ETV Bharat / state

ಹುಬ್ಬಳ್ಳಿಯಲ್ಲಿ ಹೆದರಿಸಿ ಸುಲಿಗೆ ಮಾಡುತ್ತಿದ್ದ ಸುಲಿಗೆಕೋರರ ಬಂಧನ.. - Hubballi news

ಸಾರ್ವಜನಿಕರನ್ನು ತಡೆದು ಹಣ ವಸೂಲಿ ಮತ್ತು ವಸ್ತುಗಳನ್ನು ಸುಲಿಗೆ ಮಾಡುತ್ತಿದ್ದ ಖದೀಮರನ್ನು ಬಂಧಿಸುವಲ್ಲಿ ನಗರದ ಬೆಂಡಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ ಪೊಲೀಸರು
author img

By

Published : Aug 25, 2019, 7:58 AM IST

ಹುಬ್ಬಳ್ಳಿ: ಸಾರ್ವಜನಿಕರನ್ನು ಹೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಮೂವರು ಸುಲಿಗೆಕೋರರನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಸೆಟ್ಲ್‌ಮೆಂಟ್‌ ನಿವಾಸಿಗಳಾದ ಮಹೇಂದ್ರ ತೆಗ್ಗಿನಮನಿ ಹಾಗೂ ಆಂಜನೇಯ ಮಾಳವದೆ ಹಾಗೂ ಬಸವರಾಜ ನರಗುಂದ ಎಂಬುವರು ಬಂಧಿತ ಆರೋಪಿಗಳು. ಸಾರ್ವಜನಿಕರನ್ನು ಹೆದರಿಸಿ ಹಣ ಹಾಗೂ ಮೊಬೈಲ್‌ ಕದ್ದು ಪರಾರಿಯಾಗಿದ್ದರು ಹಾಗೂ ಈ ಹಿಂದೆ ಬಿಡ್ನಾಳ ಲಕ್ಷ್ಮಿನಗರದಲ್ಲಿ ಬಸವಣ್ಣೆಪ್ಪ ಎಂಬುವರನ್ನು ತಡೆದು ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿದ್ದರು. ಈ ಬಗ್ಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹು-ಧಾ ನಗರ ಪೊಲೀಸ್ ಆಯುಕ್ತ ಆರ್‌ ದಿಲೀಪ್ ಅವರ ಮಾರ್ಗದರ್ಶನದ ಮೇರೆಗೆ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ಬೆಂಡಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿಗೆ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿ: ಸಾರ್ವಜನಿಕರನ್ನು ಹೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಮೂವರು ಸುಲಿಗೆಕೋರರನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಸೆಟ್ಲ್‌ಮೆಂಟ್‌ ನಿವಾಸಿಗಳಾದ ಮಹೇಂದ್ರ ತೆಗ್ಗಿನಮನಿ ಹಾಗೂ ಆಂಜನೇಯ ಮಾಳವದೆ ಹಾಗೂ ಬಸವರಾಜ ನರಗುಂದ ಎಂಬುವರು ಬಂಧಿತ ಆರೋಪಿಗಳು. ಸಾರ್ವಜನಿಕರನ್ನು ಹೆದರಿಸಿ ಹಣ ಹಾಗೂ ಮೊಬೈಲ್‌ ಕದ್ದು ಪರಾರಿಯಾಗಿದ್ದರು ಹಾಗೂ ಈ ಹಿಂದೆ ಬಿಡ್ನಾಳ ಲಕ್ಷ್ಮಿನಗರದಲ್ಲಿ ಬಸವಣ್ಣೆಪ್ಪ ಎಂಬುವರನ್ನು ತಡೆದು ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿದ್ದರು. ಈ ಬಗ್ಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹು-ಧಾ ನಗರ ಪೊಲೀಸ್ ಆಯುಕ್ತ ಆರ್‌ ದಿಲೀಪ್ ಅವರ ಮಾರ್ಗದರ್ಶನದ ಮೇರೆಗೆ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ಬೆಂಡಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿಗೆ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

Intro:ಹುಬ್ಬಳಿBody:ಸ್ಲಗ್: ಸುಲಿಗೆ ಮಾಡುತ್ತಿದ್ದ ಆರೋಪಿಗಳ ಬಂಧನ.

ಹುಬ್ಬಳ್ಳಿ:- ಸಾರ್ವಜನಿಕರನ್ನು ಹೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಮೂವರು ಸುಲಿಗೆಕೋರರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಪೋಲಿಸರು ಯಶಸ್ವಿಯಾಗಿದ್ದಾರೆ. ನಗರದ ಸೆಟಲ್ಮೇಂಟ್ ನಿವಾಸಿಗಳಾದ (ಮಹೇಂದ್ರ ತೆಗ್ಗಿನಮನಿ).(ಆಂಜನೇಯ ಮಾಳವದೆ).(ಬಸವರಾಜ ನರಗುಂದ) ಬಂಧಿತ ಆರೋಪಿಗಳು' ಸಾರ್ವಜನಿಕರಿನ್ನು ಹೆದರಿಸಿ ಹಣ ಹಾಗೂ ಮೊಬೈಲ್ ಕದ್ದು ಪರಾರಿಯಾಗಿದ್ದರು ಹಾಗೂ ಈ ಹಿಂದೆ ಬಿಡ್ನಾಳ ಲಕ್ಷ್ಮೀನಗರದಲ್ಲಿ ಬಸವಣ್ಣೆಪ್ಪ ಎಂಬುವವರನ್ನು ತಡೆದು ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿದ್ರು ಈ ಬಗ್ಗೆ ಹುಬ್ಬಳ್ಳಿಯ ಬೆಂಡಿಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹು-ಧಾ ಪೋಲಿಸ್ ಆಯುಕ್ತ ಆರ್ ದೀಲಿಪ್ ಅವರ ಮಾರ್ಗದರ್ಶನದ ಮೇರೆಗೆ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾದ ಬೆಂಡಿಗೇರಿ ಪೋಲಿಸ್ ಠಾಣೆಯ ಸಿಬ್ಬಂದಿಗೆ ಪೋಲಿಸ್ ಆಯುಕ್ತ ಆರ್ ದೀಲಿಪ್ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

____________________________


ಹುಬ್ಬಳ್ಳಿ: ಸ್ಟ್ರಿಂಜರ್


ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.