ETV Bharat / state

ಸಿದ್ಧಾರೂಢನ ಸನ್ನಿಧಿಯಲ್ಲಿ ಮೇಳೈಸಿದ ಸೋಬಾನೆ, ಗೀಗೀ ಪದ... ಜಾತ್ರೆಯಲ್ಲಿ ಕಹಳೆ, ಕಂಸಾಳೆಯ ನಿನಾದ - ಸಿದ್ಧಾರೂಢನ ಸನ್ನಿಧಿಯಲ್ಲಿ ಜಾನಪದ ಜಾತ್ರೆ

ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿರುವ ಹಾಗೂ ಲಕ್ಷಾಂತರ ಭಕ್ತರ ಆರಾಧ್ಯ ದೈವ ಸಿದ್ಧಾರೂಢನ ಸನ್ನಿಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಂದು ಜನಪದ ಜಾತ್ರೆ ಹಮ್ಮಿಕೊಳ್ಳಲಾಗಿತ್ತು.

Folk Fair in Sidhdrudha temple
ಸಿದ್ಧಾರೂಢನ ಸನ್ನಿಧಿಯಲ್ಲಿ ಜಾನಪದ ಜಾತ್ರೆ
author img

By

Published : Jan 12, 2020, 9:47 PM IST

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿರುವ ಹಾಗೂ ಲಕ್ಷಾಂತರ ಭಕ್ತರ ಆರಾಧ್ಯ ದೈವ ಸಿದ್ಧಾರೂಢನ ಸನ್ನಿಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶೇಷ ಜನಪದ ಜಾತ್ರೆ ಹಮ್ಮಿಕೊಳ್ಳಲಾಗಿತ್ತು.

ಸಿದ್ಧಾರೂಢನ ಸನ್ನಿಧಿಯಲ್ಲಿ ಜಾನಪದ ಜಾತ್ರೆ

ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಅನಾವರಣಗೊಂಡವು. ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ ಕಲಾವಿದರು ಜನಪದ, ಗೀಗೀ ನೀಲಗಾರ, ಸೊಬಾನೆ ಹಾಗೂ ತತ್ವಪದಗಳನ್ನು ಹಾಡಿದರು. ಪೂಜಾ, ಪಟ, ವೀರಗಾಸೆ, ಲಂಬಾಣಿ, ಡಮಾಮಿ, ಪುಗಡಿ, ಹುಲಿವೇಷ, ಕೋಲಾಟ ಹಾಗೂ ಸೋಮನ ಕುಣಿತ ಪ್ರದರ್ಶನಗೊಂಡವು.

ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಸಿದ್ದಾರೂಡ ಮಠದ ಆವರಣದಲ್ಲಿ ಮೊಳಗಿದವು.

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿರುವ ಹಾಗೂ ಲಕ್ಷಾಂತರ ಭಕ್ತರ ಆರಾಧ್ಯ ದೈವ ಸಿದ್ಧಾರೂಢನ ಸನ್ನಿಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶೇಷ ಜನಪದ ಜಾತ್ರೆ ಹಮ್ಮಿಕೊಳ್ಳಲಾಗಿತ್ತು.

ಸಿದ್ಧಾರೂಢನ ಸನ್ನಿಧಿಯಲ್ಲಿ ಜಾನಪದ ಜಾತ್ರೆ

ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಅನಾವರಣಗೊಂಡವು. ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ ಕಲಾವಿದರು ಜನಪದ, ಗೀಗೀ ನೀಲಗಾರ, ಸೊಬಾನೆ ಹಾಗೂ ತತ್ವಪದಗಳನ್ನು ಹಾಡಿದರು. ಪೂಜಾ, ಪಟ, ವೀರಗಾಸೆ, ಲಂಬಾಣಿ, ಡಮಾಮಿ, ಪುಗಡಿ, ಹುಲಿವೇಷ, ಕೋಲಾಟ ಹಾಗೂ ಸೋಮನ ಕುಣಿತ ಪ್ರದರ್ಶನಗೊಂಡವು.

ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಸಿದ್ದಾರೂಡ ಮಠದ ಆವರಣದಲ್ಲಿ ಮೊಳಗಿದವು.

Intro:HubliBody:ಸಿದ್ಧಾರೂಢನ ಸನ್ನಿಧಿಯಲ್ಲಿ ವಿಶಿಷ್ಟ ಜಾನಪದ ಜಾತ್ರೆ ..

ಹುಬ್ಬಳ್ಳಿ :ಉತ್ತರ ಕರ್ನಾಟಕ ಪ್ರಸಿದ್ಧಿ ಹೊಂದಿರುವ ಹಾಗೂ ಲಕ್ಷಾಂತರ ಭಕ್ತರ ಆರಾಧ್ಯ ದೈವ ಸಿದ್ಧಾರೂಡನ ಸನ್ನಿಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಂದು ಜನಪದ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತುದೇಶಿ ಜಾನಪದ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನತೆಗೆ ವಿಶಿಷ್ಟ ಅನುಭವ ನೀಡಿದವು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಕಲಾವಿದರು ಜನಪದ, ಗೀಗೀ ನೀಲಗಾರರ, ಸೊಬಾನೆ ಹಾಗೂ ತತ್ವಪದಗಳು ಹಾಡಲಿದ್ದಾರೆ. ಪೂಚಾ, ಪಟ, ವೀರಗಾಸೆ, ಲಂಬಾಣಿ, ಡಮಾಮಿ, ಪುಗಡಿ, ಹಲಿವೇಷ, ಕೋಲಾಟ ಹಾಗೂ ಸೋಮನ ಕುಣಿತ ಪ್ರಸ್ತುಪಡಿಸಲಿದ್ದಾರೆ. ಸಿದ್ದಾರೂಡ ಮಠದ ಆವರಣದಲ್ಲಿ ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ವಿಶಿಷ್ಟ ರೀತಿಯ ಮೊಳಗಿದವು.ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಕೋ.ಕೆಂಪೇಗೌಡ ಪಾಟೀಲ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಅ ಲಿಂಬಿಕಾಯಿ, ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷ್ಯ ವಿ.ಎಸ್.ಪಾಟೀಲ, ಶಾಸಕರುಗಳಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಅಬ್ಬಯ್ಯ ಪ್ರಸಾದ, ಶಂಕರ ಪಾಟೀಲ ಮುನೇಕೊಪ್ಪ, ಎಸ್.ವ್ಹಿ.ಸಂಕನೂರ, ಪ್ರದೀಪ್ ಶೆಟ್ಟರ್, ಅಮೃತ ಅಯ್ಯಪ್ಪ ದೇಸಾಯಿ, ಸಿ.ಎಂ.ನಿಂಬಣ್ಣನವರ, ಕುಸುಮಾವತಿ ಶಿವಳ್ಳಿ ಹಾಗೂ ಜಿ.ಪಂ. ಉಪಾಧ್ಯಕ್ಷ ಶಿವಾನಂದ ಬಸಪ್ಪ ಕರಿಗಾರ ಇನ್ನಿತರರು ಇದ್ದರು.


_____________________________


Yallappa kundagol

HUBLIConclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.