ETV Bharat / state

ಕುಡಿಯಲು ಹಣ ಕೊಡಲಿಲ್ಲವೆಂದು ಕೆರೆಗೆ ಜಿಗಿದ ವ್ಯಕ್ತಿ - ಮದ್ಯ ಸೇವನೆಗೆ ಹಣ ನೀಡದಕ್ಕೆ ಆತ್ಮಹತ್ಯೆ

ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂದು ಹುಬ್ಬಳ್ಳಿ ತಾಲೂಕಿನ ಯಲಿವಾಳ ಗ್ರಾಮದ ನಿವಾಸಿ ಗುರುಸಿದ್ದಪ್ಪ ಎಂಬುವವರು ಕೆರೆಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ.

committed Suicide for alcohol in hubbali
ಮೃತ ಗುರುಸಿದ್ದಪ್ಪ
author img

By

Published : Dec 1, 2019, 3:24 PM IST

ಹುಬ್ಬಳ್ಳಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಗ್ರಾಮದ ಹೊರವಲಯದ ಕೆರೆಗೆ ಜಿಗಿದು ಪ್ರಾಣ ಬಿಟ್ಟ ಘಟನೆ ತಾಲೂಕಿನ ಯಲಿವಾಳ ಗ್ರಾಮದಲ್ಲಿ ನಡೆದಿದೆ.

committed Suicide for alcohol in hubbali
ಮೃತ ಗುರುಸಿದ್ದಪ್ಪ

ಯಲಿವಾಳ ಗ್ರಾಮದ ನಿವಾಸಿ ಗುರುಸಿದ್ದಪ್ಪ ಗದಿಗೆಪ್ಪ ಕಮ್ಮಾರ (45) ಮೃತ ವ್ಯಕ್ತಿ. ಮನೆಯಲ್ಲಿ ಹಣ ಹಾಗೂ ಬ್ಯಾಂಕ್ ಪಾಸ್ ಬುಕ್ ಕೇಳಿದಾಗ, ಮನೆಯವರು ನೀಡಲು ನಿರಾಕರಿಸಿದ್ದಾರೆ. ಮಧ್ಯಾಹ್ನ ಕೆರೆ ಬಳಿ ಹೋದವನು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕುಂದಗೋಳ ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಗ್ರಾಮದ ಹೊರವಲಯದ ಕೆರೆಗೆ ಜಿಗಿದು ಪ್ರಾಣ ಬಿಟ್ಟ ಘಟನೆ ತಾಲೂಕಿನ ಯಲಿವಾಳ ಗ್ರಾಮದಲ್ಲಿ ನಡೆದಿದೆ.

committed Suicide for alcohol in hubbali
ಮೃತ ಗುರುಸಿದ್ದಪ್ಪ

ಯಲಿವಾಳ ಗ್ರಾಮದ ನಿವಾಸಿ ಗುರುಸಿದ್ದಪ್ಪ ಗದಿಗೆಪ್ಪ ಕಮ್ಮಾರ (45) ಮೃತ ವ್ಯಕ್ತಿ. ಮನೆಯಲ್ಲಿ ಹಣ ಹಾಗೂ ಬ್ಯಾಂಕ್ ಪಾಸ್ ಬುಕ್ ಕೇಳಿದಾಗ, ಮನೆಯವರು ನೀಡಲು ನಿರಾಕರಿಸಿದ್ದಾರೆ. ಮಧ್ಯಾಹ್ನ ಕೆರೆ ಬಳಿ ಹೋದವನು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕುಂದಗೋಳ ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:HubliBody:ಕ್ಷುಲಕ ಕಾರಣಕ್ಕೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ:-ಮನೆಯವರು ಸರಾಯಿ ಕುಡಿಯಲು ಹಣ ನೀಡಲಿಲ್ಲವೆಂಬ ಕಾರಣಕ್ಕೆ ಮನನೊಂದು ವ್ಯಕ್ತಿಯೊಬ್ಬ ಗ್ರಾಮದ ಹೊರವಲಯದಲ್ಲಿರುವ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲಿವಾಳ ಗ್ರಾಮದಲ್ಲಿ ನಡೆದಿದೆ. ಯಲಿವಾಳ ಗ್ರಾಮದ ನಿವಾಸಿ ಗುರುಸಿದ್ದಪ್ಪ ಗದಿಗೆಪ್ಪ ಕಮ್ಮಾರ (45) ಮೃತ ವ್ಯಕ್ತಿ ಆಗಿದ್ದು,ಇತ ಮನೆಯಲ್ಲಿ ಹಣ ಹಾಗೂ ಬ್ಯಾಂಕ್ ಪಾಸ್ ಬುಕ್ ಕೇಳಿದಾಗ ಮನೆಯವರು ಕೊಡಲು ನಿರಾಕರಿಸಿದ್ದರಿಂದ ಮಧ್ಯಾಹ್ನ ಕೆರೆ ಬಳಿ ಯಾರು ಇಲ್ಲದ ಸಂದರ್ಭದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ‌ ಕುರಿತು ಕುಂದಗೋಳ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

___________________________


Yallappa kundagol

HubliConclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.