ETV Bharat / state

ಹುಬ್ಬಳ್ಳಿ: ಈರುಳ್ಳಿ-ಮೆಣಸಿನಕಾಯಿ ಹೊಲದಲ್ಲಿ ಗಾಂಜಾ ಬೆಳೆ..! ಆರೋಪಿ ಸೆರೆ... - ಎನ್ ಡಿಪಿಎಸ್ ಕಾಯ್ದೆ

ಈರುಳ್ಳಿ ಬೆಳೆಯ ‌ನಡುವೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

cultivation-of-marijuana-in-an-onion-pepper-field
ಈರುಳ್ಳಿ-ಮೆಣಸಿನಕಾಯಿ ಹೊಲದಲ್ಲಿ ಗಾಂಜಾ ಬೆಳೆ
author img

By

Published : Sep 15, 2020, 4:08 PM IST

ಹುಬ್ಬಳ್ಳಿ: ಈರುಳ್ಳಿ ಹಾಗೂ ಮೆಣಸಿನಕಾಯಿ ಹೊಲದಲ್ಲಿ ಬೆಳೆದಿದ್ದ ಗಾಂಜಾವನ್ನು ಜಿಲ್ಲೆಯ ಗ್ರಾಮೀಣ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Possession of marijuana plants
ಗಾಂಜಾ ಗಿಡಗಳ ವಶ

ಕುಸಗಲ್ ಗ್ರಾಮದ‌ ಚಂದ್ರು ಕಾಶೀನಾಥ ಬನ್ನಿಕೊಪ್ಪ (30) ಎಂಬಾತ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಂದ ಜಮೀನನ್ನು ಲೀಸ್​ಗೆ ಪಡೆದು ಈರುಳ್ಳಿ ‌ನಡುವೆ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ರವಿ ನಾಯಕ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ರಮೇಶ ಗೋಕಾಕ್​ ತಂಡ ದಾಳಿ ನಡೆಸಿ 18.4 ಕೆ.ಜಿ. ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮೀಣ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು,ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹುಬ್ಬಳ್ಳಿ: ಈರುಳ್ಳಿ ಹಾಗೂ ಮೆಣಸಿನಕಾಯಿ ಹೊಲದಲ್ಲಿ ಬೆಳೆದಿದ್ದ ಗಾಂಜಾವನ್ನು ಜಿಲ್ಲೆಯ ಗ್ರಾಮೀಣ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Possession of marijuana plants
ಗಾಂಜಾ ಗಿಡಗಳ ವಶ

ಕುಸಗಲ್ ಗ್ರಾಮದ‌ ಚಂದ್ರು ಕಾಶೀನಾಥ ಬನ್ನಿಕೊಪ್ಪ (30) ಎಂಬಾತ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಂದ ಜಮೀನನ್ನು ಲೀಸ್​ಗೆ ಪಡೆದು ಈರುಳ್ಳಿ ‌ನಡುವೆ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ರವಿ ನಾಯಕ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ರಮೇಶ ಗೋಕಾಕ್​ ತಂಡ ದಾಳಿ ನಡೆಸಿ 18.4 ಕೆ.ಜಿ. ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮೀಣ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು,ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.