ETV Bharat / state

ಅತಿ ವೇಗದಿಂದ ಹೊಲಕ್ಕೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್ ಪಲ್ಟಿ

author img

By

Published : Jan 27, 2022, 1:50 AM IST

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬಸ್​​ ಅತಿಯಾದ ವೇಗದಿಂದ ನಿಯಂತ್ರಣ ಕಳೆದುಕೊಂಡು ಹೊಲಕ್ಕೆ ನುಗ್ಗಿದೆ. ಬಾಗಲಕೋಟೆ ಡಿಪೋಗೆ ಸಂಬಂಧಿಸಿದ ಬಸ್ ಇದಾಗಿದೆ.

ksrtc-bus-overturns-near-naragunda
ಕೆಎಸ್​ಆರ್​ಟಿಸಿ ಬಸ್ ಪಲ್ಟಿ

ಧಾರವಾಡ: ಅತಿ ವೇಗದಿಂದ‌ ಕೆಎಸ್​ಆರ್​ಟಿಸಿ ಬಸ್​ವೊಂದು ನಿಯಂತ್ರಣ ಕಳೆದುಕೊಂಡು ಹೊಲಕ್ಕೆ‌ ನುಗ್ಗಿ, ಪಲ್ಟಿಯಾದ ಘಟನೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬೆಣ್ಣಿ ಹಳ್ಳದ ಸೇತುವೆ ಬಳಿ ಬುಧವಾರ ಸಂಭವಿಸಿದೆ.

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬಸ್​​ ಇದಾಗಿದ್ದು, ಅತಿಯಾದ ವೇಗದಿಂದ ನಿಯಂತ್ರಣ ಕಳೆದುಕೊಂಡು ಹೊಲಕ್ಕೆ ನುಗ್ಗಿದೆ. ಬಾಗಲಕೋಟೆ ಡಿಪೋಗೆ ಸಂಬಂಧಿಸಿದ ಬಸ್ ಇದಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಚಾಲಕನ ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಬಸ್​ನಲ್ಲಿರುವ ಪ್ರಯಾಣಿಕರು, ಚಾಲಕ ಹಾಗೂ ನಿರ್ವಾಹಕರು ಗಾಯಗೊಂಡಿದ್ದು, ಸ್ಥಳೀಯ ನವಲಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಕೆಎಸ್​ಆರ್​ಟಿಸಿ ಬಸ್ ಪಲ್ಟಿ

ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಪಿಎಸ್ಐ ಕಲ್ಮೇಶ ಬೆನ್ನೂರ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಾಮನಗರ: ಪತಿಯ ಕಿರುಕುಳ ತಾಳಲಾರದೆ ಐದು ತಿಂಗಳ ಗರ್ಭಿಣಿ ಆತ್ಮಹತ್ಯೆ

ಧಾರವಾಡ: ಅತಿ ವೇಗದಿಂದ‌ ಕೆಎಸ್​ಆರ್​ಟಿಸಿ ಬಸ್​ವೊಂದು ನಿಯಂತ್ರಣ ಕಳೆದುಕೊಂಡು ಹೊಲಕ್ಕೆ‌ ನುಗ್ಗಿ, ಪಲ್ಟಿಯಾದ ಘಟನೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬೆಣ್ಣಿ ಹಳ್ಳದ ಸೇತುವೆ ಬಳಿ ಬುಧವಾರ ಸಂಭವಿಸಿದೆ.

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬಸ್​​ ಇದಾಗಿದ್ದು, ಅತಿಯಾದ ವೇಗದಿಂದ ನಿಯಂತ್ರಣ ಕಳೆದುಕೊಂಡು ಹೊಲಕ್ಕೆ ನುಗ್ಗಿದೆ. ಬಾಗಲಕೋಟೆ ಡಿಪೋಗೆ ಸಂಬಂಧಿಸಿದ ಬಸ್ ಇದಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಚಾಲಕನ ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಬಸ್​ನಲ್ಲಿರುವ ಪ್ರಯಾಣಿಕರು, ಚಾಲಕ ಹಾಗೂ ನಿರ್ವಾಹಕರು ಗಾಯಗೊಂಡಿದ್ದು, ಸ್ಥಳೀಯ ನವಲಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಕೆಎಸ್​ಆರ್​ಟಿಸಿ ಬಸ್ ಪಲ್ಟಿ

ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಪಿಎಸ್ಐ ಕಲ್ಮೇಶ ಬೆನ್ನೂರ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಾಮನಗರ: ಪತಿಯ ಕಿರುಕುಳ ತಾಳಲಾರದೆ ಐದು ತಿಂಗಳ ಗರ್ಭಿಣಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.