ETV Bharat / state

ಶೋಭಾ ಕರದ್ಲಾಂಜೆ ಅವರದ್ದು ಎಲುಬಿಲ್ಲದ ನಾಲಿಗೆ: ಜಯಮಾಲಾ - undefined

ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆಗೆ ಸಚಿವೆ ಜಯಮಾಲಾ ತಿರುಗೇಟು ನೀಡಿದ್ದು, ಲಘುವಾದ ಮಾತು ಯಾರಿಗೂ ಶೋಭೆ ತರುವುದಿಲ್ಲ. ಹೀಗಾಗಿ ಶೋಭಾ ಕರಂದ್ಲಾಜೆಯವರು ತಮ್ಮ ಮಾತನ್ನು ಹಿಂಪಡೆಯಬೇಕು ಎಂದಿದ್ದಾರೆ.

ಜಯಮಾಲಾ
author img

By

Published : May 16, 2019, 5:19 PM IST

ಹುಬ್ಬಳ್ಳಿ: ಸಿದ್ರಾಮಣ್ಣನಂತಹ ನಾಯಕರಿಗೆ ಬಳೆ ತೊಟ್ಟಕೊಳ್ಳಬೇಕು ಎಂಬ ಶೋಭಾ ಕರಂದ್ಲಾಜೆಯವರ ಹೇಳಿಕೆಗೆ ಸಚಿವೆ ಜಯಮಾಲಾ ತಿರುಗೇಟು ನೀಡಿದ್ದು ಶೋಭಾ ಕರದ್ಲಾಂಜೆ ಅವರದ್ದು ಎಲುಬಿಲ್ಲದ ನಾಲಿಗೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಯಮಾಲಾ

ನಗರದಲ್ಲಿಂದು ‌ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ರಾಮಣ್ಣ ಬಳೆ ತೊಟ್ಟುಕೊಳ್ಳುವಂತ ಕೆಲಸ ಮಾಡಿಲ್ಲ. ಸಿದ್ದರಾಮಯ್ಯ 5 ವರ್ಷ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಯಾವ ಸಿಎಂ ಮಾಡದ ರೀತಿಯಲ್ಲಿ ಜನಪರ ಕೆಲಸ ಮಾಡಿದ್ದಾರೆ ಎಂದರು.

ಲಘುವಾದ ಮಾತು ಯಾರಿಗೂ ಶೋಭೆ ತರುವುದಿಲ್ಲ. ಹೀಗಾಗಿ ಶೋಭಾ ಕರಂದ್ಲಾಜೆಯವರು ತಮ್ಮ ಮಾತನ್ನು ಹಿಂಪಡೆಯಬೇಕು ಎಂದು ತಿಳಿಸಿದರು.

ಹುಬ್ಬಳ್ಳಿ: ಸಿದ್ರಾಮಣ್ಣನಂತಹ ನಾಯಕರಿಗೆ ಬಳೆ ತೊಟ್ಟಕೊಳ್ಳಬೇಕು ಎಂಬ ಶೋಭಾ ಕರಂದ್ಲಾಜೆಯವರ ಹೇಳಿಕೆಗೆ ಸಚಿವೆ ಜಯಮಾಲಾ ತಿರುಗೇಟು ನೀಡಿದ್ದು ಶೋಭಾ ಕರದ್ಲಾಂಜೆ ಅವರದ್ದು ಎಲುಬಿಲ್ಲದ ನಾಲಿಗೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಯಮಾಲಾ

ನಗರದಲ್ಲಿಂದು ‌ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ರಾಮಣ್ಣ ಬಳೆ ತೊಟ್ಟುಕೊಳ್ಳುವಂತ ಕೆಲಸ ಮಾಡಿಲ್ಲ. ಸಿದ್ದರಾಮಯ್ಯ 5 ವರ್ಷ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಯಾವ ಸಿಎಂ ಮಾಡದ ರೀತಿಯಲ್ಲಿ ಜನಪರ ಕೆಲಸ ಮಾಡಿದ್ದಾರೆ ಎಂದರು.

ಲಘುವಾದ ಮಾತು ಯಾರಿಗೂ ಶೋಭೆ ತರುವುದಿಲ್ಲ. ಹೀಗಾಗಿ ಶೋಭಾ ಕರಂದ್ಲಾಜೆಯವರು ತಮ್ಮ ಮಾತನ್ನು ಹಿಂಪಡೆಯಬೇಕು ಎಂದು ತಿಳಿಸಿದರು.

Intro:ಹುಬ್ಬಳ್ಳಿ-09


ಶೋಭಾ ಕರದ್ಲಾಂಜೆ ಅವರದು ಎಲುಬಿಲ್ಲದ ನಾಲಿಗೆ ಅಂತ ಸಿದ್ದರಾಮಣ್ಣ ಅಂತ ನಾಯಕರಿಗೆ ಬಳ್ಳೆ ತೊಟ್ಟಕೊಳ್ಳಬೇಕು ಎಂದು ಹೇಳಿಕೆ ನೀಡಿರುವ ಶೋಭಾ ಕರಂದ್ಲಾಜೆಯವರು ತಮ್ಮ ಮಾತನ್ನು ಹಿಂದಕದಕೆ ಪಡೆಯಬೇಕು ಸಚಿವೆ ಜಯಮಾಲಾ ಕಿಡಿಕಾರಿದರು.
ನಗರದಲ್ಲಿಂದು ‌ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ಸಿದ್ರಾಮಣ್ಣ ಬಳೆ ತೊಟ್ಟುಕೊಳ್ಳುವಂತ ಕೆಲಸ ಮಾಡಿಲ್ಲ. ಸಿದ್ದರಾಮಯ್ಯ 5 ವರ್ಷ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಯಾವ ಸಿಎಂ ಮಾಡದ ರೀತಿಯಲ್ಲಿ ಜನಪರ ಕೆಲಸ ಮಾಡಿದ್ದಾರೆ.
ಲಘುವಾದ ಮಾತು ಯಾರಿಗೂ ಶೋಭೆ ತರುವುದಿಲ್ಲ. ಹೀಗಾಗಿ ಶೋಭಾ ಕರಂದ್ಲಾಜೆಯವರು ತಮ್ಮ ಮಾತನ್ನು ಹಿಂದಕ್ಕೆ ಪಡೆಯಬೇಕು ಎಂದರು.Body:H B GaddadConclusion:Etv hubli

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.