ETV Bharat / state

ಗ್ರಾಮ ಪಂ‌ಚಾಯಿತಿ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ಧಾರವಾಡ ತಹಶೀಲ್ದಾರ್​​ ಡಾ.ಸಂತೋಷ ಕುಮಾರ ಬಿರಾದಾರ ಅವರು ಧಾರವಾಡ ತಾಲೂಕಿನ ಹಳ್ಳಿಗೇರಿ, ನಿಗದಿ, ದೇವರಹುಬ್ಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ, ಚುನಾವಣಾ ಕಾರ್ಯಾಲಯ ಹಾಗೂ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದರು.

author img

By

Published : Dec 6, 2020, 8:23 PM IST

ಮತದಾನ ಕೇಂದ್ರಗಳಿಲ್ಲಿ ಸಿದ್ಧತೆ ಕುರಿತು ಪರಿಶೀಲನೆ
ಮತದಾನ ಕೇಂದ್ರಗಳಿಲ್ಲಿ ಸಿದ್ಧತೆ ಕುರಿತು ಪರಿಶೀಲನೆ

ಧಾರವಾಡ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿರುವ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನಾಮಪತ್ರ ಸ್ವೀಕಾರಕ್ಕಾಗಿ ಚುನಾವಣಾ ಕಾರ್ಯಾಲಯಗಳು ಆರಂಭವಾಗಿವೆ. ಇವುಗಳ ಸಿದ್ಧತೆಯನ್ನು ಅಧಿಕಾರಿಗಳು ಪರಿಶೀಲಿಸಿದರು.

ಧಾರವಾಡ ತಹಶೀಲ್ದಾರ್​ ಕಚೇರಿಯಿಂದ ಚುನಾವಣಾ ಸಾಮಗ್ರಿ ಹಾಗೂ ಕೋವಿಡ್-19 ಸುರಕ್ಷತಾ ಸಾಮಗ್ರಿಗಳನ್ನು ಗ್ರಾಮ ಪಂಚಾಯಿತಿ ಚುನಾವಣಾಧಿಕಾರಿಗಳಿಗೆ ಇಂದು ವಿತರಿಸಲಾಯಿತು.

ಮತದಾನ ಕೇಂದ್ರಗಳಿಲ್ಲಿ ಸಿದ್ಧತೆ ಕುರಿತು ಪರಿಶೀಲನೆ
ಮತದಾನ ಕೇಂದ್ರಗಳಿಲ್ಲಿ ಸಿದ್ಧತೆ ಕುರಿತು ಪರಿಶೀಲನೆ

ಧಾರವಾಡ ತಹಶೀಲ್ದಾರ್​​ ಡಾ. ಸಂತೋಷ ಕುಮಾರ ಬಿರಾದಾರ ಅವರು ಧಾರವಾಡ ತಾಲೂಕಿನ ಹಳ್ಳಿಗೇರಿ, ನಿಗದಿ, ದೇವರಹುಬ್ಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ, ಚುನಾವಣಾ ಕಾರ್ಯಾಲಯ ಹಾಗೂ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದರು.

ಓದಿ: ಕೇಂದ್ರ ಸಚಿವರ ಎದುರೇ ಕೈ ಶಾಸಕ - ಪಾಲಿಕೆ ಮಾಜಿ ಸದಸ್ಯನ ಮಧ್ಯೆ ಮಾತಿನ ಚಕಮಕಿ

ಧಾರವಾಡ ತಾಲೂಕಿನ ಗ್ರಾಮ ಪಂಚಾಯಿತಿ ಚುನಾವಣೆಗಳ ನೋಡಲ್ ಅಧಿಕಾರಿ ಆಗಿರುವ ಉಪವಿಭಾಗಾಧಿಕಾರಿ ಡಾ. ಗೋಪಾಲ ಕೃಷ್ಣ ಬಿ. ಅವರು ಇಂದು ಮುಗದ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.

ಧಾರವಾಡ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿರುವ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನಾಮಪತ್ರ ಸ್ವೀಕಾರಕ್ಕಾಗಿ ಚುನಾವಣಾ ಕಾರ್ಯಾಲಯಗಳು ಆರಂಭವಾಗಿವೆ. ಇವುಗಳ ಸಿದ್ಧತೆಯನ್ನು ಅಧಿಕಾರಿಗಳು ಪರಿಶೀಲಿಸಿದರು.

ಧಾರವಾಡ ತಹಶೀಲ್ದಾರ್​ ಕಚೇರಿಯಿಂದ ಚುನಾವಣಾ ಸಾಮಗ್ರಿ ಹಾಗೂ ಕೋವಿಡ್-19 ಸುರಕ್ಷತಾ ಸಾಮಗ್ರಿಗಳನ್ನು ಗ್ರಾಮ ಪಂಚಾಯಿತಿ ಚುನಾವಣಾಧಿಕಾರಿಗಳಿಗೆ ಇಂದು ವಿತರಿಸಲಾಯಿತು.

ಮತದಾನ ಕೇಂದ್ರಗಳಿಲ್ಲಿ ಸಿದ್ಧತೆ ಕುರಿತು ಪರಿಶೀಲನೆ
ಮತದಾನ ಕೇಂದ್ರಗಳಿಲ್ಲಿ ಸಿದ್ಧತೆ ಕುರಿತು ಪರಿಶೀಲನೆ

ಧಾರವಾಡ ತಹಶೀಲ್ದಾರ್​​ ಡಾ. ಸಂತೋಷ ಕುಮಾರ ಬಿರಾದಾರ ಅವರು ಧಾರವಾಡ ತಾಲೂಕಿನ ಹಳ್ಳಿಗೇರಿ, ನಿಗದಿ, ದೇವರಹುಬ್ಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ, ಚುನಾವಣಾ ಕಾರ್ಯಾಲಯ ಹಾಗೂ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದರು.

ಓದಿ: ಕೇಂದ್ರ ಸಚಿವರ ಎದುರೇ ಕೈ ಶಾಸಕ - ಪಾಲಿಕೆ ಮಾಜಿ ಸದಸ್ಯನ ಮಧ್ಯೆ ಮಾತಿನ ಚಕಮಕಿ

ಧಾರವಾಡ ತಾಲೂಕಿನ ಗ್ರಾಮ ಪಂಚಾಯಿತಿ ಚುನಾವಣೆಗಳ ನೋಡಲ್ ಅಧಿಕಾರಿ ಆಗಿರುವ ಉಪವಿಭಾಗಾಧಿಕಾರಿ ಡಾ. ಗೋಪಾಲ ಕೃಷ್ಣ ಬಿ. ಅವರು ಇಂದು ಮುಗದ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.