ETV Bharat / state

ಧಾರವಾಡದಲ್ಲಿ ನಿಲ್ಲದ ವರುಣನ ಆರ್ಭಟ: ಆಳ್ನಾವರ ಪಟ್ಟಣ ಜಲಾವೃತ, ಮನೆಗಳು ಕುಸಿತ

author img

By

Published : Aug 7, 2019, 1:17 PM IST

ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗ್ರಾಮಗಳು ಜಲಾವೃತಗೊಂಡಿದ್ದು, ಹಲವೆಡೆ ಮನೆಗಳು ಕುಸಿತಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

ಧಾರವಾಡ: ನಿಲ್ಲದ ವರುಣನ ಆರ್ಭಟ, ಗ್ರಾಮಗಳು ಜಲಾವೃತ, ಮನೆ ಕುಸಿತ

ಧಾರವಾಡ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಅಳ್ನಾವರ ತಾಲೂಕು ಬೆಣಚಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಹುಲಿಕೆರೆಯಿಂದ ಭಾರಿ ಪ್ರಮಾಣದ ನೀರು ಹೊರ ಹೋಗುತ್ತಿರುವುದರಿಂದ ಅಳ್ನಾವರ ಪಟ್ಟಣ ಜಲಾವೃತಗೊಂಡಿದೆ.

ಧಾರವಾಡದಲ್ಲಿ ನಿಲ್ಲದ ವರುಣನ ಆರ್ಭಟ: ಗ್ರಾಮಗಳು ಜಲಾವೃತ, ಮನೆಗಳು ಕುಸಿತ

ನವಲಗುಂದ ತಾಲೂಕಿನ ಬೆಣ್ಣಿಹಳ್ಳ-ತುಪ್ಪರಿಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ತಾಲೂಕಿನ ಅರೆಕುರಹಟ್ಟಿಯಲ್ಲಿ ಪುನರ್ವಸತಿ ಕೇಂದ್ರ ತೆರೆಯಲಾಗಿದೆ.

ಸುಮಾರು 10ಕ್ಕೂ ಹೆಚ್ಚು ಮನೆಗಳು ಕುಸಿತಗೊಂಡಿದ್ದು, ಧಾರವಾಡದ ಕಮಲಾಪುರದಲ್ಲಿ 1, ಲಖಮಾಪೂರ ಗ್ರಾಮದಲ್ಲಿ 3, ಯಾದವಾಡದಲ್ಲಿ 4 ಹಾಗೂ ಸಲಕಿನಕೊಪ್ಪ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಲವೆಡೆ ಮನೆಗಳು ಕುಸಿದಿವೆ.

ಧಾರವಾಡ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಅಳ್ನಾವರ ತಾಲೂಕು ಬೆಣಚಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಹುಲಿಕೆರೆಯಿಂದ ಭಾರಿ ಪ್ರಮಾಣದ ನೀರು ಹೊರ ಹೋಗುತ್ತಿರುವುದರಿಂದ ಅಳ್ನಾವರ ಪಟ್ಟಣ ಜಲಾವೃತಗೊಂಡಿದೆ.

ಧಾರವಾಡದಲ್ಲಿ ನಿಲ್ಲದ ವರುಣನ ಆರ್ಭಟ: ಗ್ರಾಮಗಳು ಜಲಾವೃತ, ಮನೆಗಳು ಕುಸಿತ

ನವಲಗುಂದ ತಾಲೂಕಿನ ಬೆಣ್ಣಿಹಳ್ಳ-ತುಪ್ಪರಿಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ತಾಲೂಕಿನ ಅರೆಕುರಹಟ್ಟಿಯಲ್ಲಿ ಪುನರ್ವಸತಿ ಕೇಂದ್ರ ತೆರೆಯಲಾಗಿದೆ.

ಸುಮಾರು 10ಕ್ಕೂ ಹೆಚ್ಚು ಮನೆಗಳು ಕುಸಿತಗೊಂಡಿದ್ದು, ಧಾರವಾಡದ ಕಮಲಾಪುರದಲ್ಲಿ 1, ಲಖಮಾಪೂರ ಗ್ರಾಮದಲ್ಲಿ 3, ಯಾದವಾಡದಲ್ಲಿ 4 ಹಾಗೂ ಸಲಕಿನಕೊಪ್ಪ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಲವೆಡೆ ಮನೆಗಳು ಕುಸಿದಿವೆ.

Intro:ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿಲ್ಲ, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ.

ಅಳ್ನಾವರ-ಬೆಣಚಿ ಮಧ್ಯದ ರಸ್ತೆ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆ ಸಂಪರ್ಕ ಕಡಿತಗೊಂಡಿದೆ. ರಸ್ತೆಯನ್ನೇ ಹಳ್ಳ ಮಾಡಿಕೊಂಡು ಮಳೆ ನೀರು ಹರಿಯುತ್ತಿರುವುದರಿಂದ ಜನರಲ್ಲಿ ಆತಂಕ‌ ಹೆಚ್ಚಾಗಿದೆ.

ಹುಲಿಕೆರೆ ಕೆರೆಯಲ್ಲಿಯೂ ನೀರಿನ ಅಬ್ಬರ ಕಡಿಮೆಯಾಗಿಲ್ಲ, ಕೆರೆಯಿಂದ ಹೊರಹೋಗುತ್ತಿರುವ ನೀರಿನಿಂದ ಅಳ್ನಾವರ ಪಟ್ಟಣ ಅತಂತ್ರಗೊಂಡಿದೆBody:ನವಲಗುಂದ ತಾಲೂಕಿನ ಬೆಣ್ಣಿಹಳ್ಳ-ತುಪ್ಪರಿಹಳ್ಳದ ಅಪಾಯದ ಮಟ್ಟ‌ಮೀರಿ ಹರಿಯುತ್ತಿದೆ. ನವಲಗುಂದ ತಾಲೂಕಿಗೂ ತಟ್ಟಿದ ಪ್ರವಾಹ ಭೀತಿ ತಟ್ಟಿದ್ದರಿಂದ ನವಲಗುಂದ ತಾಲೂಕಿನ ಅರೆಕುರಹಟ್ಟಿಯಲ್ಲಿ ಪುನರ್ವಸತಿ ಕೇಂದ್ರ ತೆರೆಯಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.