ETV Bharat / state

23ರ ನಂತರ ಮೋದಿಗೆ 'ಮಹಾನ್ ಫೇಕ್ ಮಹಾರಾಜ' ಎಂಬ ಬಿರುದು : ಬಿ.ಕೆ. ಹರಿಪ್ರಸಾದ್

23ರಂದು ಲೋಕಸಭಾ ಫಲಿತಾಂಶ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಾನ್​ ಫೇಕ್ ಮಹರಾಜ ಎಂಬ ಬಿರುದು ಬರಲಿದೆ. ಅವರ ಕಾರ್ಯಕ್ರಮ, ಮಾತುಗಳು ಬರೀ ಸುಳ್ಳು ಎಂದು ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ ಟೀಕಿಸಿದ್ದಾರೆ.

author img

By

Published : May 14, 2019, 4:34 PM IST

ಬಿ.ಕೆ. ಹರಿಪ್ರಸಾದ

ಹುಬ್ಬಳ್ಳಿ : ಮೇ23ರ ನಂತರ ಮೋದಿಗೆ 'ಮಹಾನ್ ಫೇಕ್ ಮಹಾರಾಜ' ಅಂತಾ ಹೆಸರು ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಈಗ ವಿಜ್ಞಾನಿ ಆಗಿದ್ದಾರೆ. ಬಾಲಾಕೋಟ್ ದಾಳಿ ಸಂದರ್ಭದಲ್ಲಿ ಮೋದಿ‌ ಮೋಡದ ವಿಜ್ಞಾನಿ ಆಗಿದ್ದರು. ಪ್ಲ್ಯಾಸ್ಟಿಕ್ ಸರ್ಜರಿ ವಿಜ್ಞಾನಿ ಕೂಡ ಆಗಿದ್ದಾರೆ. ಅವರ ಗ್ರಾಜ್ಯುಯೆಟ್ ಫೇಕ್, ಅವರ ಕೊಟ್ಟ ಕಾರ್ಯಕ್ರಮಗಳು ಕೂಡ ಫೇಕ್ ಎಂದರು.

ಮೊದಲು ಪ್ರಧಾನ ಸೇವಕ ಅಂದ್ರು, ಆ ಬಳಿಕ ಚೌಕಿದಾರ ಅಂದ್ರು. ಆದರೆ ಮೇ 23ರ ಬಳಿಕ ಅವರಿಗೆ ಬೇರೆಯದೇ ಹೆಸರೇ ಬರಲಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರು ಇರುವ ಹೋಟೆಲ್‌ಗಳ ಮೇಲೆ ದಾಳಿ ವಿಚಾರವಾಗಿ ಮಾತನಾಡಿದ ಅವರು, ಐಟಿ ಮತ್ತು‌ ಇಡಿಯನ್ನು ರಾಜಕೀಯ ದಾಳಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದರು.

ಸರ್ಕಾರದ‌ ಭವಿಷ್ಯ ರಾಹುಲ್ ಗಾಂಧಿ ಮತ್ತು ದೇವೇಗೌಡರ ನಿರ್ಣಯದ ‌ಮೇಲಿದೆ. ಅವರನ್ನು ಬಿಟ್ಟು ಉಳಿದವರ ಮಾತುಗಳು ಕೇವಲ‌ ರಾಜಕೀಯ ಪ್ರೇರಿತ ಹೇಳಿಕೆಗಳು ಮಾತ್ರ. ರಮೇಶ ಜಾರಕಿಹೊಳಿ ಇನ್ನು ಸಹ ಪಕ್ಷದಲ್ಲಿ ಇದ್ದಾರೆ.ಅವರು ನಮ್ಮ ಪಕ್ಷದಲ್ಲೇ ಇರ್ತಾರೆ ಬೇರೆ ಎಲ್ಲಿಯೂ‌ ಹೋಗಿಲ್ಲ. ರಮೇಶ ಜಾರಕಿಹೊಳಿ‌ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದರು‌.

ಹುಬ್ಬಳ್ಳಿ : ಮೇ23ರ ನಂತರ ಮೋದಿಗೆ 'ಮಹಾನ್ ಫೇಕ್ ಮಹಾರಾಜ' ಅಂತಾ ಹೆಸರು ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಈಗ ವಿಜ್ಞಾನಿ ಆಗಿದ್ದಾರೆ. ಬಾಲಾಕೋಟ್ ದಾಳಿ ಸಂದರ್ಭದಲ್ಲಿ ಮೋದಿ‌ ಮೋಡದ ವಿಜ್ಞಾನಿ ಆಗಿದ್ದರು. ಪ್ಲ್ಯಾಸ್ಟಿಕ್ ಸರ್ಜರಿ ವಿಜ್ಞಾನಿ ಕೂಡ ಆಗಿದ್ದಾರೆ. ಅವರ ಗ್ರಾಜ್ಯುಯೆಟ್ ಫೇಕ್, ಅವರ ಕೊಟ್ಟ ಕಾರ್ಯಕ್ರಮಗಳು ಕೂಡ ಫೇಕ್ ಎಂದರು.

ಮೊದಲು ಪ್ರಧಾನ ಸೇವಕ ಅಂದ್ರು, ಆ ಬಳಿಕ ಚೌಕಿದಾರ ಅಂದ್ರು. ಆದರೆ ಮೇ 23ರ ಬಳಿಕ ಅವರಿಗೆ ಬೇರೆಯದೇ ಹೆಸರೇ ಬರಲಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರು ಇರುವ ಹೋಟೆಲ್‌ಗಳ ಮೇಲೆ ದಾಳಿ ವಿಚಾರವಾಗಿ ಮಾತನಾಡಿದ ಅವರು, ಐಟಿ ಮತ್ತು‌ ಇಡಿಯನ್ನು ರಾಜಕೀಯ ದಾಳಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದರು.

