ETV Bharat / state

ಡಿಕೆಶಿ ಬಂಧನ... ಕಾನೂನು ತನ್ನ ಕೆಲಸ ಮಾಡುತ್ತಿದೆ: ಬಸವರಾಜ ಹೊರಟ್ಟಿ

ನೆರೆ ಹಾವಳಿಯಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ‌ಕೇಂದ್ರ ಇನ್ನೂ ಯಾವುದೇ ಪರಿಹಾರ ನೀಡಿಲ್ಲ. ಸರ್ಕಾರದ ನಿರ್ಲಕ್ಷ್ಯ ನೋಡಿದರೆ ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನೋ ಭಾವನೆ ಬರುತ್ತಿದೆ ಎಂದು‌ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಡಿಕೆಶಿ ಬಂಧನ: ಕಾನೂನು ತಮ್ಮ ಕೆಲಸ ಮಾಡುತ್ತಿದೆ ಹೊರಟ್ಟಿ
author img

By

Published : Sep 13, 2019, 4:30 PM IST

ಧಾರವಾಡ: ರಾಜ್ಯದ ಮಂತ್ರಿಗಳು ಎಲ್ಲಿದ್ದಾರೋ ಗೊತ್ತಿಲ್ಲ, ಸಿಎಂ ಒಬ್ಬರೇ ಕಾಣುತ್ತಿದ್ದಾರೆ. ನಿನ್ನೆ ನಾನು ವಿಧಾನಸೌಧಕ್ಕೆ ಹೋಗಿದ್ದೆ ಅಲ್ಲಿ ಯಾರೂ ಇರಲಿಲ್ಲ. ಇದನ್ನೆಲ್ಲಾ ನೋಡಿದರೆ ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನೋ ಭಾವನೆ ಬರುತ್ತಿದೆ ಎಂದು‌ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಡಿಕೆಶಿ ಬಂಧನ: ಕಾನೂನು ತಮ್ಮ ಕೆಲಸ ಮಾಡುತ್ತಿದೆ ಹೊರಟ್ಟಿ

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾವಳಿಯಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ‌ಕೇಂದ್ರ ಇನ್ನೂ ಯಾವುದೇ ಪರಿಹಾರ ನೀಡಿಲ್ಲ ಎಂದರು.

ಜಿ.ಟಿ. ದೇವೇಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಏಕೆ? ಪಕ್ಷದಿಂದ ನನಗೂ ನೋವಾಗಿತ್ತು ಆದರೂ ನಾನು ಸುಮ್ಮನಿದ್ದೆ. ಒಟ್ಟಾರೆ ಅತೃಪ್ತಿ ಈಗ ಸ್ಫೋಟವಾಗಿದೆ ಅನ್ನಿಸುತ್ತೆ ಎಂದಿದ್ದಾರೆ.

ಡಿಕೆಶಿ ಬಂಧನ ವಿಚಾರವಾಗಿ ಮಾತನಾಡಿದ ಅವರು, ಕಾನೂನು ತನ್ನ ಕೆಲಸ ಮಾಡುತ್ತಿದೆ. ಆದರೆ, ಡಿಕೆಶಿಯವರನ್ನು ಬಂಧಿಸೋ ಅವಶ್ಯಕತೆ ಇರಲಿಲ್ಲ. ಡಿಕೆಶಿ ವಿಚಾರಣೆಗೆ ಹಾಜರಾಗೋದು ತಪ್ಪಿಸಿಲ್ಲ. ಅವರು ಇಡಿ ಮುಂದೆ ಅಟೆಂಡ್ ಆಗಿದ್ದು, ಅಧಿಕಾರಿಗಳಿಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಧಾರವಾಡ: ರಾಜ್ಯದ ಮಂತ್ರಿಗಳು ಎಲ್ಲಿದ್ದಾರೋ ಗೊತ್ತಿಲ್ಲ, ಸಿಎಂ ಒಬ್ಬರೇ ಕಾಣುತ್ತಿದ್ದಾರೆ. ನಿನ್ನೆ ನಾನು ವಿಧಾನಸೌಧಕ್ಕೆ ಹೋಗಿದ್ದೆ ಅಲ್ಲಿ ಯಾರೂ ಇರಲಿಲ್ಲ. ಇದನ್ನೆಲ್ಲಾ ನೋಡಿದರೆ ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನೋ ಭಾವನೆ ಬರುತ್ತಿದೆ ಎಂದು‌ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಡಿಕೆಶಿ ಬಂಧನ: ಕಾನೂನು ತಮ್ಮ ಕೆಲಸ ಮಾಡುತ್ತಿದೆ ಹೊರಟ್ಟಿ

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾವಳಿಯಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ‌ಕೇಂದ್ರ ಇನ್ನೂ ಯಾವುದೇ ಪರಿಹಾರ ನೀಡಿಲ್ಲ ಎಂದರು.

