಿಐ ತನಿಖೆ

author img

By

Published : Dec 15, 2020, 12:05 PM IST

ಮಾಜಿ ಸಚಿವ ವಿನಯ್ ಆಪ್ತ ಪ್ರಶಾಂತ ಕೇಕರೆ, ವಿನಯ್ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು‌ ನ್ಯಾಮಗೌಡ, ವಿನಯ್ ಡೈರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಟರಾಜ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಅವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ.

ಸಿಬಿಐ ತನಿಖೆ
ಸಿಬಿಐ ತನಿಖೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಇಂದು ಕೂಡಾ ಮುಂದುವರೆದಿದೆ. ಇಂದು ಪ್ರಕರಣ ಸಂಬಂಧ‌ ಪ್ರಮುಖರನ್ನು ಸಿಬಿಐ ವಿಚಾರಣೆಗೊಳಪಡಿಸಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ ಕೇಕರೆ, ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು‌ ನ್ಯಾಮಗೌಡ, ವಿನಯ್ ಡೈರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಟರಾಜ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಅವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ.

ಯೋಗೀಶ್​ ಗೌಡ ಹತ್ಯೆ ಪ್ರಕರಣ ಸಂಬಂಧ ಮುಂದುವರೆದ ಸಿಬಿಐ ತನಿಖೆ

ಧಾರವಾಡ ಉಪನಗರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ‌ಕರೆಸಿಕೊಂಡಿದ್ದು, ಇನ್ನೂ ಹಲವರನ್ನು ಕರೆಸಿಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಇಂದು ಕೂಡಾ ಮುಂದುವರೆದಿದೆ. ಇಂದು ಪ್ರಕರಣ ಸಂಬಂಧ‌ ಪ್ರಮುಖರನ್ನು ಸಿಬಿಐ ವಿಚಾರಣೆಗೊಳಪಡಿಸಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ ಕೇಕರೆ, ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು‌ ನ್ಯಾಮಗೌಡ, ವಿನಯ್ ಡೈರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಟರಾಜ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಅವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ.

ಯೋಗೀಶ್​ ಗೌಡ ಹತ್ಯೆ ಪ್ರಕರಣ ಸಂಬಂಧ ಮುಂದುವರೆದ ಸಿಬಿಐ ತನಿಖೆ

ಧಾರವಾಡ ಉಪನಗರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ‌ಕರೆಸಿಕೊಂಡಿದ್ದು, ಇನ್ನೂ ಹಲವರನ್ನು ಕರೆಸಿಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.