ETV Bharat / state

ಸಂಕಷ್ಟದಲ್ಲಿರುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸ್ಪಂದಿಸಿ: ಕುಬೇರಪ್ಪ - hubballi news

ಅತಿಥಿ ಉಪನ್ಯಾಸಕರು, ಶಿಕ್ಷಕರು, ಗುತ್ತಿಗೆ ನೌಕರರನ್ನು ಹೊರತುಪಡಿಸಿ ಎಲ್ಲಾ ವಲಯಗಳಿಗೂ ರಾಜ್ಯ ಸರ್ಕಾರ ನೆರವು ನೀಡಿದೆ. ಕೂಡಲೇ ಅವರ ಕಷ್ಟಕ್ಕೂ ನೆರವಾಗಬೇಕು ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ಆಗ್ರಹಿಸಿದರು.

Congress candidate Dr RM Kuberappa
ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಆರ್.ಎಂ.ಕುಬೇರಪ್ಪ
author img

By

Published : Jul 8, 2020, 5:34 PM IST

ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ರಾಜ್ಯದಲ್ಲಿ ಅತಿಥಿ‌ ಉಪನ್ಯಾಸಕರು ಹಾಗೂ ಶಿಕ್ಷಕರು ‌ಸಂಕಷ್ಟಕ್ಕೆ ಸಿಲುಕಿದ್ದಾರೆ.‌ ರಾಜ್ಯ ಸರ್ಕಾರ ‌ಕೂಡಲೇ ಅವರಿಗೆ ನೆರವು ನೀಡಬೇಕು ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ವಲಯಗಳಿಗೂ ರಾಜ್ಯ ಸರ್ಕಾರ ನೆರವು ನೀಡಿದೆ. ಆದರೆ ಅತಿಥಿ ಉಪನ್ಯಾಸಕರು, ಶಿಕ್ಷಕರು, ಗುತ್ತಿಗೆ ನೌಕರರಿಗೆ ಯಾವುದೇ ಸಹಾಯ ಮಾಡಿಲ್ಲ. ಕೂಡಲೇ ಅವರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ

ಆನ್​​ಲೈನ್ ತರಗತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಕೂಡಲೇ ಇದರಿಂದ‌ ಹಿಂದೆ ಸರಿಯಬೇಕು. ‌ಪ್ರಸಕ್ತ ವರ್ಷವನ್ನು ಶೂನ್ಯ ವರ್ಷ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ರಾಜ್ಯದಲ್ಲಿ ಅತಿಥಿ‌ ಉಪನ್ಯಾಸಕರು ಹಾಗೂ ಶಿಕ್ಷಕರು ‌ಸಂಕಷ್ಟಕ್ಕೆ ಸಿಲುಕಿದ್ದಾರೆ.‌ ರಾಜ್ಯ ಸರ್ಕಾರ ‌ಕೂಡಲೇ ಅವರಿಗೆ ನೆರವು ನೀಡಬೇಕು ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ವಲಯಗಳಿಗೂ ರಾಜ್ಯ ಸರ್ಕಾರ ನೆರವು ನೀಡಿದೆ. ಆದರೆ ಅತಿಥಿ ಉಪನ್ಯಾಸಕರು, ಶಿಕ್ಷಕರು, ಗುತ್ತಿಗೆ ನೌಕರರಿಗೆ ಯಾವುದೇ ಸಹಾಯ ಮಾಡಿಲ್ಲ. ಕೂಡಲೇ ಅವರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ

ಆನ್​​ಲೈನ್ ತರಗತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಕೂಡಲೇ ಇದರಿಂದ‌ ಹಿಂದೆ ಸರಿಯಬೇಕು. ‌ಪ್ರಸಕ್ತ ವರ್ಷವನ್ನು ಶೂನ್ಯ ವರ್ಷ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.