ETV Bharat / state

ಪಾಲಿಕೆ ಚುನಾವಣೆ.. ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಅಭ್ಯರ್ಥಿಗೆ ಲಘು ಹೃದಯಾಘಾತ, ಹೇಮಂತ್ ಗೊಲಿದ ಅದೃಷ್ಟ.. - Congress candidate Anand Jadhav suffers by heart attack

ಜಾಧವ್​ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಬಿ-ಫಾರ್ಮ್ ವಾಪಸ್ ಪಡೆದುಕೊಳ್ಳಲಾಗಿದೆ. ಹೀಗಾಗಿ, ಇವರ ಬದಲಿಗೆ ಹೇಮಂತ್ ಗುರ್ಲಹೊಸೂರ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಜಾಧವ್​ ಚಿಕಿತ್ಸೆ ಪಡೆಯುತ್ತಿದ್ದಾರೆ..

congress-candidate-anand-jadhav-suffers-by-heart-attack
ಕಾಂಗ್ರೆಸ್ ಅಭ್ಯರ್ಥಿ ಆನಂದ​ ಜಾಧವ್
author img

By

Published : Aug 23, 2021, 7:49 PM IST

Updated : Aug 23, 2021, 8:04 PM IST

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆದರೆ, ನಾಮಪತ್ರ ಸಲ್ಲಿಸುವ ಕೊನೆ ಗಳಿಗೆಯಲ್ಲಿ ಅಸ್ವಸ್ಥರಾದ ಕಾಂಗ್ರೆಸ್ ಅಭ್ಯರ್ಥಿ ಆನಂದ​ ಜಾಧವ್​ ಆಸ್ಪತ್ರೆ ಸೇರಿದ್ದಾರೆ.

congress-candidate-anand-jadhav-suffers-by-heart-attack
ಖಾಸಗಿ ಆಸ್ಪತ್ರೆಯಲ್ಲಿ ಆನಂದ ಜಾಧವ್​ ಚಿಕಿತ್ಸೆ ಪಡೆಯುತ್ತಿದ್ದಾರೆ

ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿ ಆನಂದ ಜಾಧವ್​ ಅವರಿಗೆ ಮೊದಲು ಬಿ-ಫಾರ್ಮ್ ನೀಡಲಾಗಿತ್ತು. ಇವರು ವಾರ್ಡ್​ ನಂಬರ್​ 13ಕ್ಕೆ ನಾಮಪತ್ರ ಸಲ್ಲಿಕೆ ಮಾಡಬೇಕಿತ್ತು. ಆದರೆ, ಅವರಿಗೆ (ಆಗಸ್ಟ್​22) ಭಾನುವಾರ ರಾತ್ರಿ ಲಘು ಹೃದಯಾಘಾತವಾಗಿದ್ದರಿಂದ ಆಸ್ಪತ್ರೆಗೆ ಸೇರಿದ್ದಾರೆ.

congress-candidate-anand-jadhav-suffers-by-heart-attack
ನಾಮಪತ್ರ ಸಲ್ಲಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಲಘು ಹೃದಯಾಘಾತ

ಜಾಧವ್​ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಬಿ-ಫಾರ್ಮ್ ವಾಪಸ್ ಪಡೆದುಕೊಳ್ಳಲಾಗಿದೆ. ಹೀಗಾಗಿ, ಇವರ ಬದಲಿಗೆ ಹೇಮಂತ್ ಗುರ್ಲಹೊಸೂರ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಜಾಧವ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

Hemanta Gurlahausura
ಹೇಮಂತ ಗುರ್ಲಹೊಸೂರ

ಓದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿ..

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆದರೆ, ನಾಮಪತ್ರ ಸಲ್ಲಿಸುವ ಕೊನೆ ಗಳಿಗೆಯಲ್ಲಿ ಅಸ್ವಸ್ಥರಾದ ಕಾಂಗ್ರೆಸ್ ಅಭ್ಯರ್ಥಿ ಆನಂದ​ ಜಾಧವ್​ ಆಸ್ಪತ್ರೆ ಸೇರಿದ್ದಾರೆ.

congress-candidate-anand-jadhav-suffers-by-heart-attack
ಖಾಸಗಿ ಆಸ್ಪತ್ರೆಯಲ್ಲಿ ಆನಂದ ಜಾಧವ್​ ಚಿಕಿತ್ಸೆ ಪಡೆಯುತ್ತಿದ್ದಾರೆ

ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿ ಆನಂದ ಜಾಧವ್​ ಅವರಿಗೆ ಮೊದಲು ಬಿ-ಫಾರ್ಮ್ ನೀಡಲಾಗಿತ್ತು. ಇವರು ವಾರ್ಡ್​ ನಂಬರ್​ 13ಕ್ಕೆ ನಾಮಪತ್ರ ಸಲ್ಲಿಕೆ ಮಾಡಬೇಕಿತ್ತು. ಆದರೆ, ಅವರಿಗೆ (ಆಗಸ್ಟ್​22) ಭಾನುವಾರ ರಾತ್ರಿ ಲಘು ಹೃದಯಾಘಾತವಾಗಿದ್ದರಿಂದ ಆಸ್ಪತ್ರೆಗೆ ಸೇರಿದ್ದಾರೆ.

congress-candidate-anand-jadhav-suffers-by-heart-attack
ನಾಮಪತ್ರ ಸಲ್ಲಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಲಘು ಹೃದಯಾಘಾತ

ಜಾಧವ್​ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಬಿ-ಫಾರ್ಮ್ ವಾಪಸ್ ಪಡೆದುಕೊಳ್ಳಲಾಗಿದೆ. ಹೀಗಾಗಿ, ಇವರ ಬದಲಿಗೆ ಹೇಮಂತ್ ಗುರ್ಲಹೊಸೂರ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಜಾಧವ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

Hemanta Gurlahausura
ಹೇಮಂತ ಗುರ್ಲಹೊಸೂರ

ಓದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿ..

Last Updated : Aug 23, 2021, 8:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.