ETV Bharat / state

ರಂಜಾನ್​ ಹಬ್ಬದಂದು ಸಾಮೂಹಿಕ ಪ್ರಾರ್ಥನೆ : 22 ಜನರ ಮೇಲೆ ಪ್ರಕರಣ ದಾಖಲು

author img

By

Published : May 27, 2020, 6:30 PM IST

ಧಾರವಾಡದ ರಾಜನಗರದ ಶಿವಳ್ಳಿ ಪ್ಲಾಟ್‌ನಲ್ಲಿರುವ ಮದರಸಾದಲ್ಲಿ ರಂಜಾನ್ ಹಬ್ಬದಂದು 22 ಜನರು ಗುಂಪು ಸೇರಿ ಪ್ರಾರ್ಥನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಾರ್ಥನೆ ಸಲ್ಲಿಸಿದ 22 ಜನರ ಮೇಲೆ ಉಪನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Mass prayer on the day of Ramzan
22 ಜನರ ಮೇಲೆ ಪ್ರಕರಣ ದಾಖಲು

ಧಾರವಾಡ : ಲಾಕ್‌ಡೌನ್ ನಡುವೆಯೂ ನಿಜಾಮುದ್ದೀನ್​ ಮದರಸಾದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ ಆರೋಪದ ಹಿನ್ನೆಲೆ 22 ಜನರ ಮೇಲೆ ಪ್ರಕರಣ ದಾಖಲಾಗಿದೆ.

ರಾಜನಗರದ ಶಿವಳ್ಳಿ ಪ್ಲಾಟ್‌ನಲ್ಲಿರುವ ಮದರಸಾದಲ್ಲಿ ರಂಜಾನ್ ಹಬ್ಬದಂದು 22 ಜನರು ಗುಂಪು ಸೇರಿ ಪ್ರಾರ್ಥನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಾರ್ಥನೆ ಸಲ್ಲಿಸಿದ 22 ಜನರ ಮೇಲೆ ಉಪನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Mass prayer on the day of Ramzan
22 ಜನರ ಮೇಲೆ ಪ್ರಕರಣ ದಾಖಲು

ಕೊರೊನಾ ಭೀತಿಯ ನಡುವೆಯೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ರಂಜಾನ್​ ಹಬ್ಬದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಲಾಕ್​ಡೌನ್​ ಹಿನ್ನೆಲೆ ಮಸೀದಿ‌ - ಮಂದಿರಗಳಲ್ಲಿ ಪ್ರಾರ್ಥನೆ ಹಾಗೂ ಜನ ಸೇರುವುದನ್ನು ನಿಷೇಧಿಸಿದ್ದರೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸರ್ಕಾರದ ಆದೇಶ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಧಾರವಾಡ : ಲಾಕ್‌ಡೌನ್ ನಡುವೆಯೂ ನಿಜಾಮುದ್ದೀನ್​ ಮದರಸಾದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ ಆರೋಪದ ಹಿನ್ನೆಲೆ 22 ಜನರ ಮೇಲೆ ಪ್ರಕರಣ ದಾಖಲಾಗಿದೆ.

ರಾಜನಗರದ ಶಿವಳ್ಳಿ ಪ್ಲಾಟ್‌ನಲ್ಲಿರುವ ಮದರಸಾದಲ್ಲಿ ರಂಜಾನ್ ಹಬ್ಬದಂದು 22 ಜನರು ಗುಂಪು ಸೇರಿ ಪ್ರಾರ್ಥನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಾರ್ಥನೆ ಸಲ್ಲಿಸಿದ 22 ಜನರ ಮೇಲೆ ಉಪನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Mass prayer on the day of Ramzan
22 ಜನರ ಮೇಲೆ ಪ್ರಕರಣ ದಾಖಲು

ಕೊರೊನಾ ಭೀತಿಯ ನಡುವೆಯೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ರಂಜಾನ್​ ಹಬ್ಬದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಲಾಕ್​ಡೌನ್​ ಹಿನ್ನೆಲೆ ಮಸೀದಿ‌ - ಮಂದಿರಗಳಲ್ಲಿ ಪ್ರಾರ್ಥನೆ ಹಾಗೂ ಜನ ಸೇರುವುದನ್ನು ನಿಷೇಧಿಸಿದ್ದರೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸರ್ಕಾರದ ಆದೇಶ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.