ETV Bharat / state

ಹೆಚ್‌.ವಿಶ್ವನಾಥ್,ಎಂಬಿಟಿ, ಆರ್‌.ಶಂಕರ್​ಗೆ ಸಚಿವ ಸ್ಥಾನ ನೀಡಿ: ಬಸವರಾಜ ದೇವರು ಒತ್ತಾಯ..

author img

By

Published : Feb 10, 2020, 11:44 PM IST

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕುರುಬ ಸಮಾಜದ ಕೊಡುಗೆ ದೊಡ್ಡದಿದೆ. ಹೀಗಾಗಿ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಅವಕಾಶ ನೀಡಬೇಕು ಎಂದು ರೇವಣಸಿದ್ದೇಶ್ವರ ಮಠದ ಶ್ರೀಬಸವರಾಜ ದೇವರು ಒತ್ತಾಯಿಸಿದ್ದಾರೆ.

Give to Vishwanath, MBT, Shankar a ministerial position
ಬಸವರಾಜ ದೇವರು ಒತ್ತಾಯ

ಹುಬ್ಬಳ್ಳಿ:ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕುರುಬ ಸಮಾಜದ ಕೊಡುಗೆ ದೊಡ್ಡದಿದೆ. ಹೀಗಾಗಿ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಅವಕಾಶ ನೀಡಬೇಕು ಎಂದು ರೇವಣಸಿದ್ದೇಶ್ವರ ಮಠದ ಶ್ರೀಬಸವರಾಜ ದೇವರು ಒತ್ತಾಯಿಸಿದ್ದಾರೆ.

ರೇವಣಸಿದ್ದೇಶ್ವರ ಮಠದ ಶ್ರೀಬಸವರಾಜ ದೇವರು

ಕುರುಬ ಸಮಾಜದ ನಾಯಕರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ. ಹೀಗಾಗಿ‌ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸರಿಯಾಗಿ ನಡೆಸಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕುರುಬ ಸಮಾಜ ಬಿಜೆಪಿಗೆ ಪಾಠ ಕಲಿಸಲಿದೆ ಎಂಬ ಎಚ್ಚರಿಕೆ ಕೊಟ್ಟಿದ್ದಾರೆ.

ಹುಬ್ಬಳ್ಳಿ:ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕುರುಬ ಸಮಾಜದ ಕೊಡುಗೆ ದೊಡ್ಡದಿದೆ. ಹೀಗಾಗಿ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಅವಕಾಶ ನೀಡಬೇಕು ಎಂದು ರೇವಣಸಿದ್ದೇಶ್ವರ ಮಠದ ಶ್ರೀಬಸವರಾಜ ದೇವರು ಒತ್ತಾಯಿಸಿದ್ದಾರೆ.

ರೇವಣಸಿದ್ದೇಶ್ವರ ಮಠದ ಶ್ರೀಬಸವರಾಜ ದೇವರು

ಕುರುಬ ಸಮಾಜದ ನಾಯಕರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ. ಹೀಗಾಗಿ‌ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸರಿಯಾಗಿ ನಡೆಸಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕುರುಬ ಸಮಾಜ ಬಿಜೆಪಿಗೆ ಪಾಠ ಕಲಿಸಲಿದೆ ಎಂಬ ಎಚ್ಚರಿಕೆ ಕೊಟ್ಟಿದ್ದಾರೆ.

Intro:ಹುಬ್ಬಳ್ಳಿ-08

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕುರುಬ ಸಮಾಜದ ಕೊಡುಗೆ ದೊಡ್ಡದಿದೆ. ಹೀಗಾಗಿ ಹೆಚ್ ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್ ಶಂಕರ್ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ಅವರಿಗೆ ಮನಸೂರಿನ ರೇವಣಸಿದ್ದೇಶ್ವರ ಮಠದ ಶ್ರೀ ಬಸವರಾಜ ದೇವರು ಸ್ವಾಮೀಜಿ ಒತ್ತಾಯಿಸಿದ್ದಾರೆ.

ಕುರುಬ ಸಮಾಜದ ನಾಯಕರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ. ಹೀಗಾಗಿ‌ ಮುಖ್ಯಮಂತ್ರಿಗಳನ್ನು ಅವರನ್ನು ಸರಿಯಾಗಿ ನಡೆಸಿಕೊಳ್ಳಬೇಕು. ಇಲ್ಲವಾದ್ರೇ ಮುಂದಿನ ದಿನಗಳಲ್ಲಿ ಕುರಿಬ ಸಮಾಜ ಬಿಜೆಪಿಗೆ ಪಾಠ ಕಲಿಸಲಿದೆ ಎಂಬ ಎಚ್ಚರಿಕೆ ಕೊಟ್ಟಿದ್ದಾರೆ.

ಬೈಟ್ - ಬಸವರಾಜ್ ದೇವರು, ಮನಸೂರು ರೇವಣಸಿದ್ದೇಶ್ವರ ಮಠBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.