ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಕಾಮುಕನನ್ನು ಗಲ್ಲಿಗೆ ಹಾಕುವಂತೆ ಕರವೇ ಆಗ್ರಹ

author img

By

Published : Aug 11, 2020, 12:22 PM IST

Updated : Aug 11, 2020, 12:28 PM IST

ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

karave_protest
ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಧಾರವಾಡ: ಬಾಲಕಿ ಮೇಲೆ ನಡೆಸಿದ ಅತ್ಯಾಚಾರ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅತ್ಯಾಚಾರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ನಿತೇಶ್​​ ಪಾಟೀಲ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಬಷೀರ್ ಗಡಾದಾರ ಎಂಬ ಯುವಕ ತಾಲೂಕಿನ‌ ಗ್ರಾಮವೊಂದರಲ್ಲಿ ಪೂಜೆಗೆ ಹೋದಾಗ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದೀಗ ಬಾಲಕಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕುತ್ತಿದ್ದಾನೆ. ಆರೋಪಿ ಬಷೀರ್ ಮೇಲೆ 302 ಸೆಕ್ಷನ್ ಹಾಕಬೇಕು. ಕೂಡಲೇ ಪೊಲೀಸ್ ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿ, ಗಲ್ಲು ಶಿಕ್ಷೆ ಆಗುವ ಹಾಗೆ ಮಾಡಬೇಕು ಎಂದು ಆಗ್ರಹಿಸಿದರು.

ಧಾರವಾಡ: ಬಾಲಕಿ ಮೇಲೆ ನಡೆಸಿದ ಅತ್ಯಾಚಾರ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅತ್ಯಾಚಾರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ನಿತೇಶ್​​ ಪಾಟೀಲ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಬಷೀರ್ ಗಡಾದಾರ ಎಂಬ ಯುವಕ ತಾಲೂಕಿನ‌ ಗ್ರಾಮವೊಂದರಲ್ಲಿ ಪೂಜೆಗೆ ಹೋದಾಗ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದೀಗ ಬಾಲಕಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕುತ್ತಿದ್ದಾನೆ. ಆರೋಪಿ ಬಷೀರ್ ಮೇಲೆ 302 ಸೆಕ್ಷನ್ ಹಾಕಬೇಕು. ಕೂಡಲೇ ಪೊಲೀಸ್ ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿ, ಗಲ್ಲು ಶಿಕ್ಷೆ ಆಗುವ ಹಾಗೆ ಮಾಡಬೇಕು ಎಂದು ಆಗ್ರಹಿಸಿದರು.

Last Updated : Aug 11, 2020, 12:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.