ಹುಬ್ಬಳ್ಳಿ: ನಿನ್ನೆ ಪುಲ್ವಾಮ ಹುತಾತ್ಮ ದಿನಾಚರಣೆಯ ದಿನ ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳನ್ನು ಬಂಧಿಸಿ ಕರೆದೊಯ್ಯುವ ವೇಳೆ ಆರೋಪಿಗಳ ಮೇಲೆ ಹಿಂದೂಪರ ಸಂಘನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳ ಮೇಲೆ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ!
ನಿನ್ನೆ ಪುಲ್ವಾಮ ಹುತಾತ್ಮ ದಿನಾಚರಣೆಯ ದಿನ ಪಾಕ್ ಪರ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ಕರೆದೊಯ್ಯುವ ವೇಳೆ ಆರೋಪಿಗಳ ಮೇಲೆ ಹಿಂದೂಪರ ಸಂಘನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
![ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳ ಮೇಲೆ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ! sqssd](https://etvbharatimages.akamaized.net/etvbharat/prod-images/768-512-6084342-thumbnail-3x2-vish.jpg?imwidth=3840)
ನಗರದ ಪ್ರತಿಷ್ಠಿತ ಕೆಎಲ್ಇ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಪಾಕ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ಹರಿಬಿಟ್ಟಿದ್ದರು. ಹೀಗಾಗಿ ಪಾಕ್ ಪರ ಘೋಷಣೆ ಕೂಗಿದ ಅಮೀರ್,ಬಾಸೀತ್,ತಾಲೀಬ್ ಎಂಬ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದರು. ಕೂಡಲೇ ಪೊಲೀಸರು ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಆರೋಪಿಗಳನ್ನು ರಕ್ಷಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ: ನಿನ್ನೆ ಪುಲ್ವಾಮ ಹುತಾತ್ಮ ದಿನಾಚರಣೆಯ ದಿನ ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳನ್ನು ಬಂಧಿಸಿ ಕರೆದೊಯ್ಯುವ ವೇಳೆ ಆರೋಪಿಗಳ ಮೇಲೆ ಹಿಂದೂಪರ ಸಂಘನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ನಗರದ ಪ್ರತಿಷ್ಠಿತ ಕೆಎಲ್ಇ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಪಾಕ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ಹರಿಬಿಟ್ಟಿದ್ದರು. ಹೀಗಾಗಿ ಪಾಕ್ ಪರ ಘೋಷಣೆ ಕೂಗಿದ ಅಮೀರ್,ಬಾಸೀತ್,ತಾಲೀಬ್ ಎಂಬ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದರು. ಕೂಡಲೇ ಪೊಲೀಸರು ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಆರೋಪಿಗಳನ್ನು ರಕ್ಷಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.