ETV Bharat / state

ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ...! - Farmer suicide in hubli

ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್​​ಗಳಲ್ಲಿ 17 ಲಕ್ಷ ಸಾಲ ಮಾಡಿಕೊಂಡಿದ್ದ ರೈತ ಸುಭಾಷ್ ಸಣ್ಣಮನಿ, ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

suicide
ರೈತ ಆತ್ಮಹತ್ಯೆ
author img

By

Published : Feb 13, 2021, 2:36 PM IST

ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲೂಕಿನ ಶಿರೂರ ಗ್ರಾಮದಲ್ಲಿ ನಡೆದಿದೆ.

ಸುಭಾಷ್ ಸಣ್ಣಮನಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್​​ಗಳಲ್ಲಿ 17 ಲಕ್ಷ ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲೂಕಿನ ಶಿರೂರ ಗ್ರಾಮದಲ್ಲಿ ನಡೆದಿದೆ.

ಸುಭಾಷ್ ಸಣ್ಣಮನಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್​​ಗಳಲ್ಲಿ 17 ಲಕ್ಷ ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.