ETV Bharat / state

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರಿಗೆ ಥಳಿತ - fight for silly reason in hubballi

ಬೈಕ್​ಗೆ ಪೆಟ್ರೋಲ್ ಹಾಕಿಸಲು ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬೈಕ್​​ಗೆ ಬೈಕ್ ತಾಗಿರುವ ಕಾರಣಕ್ಕೆ ಯುವಕರ ಗುಂಪು ಇಬ್ಬರು ಯುವಕರನ್ನು ಥಳಿಸಿದ್ದಾರೆ.

fight for silly reason in hubballi !
ಕ್ಷುಲಕ ಕಾರಣಕ್ಕೆ ಯುವಕರನ್ನು ಥಳಿಸಿದ ಪುಂಡರು !
author img

By

Published : Apr 28, 2021, 11:29 AM IST

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಣಕಲ್ ಹತ್ತಿರದ ಶೆಲ್ ಪೆಟ್ರೋಲ್ ಬಂಕ್​​ ಬಳಿ ನಡೆದಿದೆ.

ಕ್ಷುಲಕ ಕಾರಣಕ್ಕೆ ಯುವಕರನ್ನು ಥಳಿಸಿದ ಪುಂಡರು !

ಬೈಕ್​ಗೆ ಪೆಟ್ರೋಲ್ ಹಾಕಿಸಲು ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬೈಕ್​​ಗೆ ಬೈಕ್ ತಾಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಇಬ್ಬರು ಯುವಕರನ್ನು ಥಳಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಬಂದ ಸ್ಥಳೀಯರಿಗೂ ಅವಾಜ್ ಹಾಕಿದ್ದಾರೆ. ಆಗ ಸ್ಥಳೀಯರು ಪ್ರತಿರೋಧ ಒಡ್ಡಿದ್ದು, ಯುವಕರ ಗುಂಪು ಅಲ್ಲಿಂದ ತೆರಳಿದೆ.

ಇದನ್ನೂ ಓದಿ: ಮನೆ ಮುಂದೆ ದಿನಪತ್ರಿಕೆ ಇರುವ, ಕಸ ಗುಡಿಸದೆ, ರಂಗೋಲಿ ಬಿಡಿಸದ ಮನೆಗಳೇ ಇವರ ಟಾರ್ಗೆಟ್​!

ಈ ಘಟನೆಯಿಂದಾಗಿ ಪೆಟ್ರೋಲ್ ಬಂಕ್​ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಣೇಶ್ ಹಾಗೂ ನಾರಾಯಣ ಎಂಬ ಯುವಕರು ಹಲ್ಲೆಗೆ ಒಳಗಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಣಕಲ್ ಹತ್ತಿರದ ಶೆಲ್ ಪೆಟ್ರೋಲ್ ಬಂಕ್​​ ಬಳಿ ನಡೆದಿದೆ.

ಕ್ಷುಲಕ ಕಾರಣಕ್ಕೆ ಯುವಕರನ್ನು ಥಳಿಸಿದ ಪುಂಡರು !

ಬೈಕ್​ಗೆ ಪೆಟ್ರೋಲ್ ಹಾಕಿಸಲು ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬೈಕ್​​ಗೆ ಬೈಕ್ ತಾಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಇಬ್ಬರು ಯುವಕರನ್ನು ಥಳಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಬಂದ ಸ್ಥಳೀಯರಿಗೂ ಅವಾಜ್ ಹಾಕಿದ್ದಾರೆ. ಆಗ ಸ್ಥಳೀಯರು ಪ್ರತಿರೋಧ ಒಡ್ಡಿದ್ದು, ಯುವಕರ ಗುಂಪು ಅಲ್ಲಿಂದ ತೆರಳಿದೆ.

ಇದನ್ನೂ ಓದಿ: ಮನೆ ಮುಂದೆ ದಿನಪತ್ರಿಕೆ ಇರುವ, ಕಸ ಗುಡಿಸದೆ, ರಂಗೋಲಿ ಬಿಡಿಸದ ಮನೆಗಳೇ ಇವರ ಟಾರ್ಗೆಟ್​!

ಈ ಘಟನೆಯಿಂದಾಗಿ ಪೆಟ್ರೋಲ್ ಬಂಕ್​ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಣೇಶ್ ಹಾಗೂ ನಾರಾಯಣ ಎಂಬ ಯುವಕರು ಹಲ್ಲೆಗೆ ಒಳಗಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.