ETV Bharat / state

ಚಿರು ಫೋಟೋ ಆರ್ಟ್ ಮಾಡಿ ಸಂತಾಪ ಸೂಚಿಸಿದ ಹುಬ್ಬಳ್ಳಿ ಹೈದ

author img

By

Published : Jun 10, 2020, 1:49 PM IST

ಹುಬ್ಬಳ್ಳಿಯ ಚಿರು ಅಭಿಮಾನಿ ಪ್ರಜ್ವಲ್ ನರಗುಂದ ಎನ್ನುವವರು ಚಿರು ಅವರ ಭಾವಚಿತ್ರದ ಆರ್ಟ್ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.

condolence for chiru at hubli
ಹುಬ್ಬಳ್ಳಿ ಹೈದನ ಆರ್ಟ್​

ಹುಬ್ಬಳ್ಳಿ : ಸ್ಯಾಂಡಲ್​ವುಡ್​ ಸ್ಟಾರ್ ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನದಿಂದ ಮನನೊಂದ ಅಭಿಮಾನಿಗಳು ಚಿರು ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಲವು ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ಚಿರು ಅಭಿಮಾನಿ ಪ್ರಜ್ವಲ್ ನರಗುಂದ ಎನ್ನುವವರು ಚಿರು ಅವರ ಭಾವಚಿತ್ರದ ಆರ್ಟ್ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಹೈದನ ಆರ್ಟ್​

ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಪೋಸ್ಟ್​​ ಹಲವರ ಮೆಚ್ಚುಗೆಗೆ ಕಾರಣವಾಗಿದೆ.

ಹುಬ್ಬಳ್ಳಿ : ಸ್ಯಾಂಡಲ್​ವುಡ್​ ಸ್ಟಾರ್ ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನದಿಂದ ಮನನೊಂದ ಅಭಿಮಾನಿಗಳು ಚಿರು ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಲವು ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ಚಿರು ಅಭಿಮಾನಿ ಪ್ರಜ್ವಲ್ ನರಗುಂದ ಎನ್ನುವವರು ಚಿರು ಅವರ ಭಾವಚಿತ್ರದ ಆರ್ಟ್ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಹೈದನ ಆರ್ಟ್​

ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಪೋಸ್ಟ್​​ ಹಲವರ ಮೆಚ್ಚುಗೆಗೆ ಕಾರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.