ETV Bharat / state

ನೀರಸಾಗರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಕುಡಿಯುವ ನೀರಿನ್ನು ಪೂರೈಸುವ ನೀರಸಾಗರ ಕೆರೆ ಹೂಳೆತ್ತುವ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಚಾಲನೆ ನೀಡಿದರು.

author img

By

Published : Jun 22, 2019, 5:55 PM IST

ಧಾರವಾಡ: ಹುಬ್ಬಳ್ಳಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೀರಸಾಗರ ಕೆರೆ ಹೂಳೆತ್ತುವ ಕಾಮಗಾರಿಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್​ ಜೋಶಿ ಚಾಲನೆ ನೀಡಿದರು.

ನೀರಸಾಗರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ ಸಚಿವರು

1955ರಿಂದ ಹುಬ್ಬಳ್ಳಿ-ಧಾರವಾಡ ನಗರಕ್ಕೆ ಕುಡಿಯುವ ನೀರು ಪೂರೈಸಲು ನಿರ್ಮಿಸಲಾಗಿರುವ ನೀರಸಾಗರ ಕೆರೆಯಿಂದ 2003ರಲ್ಲಿ ಸುಮಾರು ₹4 ಕೋಟಿ ವೆಚ್ಚದಲ್ಲಿ 7.72 ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನು ತೆಗೆಯಲಾಗಿತ್ತು. ಇದರ ಪರಿಣಾಮ 2009ರಲ್ಲಿ ಕೆರೆ ಸಂಪೂರ್ಣ ತುಂಬಿತ್ತು. ನಂತರದ ವರ್ಷದಿಂದ ಮಳೆ ಕಡಿಮೆಯಾಗಿ ನೀರಸಾಗರ ಕೆರೆಗೆ ನೀರಿನ ಕೊರತೆ ಉಂಟಾಗಿದೆ.

ಕಳೆದ ಮೂರು ವರ್ಷದಿಂದ ನೀರು ಸರಬರಾಜು ನಿಲ್ಲಿಸಲಾಗಿತ್ತು. ಇತರರ ಸಹಾಯದಿಂದ ಜಿಲ್ಲಾ ಉಸ್ತುವಾರಿ ಸಚಿವರು ಕೆರೆಗೆ ಮರುಜೀವ ನೀಡಿದ್ದಾರೆ ಎಂಬುದು ಫಲಾನುಭವಿಗಳ ಅಭಿಪ್ರಾಯವಾಗಿದೆ.

ಮೊದಲ ಹಂತವಾಗಿ ಶನಿವಾರ ಕೆರೆಯ ಅಂಗಳದ ಸುಮಾರು 100 ಎಕರೆ ಪ್ರದೇಶದ ಅಂದಾಜು 12 ಲಕ್ಷ ಕ್ಯೂಬಿಕ್ ಮೀಟರ್ ಮಣ್ಣು ತೆಗೆಯುವ ಗುರಿ ಹೊಂದಲಾಗಿದೆ ಎನ್ನಲಾಗಿದೆ.

ಧಾರವಾಡ: ಹುಬ್ಬಳ್ಳಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೀರಸಾಗರ ಕೆರೆ ಹೂಳೆತ್ತುವ ಕಾಮಗಾರಿಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್​ ಜೋಶಿ ಚಾಲನೆ ನೀಡಿದರು.

ನೀರಸಾಗರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ ಸಚಿವರು

1955ರಿಂದ ಹುಬ್ಬಳ್ಳಿ-ಧಾರವಾಡ ನಗರಕ್ಕೆ ಕುಡಿಯುವ ನೀರು ಪೂರೈಸಲು ನಿರ್ಮಿಸಲಾಗಿರುವ ನೀರಸಾಗರ ಕೆರೆಯಿಂದ 2003ರಲ್ಲಿ ಸುಮಾರು ₹4 ಕೋಟಿ ವೆಚ್ಚದಲ್ಲಿ 7.72 ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನು ತೆಗೆಯಲಾಗಿತ್ತು. ಇದರ ಪರಿಣಾಮ 2009ರಲ್ಲಿ ಕೆರೆ ಸಂಪೂರ್ಣ ತುಂಬಿತ್ತು. ನಂತರದ ವರ್ಷದಿಂದ ಮಳೆ ಕಡಿಮೆಯಾಗಿ ನೀರಸಾಗರ ಕೆರೆಗೆ ನೀರಿನ ಕೊರತೆ ಉಂಟಾಗಿದೆ.

