ETV Bharat / state

'ಪಾಪು' ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಗೆ ದಾಖಲಿಸಿ ಶತಾಯುಷಿಗೆ ಚಿಕಿತ್ಸೆ! - patil puttappa

ಕೆಮ್ಮು ಹಾಗೂ ಕಫದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯ ವಿಶೇಷ ವಾರ್ಡ್​ನಲ್ಲಿದ್ದಾರೆ ಪಾಪು.

hubli
ನಾಡೋಜ ಪಾಟೀಲ್ ಪುಟ್ಟಪ್ಪ ಆರೋಗ್ಯದಲ್ಲಿ ಏರುಪೇರು
author img

By

Published : Feb 14, 2020, 5:35 PM IST

ಹುಬ್ಬಳ್ಳಿ: ಹಿರಿಯ ಸಾಹಿತಿ, ಶತಾಯುಶಿ ನಾಡೋಜ ಡಾ. ಪಾಟೀಲ್ ಪುಟ್ಟಪ್ಪನವರ ಆರೋಗ್ಯದಲ್ಲಿ ಏರುಪೇರಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.

ನಾಡೋಜ ಡಾ. ಪಾಟೀಲ್ ಪುಟ್ಟಪ್ಪ ಆರೋಗ್ಯದಲ್ಲಿ ಏರುಪೇರು..

ಕೆಮ್ಮು ಹಾಗೂ ಕಫದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯ ವಿಶೇಷ ವಾರ್ಡ್​ನಲ್ಲಿದ್ದಾರೆ ಪಾಪು. ವೈದ್ಯರ ತಂಡ ಪ್ರತಿಕ್ಷಣವೂ ಅವರ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ.

ಹುಬ್ಬಳ್ಳಿ: ಹಿರಿಯ ಸಾಹಿತಿ, ಶತಾಯುಶಿ ನಾಡೋಜ ಡಾ. ಪಾಟೀಲ್ ಪುಟ್ಟಪ್ಪನವರ ಆರೋಗ್ಯದಲ್ಲಿ ಏರುಪೇರಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.

ನಾಡೋಜ ಡಾ. ಪಾಟೀಲ್ ಪುಟ್ಟಪ್ಪ ಆರೋಗ್ಯದಲ್ಲಿ ಏರುಪೇರು..

ಕೆಮ್ಮು ಹಾಗೂ ಕಫದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯ ವಿಶೇಷ ವಾರ್ಡ್​ನಲ್ಲಿದ್ದಾರೆ ಪಾಪು. ವೈದ್ಯರ ತಂಡ ಪ್ರತಿಕ್ಷಣವೂ ಅವರ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.