ETV Bharat / state

ಹುಬ್ಬಳ್ಳಿ: ಗಾಂಧಿ ಪ್ರತಿಮೆ ದುರಸ್ತಿ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಸಮಿತಿಯಿಂದ ಧರಣಿ

author img

By

Published : Oct 1, 2020, 12:57 PM IST

ಮಹಾನಗರ ಪಾಲಿಕೆಯು ಹುಬ್ಬಳ್ಳಿ ನಗರದ ಕಿಮ್ಸ್ ಗೇಟ್‌ ಬಳಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಉಣಕಲ್‌ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಸದಸ್ಯರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.

Protest
Protest

ಹುಬ್ಬಳ್ಳಿ: ನಗರದ ಕಿಮ್ಸ್ ಗೇಟ್‌ ಬಳಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ದುರಸ್ತಿ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ವ್ಯಾಪ್ತಿಯ ಉಣಕಲ್‌ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಸದಸ್ಯರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.

ಮಹಾನಗರ ಪಾಲಿಕೆಯು ಗಾಂಧಿ ಪ್ರತಿಮೆಯನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ. ಕೂಡಲೇ ಗಾಂಧೀಜಿ ಪುತ್ಥಳಿ ದುರಸ್ತಿ ಮಾಡುವಂತೆ ಒತ್ತಾಯಿಸಿದರು.

ಈ ವೇಳೆ ಮಾಜಿ ಶಾಸಕರು, ಮಾಜಿ ಸಂಸದರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಬ್ಲಾಕ್‌ ಅಧ್ಯಕ್ಷರು, ಮಹಾನಗರ ಜಿಲ್ಲಾ ಕಾಂಗ್ರೆಸ್‌ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಿಗಳು, ಪಾಲಿಕೆಯ ಮಾಜಿ ಸದಸ್ಯರು ಪಾಲ್ಗೊಂಡಿದ್ದರು.

ಹುಬ್ಬಳ್ಳಿ: ನಗರದ ಕಿಮ್ಸ್ ಗೇಟ್‌ ಬಳಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ದುರಸ್ತಿ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ವ್ಯಾಪ್ತಿಯ ಉಣಕಲ್‌ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಸದಸ್ಯರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.

ಮಹಾನಗರ ಪಾಲಿಕೆಯು ಗಾಂಧಿ ಪ್ರತಿಮೆಯನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ. ಕೂಡಲೇ ಗಾಂಧೀಜಿ ಪುತ್ಥಳಿ ದುರಸ್ತಿ ಮಾಡುವಂತೆ ಒತ್ತಾಯಿಸಿದರು.

ಈ ವೇಳೆ ಮಾಜಿ ಶಾಸಕರು, ಮಾಜಿ ಸಂಸದರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಬ್ಲಾಕ್‌ ಅಧ್ಯಕ್ಷರು, ಮಹಾನಗರ ಜಿಲ್ಲಾ ಕಾಂಗ್ರೆಸ್‌ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಿಗಳು, ಪಾಲಿಕೆಯ ಮಾಜಿ ಸದಸ್ಯರು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.