ETV Bharat / state

ಧಾರವಾಡದ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಇಂದು ಸಾವು

author img

By

Published : Jan 16, 2020, 12:56 PM IST

ನಿನ್ನೆ ಆಟೋ-ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಿಸದೇ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Man died by Accident at Dharwad
ಧಾರವಾಡದ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಇಂದು ಸಾವು

ಧಾರವಾಡ: ಆಟೋಗೆ ಬೈಕ್ ಡಿಕ್ಕಿ ಹೊಡೆದು ಬುಧವಾರ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.

ಹೊಲ್ತಿಕೋಟಿ ಕ್ರಾಸ್ ಬಳಿ ನಿನ್ನೆ ಆಟೋ-ಬೈಕ್ ನಡುವೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಸಂತೋಷ ಪಾಟೀಲ್ ಎಂಬಾತ ಮೃತಪಟ್ಟಿದ್ದರು. ಗಾಯಗೊಂಡಿದ್ದ ರವಿ ರೇವಣ್ಣವರ (19) ಎಂಬುವವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಿಗದಿ ಗ್ರಾಮದ ರವಿ ರೇವಣ್ಣವರ ಅಪಘಾತದಲ್ಲಿ ಗಾಯಗೊಂಡು ತೀವ್ರ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಇಂದು ಮೃತಪಟ್ಟಿದ್ದಾನೆ‌.

ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಧಾರವಾಡ: ಆಟೋಗೆ ಬೈಕ್ ಡಿಕ್ಕಿ ಹೊಡೆದು ಬುಧವಾರ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.

ಹೊಲ್ತಿಕೋಟಿ ಕ್ರಾಸ್ ಬಳಿ ನಿನ್ನೆ ಆಟೋ-ಬೈಕ್ ನಡುವೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಸಂತೋಷ ಪಾಟೀಲ್ ಎಂಬಾತ ಮೃತಪಟ್ಟಿದ್ದರು. ಗಾಯಗೊಂಡಿದ್ದ ರವಿ ರೇವಣ್ಣವರ (19) ಎಂಬುವವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಿಗದಿ ಗ್ರಾಮದ ರವಿ ರೇವಣ್ಣವರ ಅಪಘಾತದಲ್ಲಿ ಗಾಯಗೊಂಡು ತೀವ್ರ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಇಂದು ಮೃತಪಟ್ಟಿದ್ದಾನೆ‌.

ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Intro:ಧಾರವಾಡ: ಆಟೋಗೆ ಬೈಕ್ ಡಿಕ್ಕಿ ಹೊಡೆದು ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹೊಲ್ತಿಕೋಟಿ ಕ್ರಾಸ್ ಬಳಿ ನಿನ್ನೆ ಅಪಘಾತ ಸಂಭವಿಸಿ ಸ್ಥಳದಲ್ಲಿ ಸಂತೋಷ ಪಾಟೀಲ್ ಮೃತಪಟ್ಟಿದ್ದರು. ಗಾಯಗೊಂಡಿದ್ದ ರವಿ ರೇವಣ್ಣವರ (19) ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. Body:ನಿಗದಿ ಗ್ರಾಮದ ರವಿ ರೇವಣ್ಣವರ ಅಪಘಾತದಲ್ಲಿ ಗಾಯಗೊಂಡು ತೀವ್ರ ರಕ್ತಸ್ರಾವ ಆಗಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ‌. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ..Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.