ETV Bharat / state

ಹುಬ್ಬಳ್ಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ - Honour to freedom fighters

ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಧಿಕಾರಿಗಳು ಸ್ವತಃ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.

Honour to freedom fighters
Honour to freedom fighters
author img

By

Published : Aug 14, 2020, 9:17 PM IST

ಹುಬ್ಬಳ್ಳಿ: 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸಾಯಿನಗರದ ಟೀಚರ್ಸ್ ಕಾಲೋನಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.

Honour to freedom fighters
ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ
ಈ ವೇಳೆ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಕಾರ್ಡ್​ನಡಿ ಲಭ್ಯವಾಗುವ ಔಷಧಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬರುವುದು ಕಷ್ಟವಾಗುತ್ತದೆ. ಕಾರ್ಡ್ ಅನ್ನು ಹುಬ್ಬಳ್ಳಿಗೆ ವರ್ಗಾಯಿಸುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಬೆಂಗಳೂರಿನ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಕಚೇರಿ ಸಂಪರ್ಕಿಸಿ ಕಾರ್ಡ್ ವರ್ಗಾವಣೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.
Honour to freedom fighters
ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

ಇನ್ನೋರ್ವ ಸ್ವಾತಂತ್ರ್ಯ ಹೋರಾಟಗಾರ ಕೆ.ಜಿ ಕುಲಕರ್ಣಿ ಅವರ ದೇವಾಂಗಪೇಟೆಯ ಗೋಲ್ಡನ್ ಪಾರ್ಕ್ ನಿವಾಸಕ್ಕೆ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಪ್ರಕಾಶ್ ನಾಸಿ‌ ಭೇಟಿ ನೀಡಿ ಅವರನ್ನು ಸನ್ಮಾನಿಸಿದರು.

ಹುಬ್ಬಳ್ಳಿ: 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸಾಯಿನಗರದ ಟೀಚರ್ಸ್ ಕಾಲೋನಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.

Honour to freedom fighters
ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ
ಈ ವೇಳೆ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಕಾರ್ಡ್​ನಡಿ ಲಭ್ಯವಾಗುವ ಔಷಧಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬರುವುದು ಕಷ್ಟವಾಗುತ್ತದೆ. ಕಾರ್ಡ್ ಅನ್ನು ಹುಬ್ಬಳ್ಳಿಗೆ ವರ್ಗಾಯಿಸುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಬೆಂಗಳೂರಿನ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಕಚೇರಿ ಸಂಪರ್ಕಿಸಿ ಕಾರ್ಡ್ ವರ್ಗಾವಣೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.
Honour to freedom fighters
ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

ಇನ್ನೋರ್ವ ಸ್ವಾತಂತ್ರ್ಯ ಹೋರಾಟಗಾರ ಕೆ.ಜಿ ಕುಲಕರ್ಣಿ ಅವರ ದೇವಾಂಗಪೇಟೆಯ ಗೋಲ್ಡನ್ ಪಾರ್ಕ್ ನಿವಾಸಕ್ಕೆ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಪ್ರಕಾಶ್ ನಾಸಿ‌ ಭೇಟಿ ನೀಡಿ ಅವರನ್ನು ಸನ್ಮಾನಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.