ಕಳೆದ ಮೂರು ವರ್ಷದಿಂದ ನೀರು ಸರಬರಾಜು ನಿಲ್ಲಿಸಲಾಗಿತ್ತು. ಇತರರ ಸಹಾಯದಿಂದ ಜಿಲ್ಲಾ ಉಸ್ತುವಾರಿ ಸಚಿವರು ಕೆರೆಗೆ ಮರುಜೀವ ನೀಡಿದ್ದಾರೆ ಎಂಬುದು ಫಲಾನುಭವಿಗಳ ಅಭಿಪ್ರಾಯವಾಗಿದೆ.

ಮೊದಲ ಹಂತವಾಗಿ ಶನಿವಾರ ಕೆರೆಯ ಅಂಗಳದ ಸುಮಾರು 100 ಎಕರೆ ಪ್ರದೇಶದ ಅಂದಾಜು 12 ಲಕ್ಷ ಕ್ಯೂಬಿಕ್ ಮೀಟರ್ ಮಣ್ಣು ತೆಗೆಯುವ ಗುರಿ ಹೊಂದಲಾಗಿದೆ ಎನ್ನಲಾಗಿದೆ.

Intro:ಧಾರವಾಡ: ಹುಬ್ಬಳ್ಳಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೀರಸಾಗರ ಕೆರೆ ಹೂಳೆತ್ತುವ ಕಾಮಗಾರಿಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಚಾಲನೆ ನೀಡಿದರು.

೧೯೫೫ ರಿಂದ ಹುಬ್ಬಳ್ಳಿ ಧಾರವಾಡ ನಗರಕ್ಕೆ ಕುಡಿಯುವ ನೀರು ಪೂರೈಸಲು ನಿರ್ಮಿಸಲಾಗಿರುವ ನೀರಸಾಗರ ಕೆರೆಯ ಹೂಳನ್ನು ೨೦೦೩ರಲ್ಲಿ ಸುಮಾರು ೪ ಕೋಟಿ ವೆಚ್ಚದಲ್ಲಿ ೭.೭೨ ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನು ತೆಗೆಯಲಾಗಿತ್ತು. ಇದರ ಪರಿಣಾಮ ೨೦೦೯ರಲ್ಲಿ ಕೆರೆ ಸಂಪೂರ್ಣ ತುಂಬಿತ್ತು. ಅದರ ನಂತರ ವರ್ಷದಿಂದ ವರ್ಷಕ್ಕೆ ಮಳೆ ಕಡಿಮೆಯಾಗಿ ನೀರಸಾಗರ ಕೆರೆಗೆ ನೀರಿನ ಕೊರತೆ ಉಂಟಾಗಿದೆ.Body:ಕಳೆದ ಎರಡು ಮೂರು ವರ್ಷದಿಂದ ನೀರು ಸರಬರಾಜು ನಿಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಆಸಕ್ತಿಯಿಂದ ಕೆರೆಗೆ ಮರು ಜೀವ ನೀಡುವ ಪ್ರಯತ್ನವನ್ನು ಇತರರ ಸಹಾಯದಿಂದ ಈಗ ಆರಂಭಿಸಲಾಗಿದೆ. ಮೊದಲ ಹಂತವಾಗಿ ಇಂದು ಕೆರೆಯ ಅಂಗಳದ ಸುಮಾರು ನೂರು ಎಕರೆ ಪ್ರದೇಶದ ಹೂಳು ಅಂದಾಜು ೧೨ ಲಕ್ಷ ಕ್ಯೂಬಿಕ್ ಮೀಟರ್ ಮಣ್ಣು ತೆಗೆಯಲು ನಿರ್ಧರಿಸಲಾಗಿದ್ದು, ಈಗ ಚಾಲನೆ ನೀಡಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.