ಸರ್ಕಾರದ‌ ಭವಿಷ್ಯ ರಾಹುಲ್ ಗಾಂಧಿ ಮತ್ತು ದೇವೇಗೌಡರ ನಿರ್ಣಯದ ‌ಮೇಲಿದೆ. ಅವರನ್ನು ಬಿಟ್ಟು ಉಳಿದವರ ಮಾತುಗಳು ಕೇವಲ‌ ರಾಜಕೀಯ ಪ್ರೇರಿತ ಹೇಳಿಕೆಗಳು ಮಾತ್ರ. ರಮೇಶ ಜಾರಕಿಹೊಳಿ ಇನ್ನು ಸಹ ಪಕ್ಷದಲ್ಲಿ ಇದ್ದಾರೆ.ಅವರು ನಮ್ಮ ಪಕ್ಷದಲ್ಲೇ ಇರ್ತಾರೆ ಬೇರೆ ಎಲ್ಲಿಯೂ‌ ಹೋಗಿಲ್ಲ. ರಮೇಶ ಜಾರಕಿಹೊಳಿ‌ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದರು‌.

Intro:ಹುಬ್ಬಳಿBody:ಮೋದಿಯವರು ಮಹಾನ್ ಫೇಕ್ ಮಹಾರಾಜ : ಹರಿಪ್ರಸಾದ

ಹುಬ್ಬಳ್ಳಿ: ಮೇ೨೩ರ ನಂತರ ಮೋದಿಗೆ "ಮಹಾನ್ ಫೇಕ್ ಮಹಾರಾಜ" ಅಂತಾ ಹೆಸರು ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿದರು.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಈಗ ವಿಜ್ಞಾನಿ ಆಗಿದ್ದಾರೆ. ಬಾಲಾಕೋಟ್ ದಾಳಿ ಸಂದರ್ಭದಲ್ಲಿ ಮೋದಿ‌ ಮೋಡದ ವಿಜ್ಞಾನಿ ಆಗಿದ್ದರು. ಪ್ಲ್ಯಾಸ್ಟಿಕ್ ಸರ್ಜರಿ ವಿಜ್ಞಾನಿ ಕೂಡ ಆಗಿದ್ದಾರೆ. ಅವರ ಗ್ರಾಜ್ಯುವೆಟ್ ಫೇಕ್, ಅವರ ಕೊಟ್ಟ ಕಾರ್ಯಕ್ರಮಗಳು ಕೂಡ ಫೇಕ್ ಎಂದರು. ಮೊದಲು ಪ್ರಧಾನ ಸೇವಕ ಅಂದ್ರು, ಆ ಬಳಿಕ ಚೌಕಿದಾರ ಅಂದ್ರು. ಆದರೆ ಮೇ ೨೩ರ ಬಳಿಕ ಅವರಿಗೆ ಬೇರೆಯದೇ ಹೆಸರೇ ಬರಲಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರು ಇರುವ ಹೋಟೆಲ್‌ಗಳ ಮೇಲೆ ದಾಳಿ ವಿಚಾರವಾಗಿ ಮಾತನಾಡಿದ ಅವರು, ಐಟಿ, ಸಿಬಿಐದಂತಹ ಪಕ್ಷಗಳ ಸಮ್ಮಿಶ್ರ ಸರ್ಕಾರವೇ ಎನ್.ಡಿ.ಎ. ಆಗಿ ಹೋಗಿದೆ. ಐಟಿ ಮತ್ತು‌ ಇಡಿಯನ್ನು ರಾಜಕೀಯ ದಾಳಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಐಟಿ ಮತ್ತು‌ ಇಡಿಯನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. ಜನರನ್ನು ಭಯ ಬೀಳಿಸುವುದಕ್ಕಾಗಿ ದಾಳಿ ನಡೆಸಲಾಗುತ್ತದೆ ಎಂದರು. ಹುಬ್ಬಳ್ಳಿ ಹೋಟೆಲ್‌ ದಾಳಿಯಲ್ಲಿ ಶಿವಳ್ಳಿ ಮೋಡ ಸಿಕ್ಕಿರುವ ವಿಚಾರ ಕುರಿತು ಮಾತನಾಡಿ, ಅದಾವುದು ನಮ್ಮದಲ್ಲ. ಅವರೇ‌ ಇಟ್ಟು ಹಾಗೇ ಮಾಡಿಸಿರಬಹುದು ಎಂದು ಅವರು ಆರೋಪ ಹೇರಿದರು. ಸರ್ಕಾರದ‌ ಭವಿಷ್ಯ ರಾಹುಲ್ ಗಾಂಧಿ ಮತ್ತು ದೇವೆಗೌಡರ ನಿರ್ಣಯದ ‌ಮೇಲಿದೆ.
ಅವರನ್ನು ಬಿಟ್ಟು ಉಳಿದವರೆಲ್ಲರ ಮಾತುಗಳು ಕೇವಲ‌ ರಾಜಕೀಯ ಪ್ರೇರಿತ ಹೇಳಿಕೆಗಳು ಮಾತ್ರ.
ರಮೇಶ ಜಾರಕಿಹೊಳಿ ಇನ್ನು ಸಹ ಪಕ್ಷದಲ್ಲಿ ಇದ್ದಾರೆ.
ಅವರು ನಮ್ಮ ಪಕ್ಷದಲ್ಲೇ ಇರ್ತಾರೆ ಬೇರೆ ಎಲ್ಲಿಯೂ‌ ಹೋಗಿಲ್ಲ .ರಮೇಶ ಜಾರಕಿಹೊಳಿ‌ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದರು‌


ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.