ETV Bharat / state

ದಲಿತ ವ್ಯಕ್ತಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

author img

By

Published : Aug 17, 2020, 1:46 PM IST

ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಶಹರ ಘಟಕದ ವತಿಯಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.

protests in Hubli
ಹುಬ್ಬಳ್ಳಿಯಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಹಗೇದಾಳ ಗ್ರಾಮದಲ್ಲಿ ದಲಿತನ ಮೇಲೆ ಸವರ್ಣೀಯರ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಶಹರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಪ್ರತಿಭಟನೆ

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯದಲ್ಲಿ ಮೇಲಿಂದ ಮೇಲೆ ದಲಿತರ ಮೇಲೆ ಹಲ್ಲೆ ನಡೆಯುತ್ತಿದೆ. ಅಲ್ಲದೇ ದಲಿತ ಸಮುದಾಯಕ್ಕೆ ಸೂಕ್ತವಾದ ಭದ್ರತೆಯಿಲ್ಲದಂತಾಗಿದೆ ಎಂದು ಆರೋಪಿಸಿದರು.

ದಲಿತರ ಮೇಲೆ ಬಹಿಷ್ಕಾರ, ದೌರ್ಜನ್ಯ, ಅಸ್ಪೃಶ್ಯತೆ, ದಬ್ಬಾಳಿಕೆ ನಡೆಯುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಸೂಕ್ತ ಕ್ರಮ ಜರುಗಿಸಿ ದಲಿತ ಸಮುದಾಯದ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಹಗೇದಾಳ ಗ್ರಾಮದಲ್ಲಿ ದಲಿತನ ಮೇಲೆ ಸವರ್ಣೀಯರ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಶಹರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಪ್ರತಿಭಟನೆ

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯದಲ್ಲಿ ಮೇಲಿಂದ ಮೇಲೆ ದಲಿತರ ಮೇಲೆ ಹಲ್ಲೆ ನಡೆಯುತ್ತಿದೆ. ಅಲ್ಲದೇ ದಲಿತ ಸಮುದಾಯಕ್ಕೆ ಸೂಕ್ತವಾದ ಭದ್ರತೆಯಿಲ್ಲದಂತಾಗಿದೆ ಎಂದು ಆರೋಪಿಸಿದರು.

ದಲಿತರ ಮೇಲೆ ಬಹಿಷ್ಕಾರ, ದೌರ್ಜನ್ಯ, ಅಸ್ಪೃಶ್ಯತೆ, ದಬ್ಬಾಳಿಕೆ ನಡೆಯುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಸೂಕ್ತ ಕ್ರಮ ಜರುಗಿಸಿ ದಲಿತ ಸಮುದಾಯದ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.