ಧಾರವಾಡ: ನಾಯಕತ್ವ ಬದಲಾವಣೆ ವಿಚಾರದಲ್ಲಿ ರೆಬೆಲ್ ಆಗಿದ್ದ ಧಾರವಾಡದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮೌನವಾಗಿದ್ದಾರೆ. ಮಾಧ್ಯಮದವರ ಎಲ್ಲ ಪ್ರಶ್ನೆಗಳಿಗೂ ಅವರು 'ನೋ ಕಾಮೆಂಟ್ಸ್' ಎಂದರು.
ಸಿಎಂ ಬದಲಾವಣೆ: ಮಾಧ್ಯಮದವರ ಎಲ್ಲ ಪ್ರಶ್ನೆಗೂ 'ನೋ ಕಾಮೆಂಟ್ಸ್' ಎಂದ ಬೆಲ್ಲದ
ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ.
![ಸಿಎಂ ಬದಲಾವಣೆ: ಮಾಧ್ಯಮದವರ ಎಲ್ಲ ಪ್ರಶ್ನೆಗೂ 'ನೋ ಕಾಮೆಂಟ್ಸ್' ಎಂದ ಬೆಲ್ಲದ BJP MLA Aravind Bellad](https://etvbharatimages.akamaized.net/etvbharat/prod-images/768-512-12207326-thumbnail-3x2-net.jpg?imwidth=3840)
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ನಿನ್ನೆ ಸುತ್ತೂರು ಶ್ರೀಗಳ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ಶ್ರೀಗಳ ತಾಯಿ ನಿಧನರಾಗಿದ್ದರು. ಅದಕ್ಕೆ ಶ್ರೀಗಳನ್ನು ಭೇಟಿಯಾಗಲು ಹೋಗಿದ್ದೆ ಎಂದು ಹೇಳಿದರು.
ಇದನ್ನೂ ಓದಿ: ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ
ಧಾರವಾಡ: ನಾಯಕತ್ವ ಬದಲಾವಣೆ ವಿಚಾರದಲ್ಲಿ ರೆಬೆಲ್ ಆಗಿದ್ದ ಧಾರವಾಡದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮೌನವಾಗಿದ್ದಾರೆ. ಮಾಧ್ಯಮದವರ ಎಲ್ಲ ಪ್ರಶ್ನೆಗಳಿಗೂ ಅವರು 'ನೋ ಕಾಮೆಂಟ್ಸ್' ಎಂದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ನಿನ್ನೆ ಸುತ್ತೂರು ಶ್ರೀಗಳ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ಶ್ರೀಗಳ ತಾಯಿ ನಿಧನರಾಗಿದ್ದರು. ಅದಕ್ಕೆ ಶ್ರೀಗಳನ್ನು ಭೇಟಿಯಾಗಲು ಹೋಗಿದ್ದೆ ಎಂದು ಹೇಳಿದರು.
ಇದನ್ನೂ ಓದಿ: ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