ETV Bharat / state

ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿರುವುದು ಹಳೇ ವಿಷಯ: ಬಿಎಸ್​ವೈ

ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ‌ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ತಿಳಿಸಿದರು.

author img

By

Published : Feb 25, 2019, 2:27 PM IST

ಬಿ ಎಸ್ ಯಡಿಯೂರಪ್ಪ

ಹುಬ್ಬಳ್ಳಿ: ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ‌ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.

ಬಿ ಎಸ್ ಯಡಿಯೂರಪ್ಪ

ನಗರದ ವಿಮಾನ ‌ನಿಲ್ದಾಣದಲ್ಲಿ ಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್​ನಲ್ಲಿ ಪ್ರತಿ ಸಾರಿಯೂ ಅನ್ಯಾಯ ಆಗುತ್ತಲೇ ಇದೆ .

ಕಾಂಗ್ರೆಸ್​ನಲ್ಲಿಯ ಹಳೆಯ ವಿಚಾರವನ್ನು ಡಾ ಜಿ ಪರಮೇಶ್ವರ ಹೇಳಿದ್ದಾರೆ ಎಂದರು.
ಒಂದೇ ವಿಮಾನದಲ್ಲಿ‌ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಬಿಎಸ್​ವೈ ಹೆಚ್ಚಿಗೆ ಮಾತು ಮುಂದುವರೆಸದೆ, ಈ ಬಗ್ಗೆ ಸಿದ್ದರಾಮಯ್ಯ ಅವರನ್ನು ಕೇಳಿ ಎಂದು ಹೇಳಿ ತೆರಳಿದರು.

ಹುಬ್ಬಳ್ಳಿ: ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ‌ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.

ಬಿ ಎಸ್ ಯಡಿಯೂರಪ್ಪ

ನಗರದ ವಿಮಾನ ‌ನಿಲ್ದಾಣದಲ್ಲಿ ಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್​ನಲ್ಲಿ ಪ್ರತಿ ಸಾರಿಯೂ ಅನ್ಯಾಯ ಆಗುತ್ತಲೇ ಇದೆ .

ಕಾಂಗ್ರೆಸ್​ನಲ್ಲಿಯ ಹಳೆಯ ವಿಚಾರವನ್ನು ಡಾ ಜಿ ಪರಮೇಶ್ವರ ಹೇಳಿದ್ದಾರೆ ಎಂದರು.
ಒಂದೇ ವಿಮಾನದಲ್ಲಿ‌ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಬಿಎಸ್​ವೈ ಹೆಚ್ಚಿಗೆ ಮಾತು ಮುಂದುವರೆಸದೆ, ಈ ಬಗ್ಗೆ ಸಿದ್ದರಾಮಯ್ಯ ಅವರನ್ನು ಕೇಳಿ ಎಂದು ಹೇಳಿ ತೆರಳಿದರು.

Intro:Body:

ಟಾಪ್​- 15

ಸ್ಟೇಟ್​- 17



Congress is unjustifie to the Dalits: BS Yeddyurappa



ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿರುವುದು ಹಳೇ ವಿಷಯ: ಬಿಎಸ್​ವೈ 



kannda news paper, thats kannada, Congress, unjustifie,Dalits,BS Yeddyurappa, ಕಾಂಗ್ರೆಸ್, ದಲಿತ,ಹಳೇ ವಿಷಯ, ಬಿಎಸ್​ವೈ,ಹುಬ್ಬಳ್ಳಿ,





ಹುಬ್ಬಳ್ಳಿ: ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ‌ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು  ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.



ನಗರದ ವಿಮಾನ ‌ನಿಲ್ದಾಣದಲ್ಲಿ ಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್​ನಲ್ಲಿ ಪ್ರತಿ ಸಾರಿಯೂ ಅನ್ಯಾಯ ಆಗುತ್ತಲೇ ಇದೆ .

ಕಾಂಹಗ್ರೆಸ್​ನಲ್ಲಿಯ ಹಳೆಯ ವಿಚಾರವನ್ನು ಡಾ ಜಿ ಪರಮೇಶ್ವರ ಹೇಳಿದ್ದಾರೆ ಎಂದರು. 



ಒಂದೇ ವಿಮಾನದಲ್ಲಿ‌ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಬಿಎಸ್​ವೈ ಹೆಚ್ಚಿಗೆ ಮಾತು ಮುಂದುವರೆಸದೆ, ಈ ಬಗ್ಗೆ  ಸಿದ್ದರಾಮಯ್ಯ ಅವರನ್ನು ಕೇಳಿ ಎಂದು ಹೇಳಿ ತೆರಳಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.