ETV Bharat / state

ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿ ಕ್ಯಾಮರಾಮೆನ್ ಮನೆಗೆ ಜಗದೀಶ್​ ಶೆಟ್ಟರ್ ಭೇಟಿ

ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖಾಸಗಿ ವಾಹಿನಿ ಕ್ಯಾಮೆರಾಮನ್ ಸುನೀಲ್​​​​​​ ಪಾಚಂಗೆ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

author img

By

Published : Oct 6, 2020, 4:40 PM IST

Jagadish shetter
ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖಾಸಗಿ ವಾಹಿನಿ ಕ್ಯಾಮೆರಾಮನ್ ಸುನೀಲ್​​​​​​ ಪಾಚಂಗೆ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದಾರೆ.

ಖಾಸಗಿ ವಾಹಿನಿ ಕ್ಯಾಮರಾಮನ್ ಮನೆಗೆ ಜಗದೀಶ್​ ಶೆಟ್ಟರ್ ಭೇಟಿ

ಭೇಟಿ ವೇಳೆ ಸುನೀಲ್ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಅಲ್ಲದೆ ಸುನೀಲ್ ಅವರ ಸಾವು ತುಂಬಾ ನೋವನ್ನುಂಟು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿ ಸಾಂತ್ವನ ಹೇಳಿ ತೆರಳಿದರು.

ಹುಬ್ಬಳ್ಳಿ: ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖಾಸಗಿ ವಾಹಿನಿ ಕ್ಯಾಮೆರಾಮನ್ ಸುನೀಲ್​​​​​​ ಪಾಚಂಗೆ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದಾರೆ.

ಖಾಸಗಿ ವಾಹಿನಿ ಕ್ಯಾಮರಾಮನ್ ಮನೆಗೆ ಜಗದೀಶ್​ ಶೆಟ್ಟರ್ ಭೇಟಿ

ಭೇಟಿ ವೇಳೆ ಸುನೀಲ್ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಅಲ್ಲದೆ ಸುನೀಲ್ ಅವರ ಸಾವು ತುಂಬಾ ನೋವನ್ನುಂಟು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿ ಸಾಂತ್ವನ ಹೇಳಿ ತೆರಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.