ETV Bharat / state

ಚಂದ್ರಶೇಖರ್ ಗುರೂಜಿ‌ ಹತ್ಯೆ: ಹಂತಕರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್​

author img

By

Published : Jul 6, 2022, 6:51 PM IST

ನ್ಯಾಯಾಲಯ ಚಂದ್ರಶೇಖರ್​ ಗುರೂಜಿ ಹಂತಕರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿ ಒಪ್ಪಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ

ಚಂದ್ರಶೇಖರ್ ಗುರೂಜಿ‌ ಹತ್ಯೆ ಮಾಡಿದವರು
ಚಂದ್ರಶೇಖರ್ ಗುರೂಜಿ‌ ಹತ್ಯೆ ಮಾಡಿದವರು

ಹುಬ್ಬಳ್ಳಿ: ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಇಂದು ನಡೆಯಿತು. ಮತ್ತೊಂದು ಕಡೆ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದರು.

ಹಂತಕರಾದ ಮಹಾಂತೇಶ ಶಿರೂರು ಹಾಗೂ‌ ಮಂಜುನಾಥ ದುಮ್ಮವಾಡ ಅವರನ್ನು ಹುಬ್ಬಳ್ಳಿಯ ಒಂದನೇ ಅಧಿಕ ದಿವಾಣಿ ಹಾಗೂ ಜೆಎಂಎಫ್​ಸಿ ನ್ಯಾಯಾಲಯಕ್ಕೆ ವಿದ್ಯಾನಗರ ಪೊಲೀಸರು ಹಾಜರುಪಡಿಸಿದರು.

ಬಳಿಕ ಪೊಲೀಸರು ವಿಚಾರಣೆಗಾಗಿ ಕಸ್ಟಡಿ‌ಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿ ಒಪ್ಪಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ

ಓದಿ: ಸಿದ್ದರಾಮೋತ್ಸವ ಆಯೋಜನೆಗೆ ಕೆ.ಎಸ್.ಈಶ್ವರಪ್ಪ ವಿರೋಧ.. ಇದೆಂಥಾ ದುಃಸ್ಥಿತಿ ಎಂದು ವ್ಯಂಗ್ಯ

ಹುಬ್ಬಳ್ಳಿ: ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಇಂದು ನಡೆಯಿತು. ಮತ್ತೊಂದು ಕಡೆ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದರು.

ಹಂತಕರಾದ ಮಹಾಂತೇಶ ಶಿರೂರು ಹಾಗೂ‌ ಮಂಜುನಾಥ ದುಮ್ಮವಾಡ ಅವರನ್ನು ಹುಬ್ಬಳ್ಳಿಯ ಒಂದನೇ ಅಧಿಕ ದಿವಾಣಿ ಹಾಗೂ ಜೆಎಂಎಫ್​ಸಿ ನ್ಯಾಯಾಲಯಕ್ಕೆ ವಿದ್ಯಾನಗರ ಪೊಲೀಸರು ಹಾಜರುಪಡಿಸಿದರು.

ಬಳಿಕ ಪೊಲೀಸರು ವಿಚಾರಣೆಗಾಗಿ ಕಸ್ಟಡಿ‌ಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿ ಒಪ್ಪಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ

ಓದಿ: ಸಿದ್ದರಾಮೋತ್ಸವ ಆಯೋಜನೆಗೆ ಕೆ.ಎಸ್.ಈಶ್ವರಪ್ಪ ವಿರೋಧ.. ಇದೆಂಥಾ ದುಃಸ್ಥಿತಿ ಎಂದು ವ್ಯಂಗ್ಯ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.