ETV Bharat / state

ನಾವು ಬಡವರ ಪರ ಸರ್ಜಿಕಲ್​ ಸ್ಟ್ರೈಕ್​ ಮಾಡ್ತೀವಿ : ಪುಷ್ಪ ಅಮರನಾಥ

author img

By

Published : Apr 1, 2019, 2:11 PM IST

ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗೆ ಇದೆ. ರಾಹುಲ್ ಗಾಂಧಿಯನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಮತ್ತು ಉದ್ದೇಶ ಎಂದು ಪುಷ್ಪ ಅಮರನಾಥ ಅವರು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಮಹಿಳಾ ಪರವಾಗಿ ಇದೆ. ನಮ್ಮ ಪಕ್ಷ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಮಹಿಳೆಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಮಾಡಿದ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನರು ನಮ್ಮ ಪಕ್ಷವನ್ನ ಬೆಂಬಲಿಸುತ್ತಾರೆ ಎಂದು ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ ಹೇಳಿದರು.

ನಗರದ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗೆ ಇದೆ. ರಾಹುಲ್ ಗಾಂಧಿಯನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಮತ್ತು ಉದ್ದೇಶ. ಐದು ವರ್ಷಗಳ ಕಾಲ ಸುಳ್ಳಿನ ಆಡಳಿವನ್ನ ದೇಶದ ಜನ ನೋಡಿದ್ದಾರೆ. ಬದಲಾವಣೆಗಾಗಿ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ. ರಾಹುಲ್ ಗಾಂಧಿ ಬಹಳ ದೂರ ದೃಷ್ಟಿಯನ್ನ ಇಟ್ಟುಕೊಂಡಿದ್ದು, ಬಡವರ ಪರವಾಗಿ ಅನೇಕ ಯೋಜನೆಗಳನ್ನ ಹಾಕಿಕೊಂಡಿದ್ದಾರೆ.

ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ

ನಿನ್ನೆ ವಿಜಯ ಬ್ಯಾಂಕ್ ಮರ್ಜ್ ಮಾಡಿದ್ದಾರೆ, ಈ ರೀತಿ ಒಂದೊಂದು ಸಂಸ್ಥೆಗಳನ್ನು ಮುಚ್ಚುತ್ತಿದ್ದಾರೆ. ಮೋದಿ ಸರ್ವಾಧಿಕಾರಿ ಧೋರಣೆ ಮಾಡುತ್ತಿದ್ದಾರೆ. ಎಲ್ಲವೂ ನಾನೇ ಮಾಡುತ್ತಿದ್ದೆನೆಂದು ಹೇಳಿಕೊಳ್ಳುತ್ತಿದ್ದಾರೆ. ನಾವು ಸರ್ಜಿಕಲ್ ಸ್ರ್ಟೈಕ್ ಮಾಡಿದ್ದೇವೆ ಎಂದು ಮೋದಿಯವರು ಮತ್ತು ಬಿಜೆಪಿಯವರು ಹೇಳುತ್ತಿದ್ದಾರೆ. ನಾವು ಬಡವರ ಪರವಾಗಿ ಸರ್ಜಿಕಲ್ ಸ್ರ್ಟೈಕ್ ಮಾಡಲು ಹೋರಟಿದ್ದೇವೆ ಎಂದರು.

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಮಹಿಳಾ ಪರವಾಗಿ ಇದೆ. ನಮ್ಮ ಪಕ್ಷ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಮಹಿಳೆಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಮಾಡಿದ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನರು ನಮ್ಮ ಪಕ್ಷವನ್ನ ಬೆಂಬಲಿಸುತ್ತಾರೆ ಎಂದು ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ ಹೇಳಿದರು.

ನಗರದ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗೆ ಇದೆ. ರಾಹುಲ್ ಗಾಂಧಿಯನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಮತ್ತು ಉದ್ದೇಶ. ಐದು ವರ್ಷಗಳ ಕಾಲ ಸುಳ್ಳಿನ ಆಡಳಿವನ್ನ ದೇಶದ ಜನ ನೋಡಿದ್ದಾರೆ. ಬದಲಾವಣೆಗಾಗಿ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ. ರಾಹುಲ್ ಗಾಂಧಿ ಬಹಳ ದೂರ ದೃಷ್ಟಿಯನ್ನ ಇಟ್ಟುಕೊಂಡಿದ್ದು, ಬಡವರ ಪರವಾಗಿ ಅನೇಕ ಯೋಜನೆಗಳನ್ನ ಹಾಕಿಕೊಂಡಿದ್ದಾರೆ.

ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ

ನಿನ್ನೆ ವಿಜಯ ಬ್ಯಾಂಕ್ ಮರ್ಜ್ ಮಾಡಿದ್ದಾರೆ, ಈ ರೀತಿ ಒಂದೊಂದು ಸಂಸ್ಥೆಗಳನ್ನು ಮುಚ್ಚುತ್ತಿದ್ದಾರೆ. ಮೋದಿ ಸರ್ವಾಧಿಕಾರಿ ಧೋರಣೆ ಮಾಡುತ್ತಿದ್ದಾರೆ. ಎಲ್ಲವೂ ನಾನೇ ಮಾಡುತ್ತಿದ್ದೆನೆಂದು ಹೇಳಿಕೊಳ್ಳುತ್ತಿದ್ದಾರೆ. ನಾವು ಸರ್ಜಿಕಲ್ ಸ್ರ್ಟೈಕ್ ಮಾಡಿದ್ದೇವೆ ಎಂದು ಮೋದಿಯವರು ಮತ್ತು ಬಿಜೆಪಿಯವರು ಹೇಳುತ್ತಿದ್ದಾರೆ. ನಾವು ಬಡವರ ಪರವಾಗಿ ಸರ್ಜಿಕಲ್ ಸ್ರ್ಟೈಕ್ ಮಾಡಲು ಹೋರಟಿದ್ದೇವೆ ಎಂದರು.

sample description

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.