ETV Bharat / state

ಧಾರವಾಡದಲ್ಲಿ ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವಂತೆ ಆಗ್ರಹ - Demand for proper market

ಧಾರವಾಡದಲ್ಲಿ ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Demand for proper market to farmers in Dharwad
ಧಾರವಾಡದಲ್ಲಿ ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವಂತೆ ಆಗ್ರಹ
author img

By

Published : Apr 20, 2020, 2:35 PM IST

ಧಾರವಾಡ: ಲಾಕ್​ಡೌನ್​ ಅವಧಿಯಲ್ಲಿ ರೈತರು ಬೆಳೆ ಮಾರಲು ಮಾರುಕಟ್ಟೆ ಇಲ್ಲದೆ ಸಾಕಷ್ಟು ಪ್ರಮಾಣದ ಬೆಳೆ ಹಾಳಾಗಿವೆ. ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮನವಿ ಸಲ್ಲಿಸಿದರು.

ಧಾರವಾಡದಲ್ಲಿ ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವಂತೆ ಆಗ್ರಹ

ಕೊರೊನಾ ಹರಡದಂತೆ ಸರ್ಕಾರ ಕೈಗೊಂಡ ಕ್ರಮಗಳಿಗೆ ರೈತರು ಸಹಕಾರ ನೀಡುತ್ತಿದ್ದಾರೆ‌. ಆದರೆ ಲಾಕ್​ಡೌನ್​ನಿಂದಾಗಿ ರೈತರು ಬೆಳೆದ ಸಾಕಷ್ಟು ಬೆಳೆ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಇಲ್ಲದೆ ಹಾಳಾಗಿವೆ. ಹಾಗಾಗಿ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಆಗ್ರಹಿಸಿದರು.

ರೈತರ ನೆರವಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆದಷ್ಟು ಬೇಗ ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಧಾರವಾಡ: ಲಾಕ್​ಡೌನ್​ ಅವಧಿಯಲ್ಲಿ ರೈತರು ಬೆಳೆ ಮಾರಲು ಮಾರುಕಟ್ಟೆ ಇಲ್ಲದೆ ಸಾಕಷ್ಟು ಪ್ರಮಾಣದ ಬೆಳೆ ಹಾಳಾಗಿವೆ. ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮನವಿ ಸಲ್ಲಿಸಿದರು.

ಧಾರವಾಡದಲ್ಲಿ ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವಂತೆ ಆಗ್ರಹ

ಕೊರೊನಾ ಹರಡದಂತೆ ಸರ್ಕಾರ ಕೈಗೊಂಡ ಕ್ರಮಗಳಿಗೆ ರೈತರು ಸಹಕಾರ ನೀಡುತ್ತಿದ್ದಾರೆ‌. ಆದರೆ ಲಾಕ್​ಡೌನ್​ನಿಂದಾಗಿ ರೈತರು ಬೆಳೆದ ಸಾಕಷ್ಟು ಬೆಳೆ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಇಲ್ಲದೆ ಹಾಳಾಗಿವೆ. ಹಾಗಾಗಿ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಆಗ್ರಹಿಸಿದರು.

ರೈತರ ನೆರವಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆದಷ್ಟು ಬೇಗ ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.