ಜಿ.ಟಿ. ದೇವೇಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಏಕೆ? ಪಕ್ಷದಿಂದ ನನಗೂ ನೋವಾಗಿತ್ತು ಆದರೂ ನಾನು ಸುಮ್ಮನಿದ್ದೆ. ಒಟ್ಟಾರೆ ಅತೃಪ್ತಿ ಈಗ ಸ್ಫೋಟವಾಗಿದೆ ಅನ್ನಿಸುತ್ತೆ ಎಂದಿದ್ದಾರೆ.

ಡಿಕೆಶಿ ಬಂಧನ ವಿಚಾರವಾಗಿ ಮಾತನಾಡಿದ ಅವರು, ಕಾನೂನು ತನ್ನ ಕೆಲಸ ಮಾಡುತ್ತಿದೆ. ಆದರೆ, ಡಿಕೆಶಿಯವರನ್ನು ಬಂಧಿಸೋ ಅವಶ್ಯಕತೆ ಇರಲಿಲ್ಲ. ಡಿಕೆಶಿ ವಿಚಾರಣೆಗೆ ಹಾಜರಾಗೋದು ತಪ್ಪಿಸಿಲ್ಲ. ಅವರು ಇಡಿ ಮುಂದೆ ಅಟೆಂಡ್ ಆಗಿದ್ದು, ಅಧಿಕಾರಿಗಳಿಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

Intro:ಧಾರವಾಡ: ರಾಜ್ಯದ ಮಂತ್ರಿಗಳು ಎಲ್ಲಿದ್ದಾರೋ ಗೊತ್ತಿಲ್ಲ, ಸಿಎಂ ಒಬ್ಬರೇ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಸರಕಾರ ಇಲ್ಲ ಅನ್ನೋ ಭಾವನೆ ಬರುತ್ತಿದೆ. ನಿನ್ನೆ ನಾನು ವಿಧಾನಸೌಧಕ್ಕೆ ಹೋಗಿದ್ದೆ ಅಲ್ಲಿ ಯಾರೂ ಇಲ್ಲ ಇದನ್ನ ನೋಡಿದರೆ ಸರಕಾರವೇ ಇಲ್ಲ ಅನ್ನಿಸುತ್ತಿದೆ ಎಂದು‌ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾವಳಿಯಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ.‌ಕೇಂದ್ರ ಇನ್ನೂ ಪರಿಹಾರ ನೀಡಿಲ್ಲ ಎಂದರು.

ಜಿ.ಟಿ. ದೇವೇಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಏಕೆ? ಪಕ್ಷದಲ್ಲಿ ಅಸಮಾಧಾನ ಇದೆ. ಸರಕಾರವಿದ್ದಾಗ ವಾತಾವರಣ ಇತ್ತು ಅಂದಿದ್ದಾರೆ. ಅದು ಸರಿಯಾದ ಮಾತು ಮುಂದೆ ಅವರು ಎಲ್ಲಿಗೆ ಹೋಗುತ್ತಾರೆ ಅನ್ನೋದು ಗೊತ್ತಿಲ್ಲ
ನನಗೂ ನೋವಾಗಿದ್ದರೂ ನಾನು ಸುಮ್ಮನಿದ್ದೆ ಒಟ್ಟಾರೆ ಅತೃಪ್ತಿ ಈಗ ಸ್ಪೋಟವಾಗಿದೆ ಅನ್ನಿಸುತ್ತೆ ಎಂದಿದ್ದಾರೆ.Body:ಡಿಕೆಶಿ ಬಂಧನ ವಿಚಾರಕ್ಕೆ ಮಾತನಾಡಿದ ಅವರು, ಕಾನೂನು ತಮ್ಮದೇ ಕೆಲಸ ಮಾಡುತ್ತಿದೆ. ಡಿಕೆಶಿ ವಿಚಾರಣೆಗೆ ಹಾಜರಾಗೋದು ತಪ್ಪಿಸಿಲ್ಲ, ಹೀಗಾಗಿ ಅರೆಸ್ಟ್ ಮಾಡೋ ಅವಶ್ಯಕತೆ ಇರಲಿಲ್ಲ, ಅವರು ಇಡಿ ಅಧಿಕಾರಿಗಳಿಗೆ ಸಹಕರಿಸಿದ್ದಾರೆ. ಇಡಿ ಮುಂದೆ ಅಟೆಂಡ್ ಆಗಿದ್ದಾರೆ. ಹೀಗಾಗಿ ಬಂಧಿಸೋ ಅವಶ್ಯಕತೆ ಇರಲಿಲ್ಲ ಅನ್ನಿಸುತ್ತೆ ಎಂದು ಹೇಳಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.