ETV Bharat / state

ಡಿಕೆಶಿ ಹಾಗೂ ಜನಾರ್ಧನ ರೆಡ್ಡಿ ವಿರುದ್ದ ಹಿರೇಮಠ ಗುಡುಗು - ಎಸ್. ಆರ್. ಹಿರೇಮಠ ಲೆಟೆಸ್ಟ್ ನ್ಯೂಸ್​

ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಮಾಜಿ ಸಚಿವ ಡಿ.ಕೆ. ಶಿವಕುಮಾರ ಹಾಗೂ ಜನಾರ್ದನ ರೆಡ್ಡಿ ವಿರುದ್ಧ ಗುಡುಗಿದ್ದಾರೆ.

Hiremath , ಹಿರೇಮಠ
author img

By

Published : Nov 22, 2019, 8:35 PM IST

ಧಾರವಾಡ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಹಾಗೂ ಜನಾರ್ದನ ರಡ್ಡಿ ವಿರುದ್ಧ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಗುಡುಗಿದ್ದಾರೆ.

ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಕೆಶಿ ಇಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಚಾರದ ಸಮಗ್ರ ಕಾಯ್ದೆ ಅನ್ವಯ ಸಾರ್ವಜನಿಕ ಜೀವನದಲ್ಲಿರುವ ಎಮ್​ಎಲ್​ಎಗಳು, ಎಮ್​ಪಿಗಳ ಮೇಲೆ ಜಾರಿ ಮಾಡುವಂತಹ ಅಧಿಕಾರ ಇರುವುದು ಸಿಬಿಐಗೆ ಮಾತ್ರ. ಹಾಗಾಗಿ ಇದನ್ನು ಜಾರಿ ತನಿಖೆ ಮಾಡಲು ರಾಜ್ಯ ಸರ್ಕಾರ ಕ್ಯಾಬಿನೆಟ್ ಟರಾವ್ ಪಾಸ್ ಮಾಡುವಂತೆ ಒತ್ತಾಯಿಸಿದರು.

ಭ್ರಷ್ಟಾಚಾರ ವಿರುದ್ಧ ಜನವರಿಯಲ್ಲಿ ಕಾಗಿನೆಲೆಯಿಂದ ಕೂಡಲಸಂಗಮವರೆಗೆ ಶರಣ ಸಂತರ ಬೃಹತ್ ಜಾಗೃತಿ ಜಾಥಾ ನಡೆಸುತ್ತಿರುವ ಕುರಿತು ಮಾಹಿತಿ ನೀಡಿದರು.

ಧಾರವಾಡ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಹಾಗೂ ಜನಾರ್ದನ ರಡ್ಡಿ ವಿರುದ್ಧ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಗುಡುಗಿದ್ದಾರೆ.

ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಕೆಶಿ ಇಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಚಾರದ ಸಮಗ್ರ ಕಾಯ್ದೆ ಅನ್ವಯ ಸಾರ್ವಜನಿಕ ಜೀವನದಲ್ಲಿರುವ ಎಮ್​ಎಲ್​ಎಗಳು, ಎಮ್​ಪಿಗಳ ಮೇಲೆ ಜಾರಿ ಮಾಡುವಂತಹ ಅಧಿಕಾರ ಇರುವುದು ಸಿಬಿಐಗೆ ಮಾತ್ರ. ಹಾಗಾಗಿ ಇದನ್ನು ಜಾರಿ ತನಿಖೆ ಮಾಡಲು ರಾಜ್ಯ ಸರ್ಕಾರ ಕ್ಯಾಬಿನೆಟ್ ಟರಾವ್ ಪಾಸ್ ಮಾಡುವಂತೆ ಒತ್ತಾಯಿಸಿದರು.

ಭ್ರಷ್ಟಾಚಾರ ವಿರುದ್ಧ ಜನವರಿಯಲ್ಲಿ ಕಾಗಿನೆಲೆಯಿಂದ ಕೂಡಲಸಂಗಮವರೆಗೆ ಶರಣ ಸಂತರ ಬೃಹತ್ ಜಾಗೃತಿ ಜಾಥಾ ನಡೆಸುತ್ತಿರುವ ಕುರಿತು ಮಾಹಿತಿ ನೀಡಿದರು.

Intro:ಧಾರವಾಡ: ಮಾಜಿ ಸಚಿವ ಡಿ.ಕೆ. ಶಿವುಕುಮಾರ ಹಾಗೂ ಜನಾರ್ದನ ರಡ್ಡಿ ವಿರುದ್ಧ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಗುಡುಗಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಇಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ ಎಂದರು.

ಸಿಬಿಐ ತನಿಖೆ ಮಾಡಲು ರಾಜ್ಯ ಸರ್ಕಾರ ಕ್ಯಾಬಿನೆಟ್ ಟರಾವ್ ಪಾಸ್ ಮಾಡುವಂತೆ ಎಸ್.ಅರ್. ಹಿರೇಮಠ ಒತ್ತಾಯಿಸಿದ್ದಾರೆ. ಪ್ರಧಾನ ಮಂತ್ರಿ ಅವರು ಕಪ್ಪು ಹಾಗೂ ಭ್ರಷ್ಟಾಚಾರದ ಮೇಲೆ ಸಮರ ಸಾರಿದ್ದೇವೆ ಎಂದಿದ್ದಾರೆ. ಆದ್ರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರೊದ್ರಿಂದ ಡಿಕೆಶಿ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು.Body:ಭ್ರಷ್ಟಾಚಾರ ವಿರುದ್ಧವಾಗಿ ಜನೇವರಿಯಲ್ಲಿ ಕಾಗಿನೆಲೆಯಿಂದ ಕೂಡಲಸಂಗಮವರೆಗೆ ಶರಣ ಸಂತರ ಬೃಹತ್ ಜಾಗೃತಿ ಜಾಥಾ ನಡೆಸುತ್ತಿದ್ದೇವೆ ಎಂದು ಧಾರವಾಡದಲ್ಲಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ತಿಳಿಸಿದ್ದಾರೆ.

ಬೈಟ್: ಎಸ್.ಆರ್.ಹಿರೇಮಠ, ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.