ETV Bharat / state

ಸಲಕಿನಕೊಪ್ಪ ಗ್ರಾಮದ ಶೂಟೌಟ್ ಪ್ರಕರಣ: ಮೂವರು ಆರೋಪಿಗಳ ಬಂಧನ

author img

By

Published : Sep 29, 2019, 5:51 AM IST

ಸಲಕಿನಕೊಪ್ಪ ಗ್ರಾಮದಲ್ಲಿ ಸೆಪ್ಟೆಂಬರ್​ 25ರಂದು ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು 72 ಗಂಟೆಗಳ ಅವಧಿಯೊಳಗೆ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶ್ಯಾಮ್​ ಸುಂದರ ದೇವರಾಜ ನರಸಿಂಹಲು ಮೈತಕುರಿ ಎಂಬುವರನ್ನು ಸಲಕಿನಕೊಪ್ಪದ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು.

Police arrested accused

ಧಾರವಾಡ: ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳಿಯಾಳ ರಸ್ತೆಯ ಸಲಕಿನಕೊಪ್ಪ ಗ್ರಾಮದ ಬಳಿ ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು 72 ಗಂಟೆಗಳ ಅವಧಿಯೊಳಗೆ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೆಪ್ಟೆಂಬರ್ ​25ರಂದು ದಾಂಡೇಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೊರಟಿದ್ದ ಶ್ಯಾಮ್​ ಸುಂದರ ದೇವರಾಜ ನರಸಿಂಹಲು ಮೈತಕುರಿ ಎಂಬುವರನ್ನು ಸಲಕಿನಕೊಪ್ಪದ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸುಬ್ರಮಣ್ಯ ಗೋಪಿ ಸಮರೂ, ರಾಜೇಶ ರಾಜು ರುದ್ರಪಾಟಿ ಮತ್ತು ಗೌರೀಶ ಉಳವಪ್ಪ ಸುಳ್ಳದ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಧಾರವಾಡ: ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳಿಯಾಳ ರಸ್ತೆಯ ಸಲಕಿನಕೊಪ್ಪ ಗ್ರಾಮದ ಬಳಿ ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು 72 ಗಂಟೆಗಳ ಅವಧಿಯೊಳಗೆ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೆಪ್ಟೆಂಬರ್ ​25ರಂದು ದಾಂಡೇಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೊರಟಿದ್ದ ಶ್ಯಾಮ್​ ಸುಂದರ ದೇವರಾಜ ನರಸಿಂಹಲು ಮೈತಕುರಿ ಎಂಬುವರನ್ನು ಸಲಕಿನಕೊಪ್ಪದ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸುಬ್ರಮಣ್ಯ ಗೋಪಿ ಸಮರೂ, ರಾಜೇಶ ರಾಜು ರುದ್ರಪಾಟಿ ಮತ್ತು ಗೌರೀಶ ಉಳವಪ್ಪ ಸುಳ್ಳದ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Intro:ಧಾರವಾಡ: ಸಪ್ಟೆಂಬರ್ 25 ರಂದು ತಾರೀಖಿನಂದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳಿಯಾಳ ರಸ್ತೆಯ ಸಲಕಿನಕೊಪ್ಪ ಗ್ರಾಮದ ಬಳಿ ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 72 ಗಂಟೆಗಳ ಅವಧಿಯೊಳಗೆ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ದಾಂಡೇಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೊರಟಿದ್ದ ಶ್ಯಾಮ ಸುಂದರ ದೇವರಾಜ ನರಸಿಂಹಲು ಮೈತಕುರಿ ಎಂಬುವರನ್ನು ಸಲಕಿನಕೊಪ್ಪದ ಬಳಿ ದ್ವಿಚಕ್ರ ವಾಹನವೊಂದರಲ್ಲಿ ಬಂದ ದುಷ್ಕರ್ಮಿಗಳು ತಡೆದು, ಗುಂಡು ಹಾರಿಸಿ ಹತ್ಯೆಗೈದಿದ್ದರು.

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷಿಪ್ರ ತನಿಖೆ ಕೈಗೊಂಡ ಪೊಲೀಸರು ಸುಬ್ರಮಣ್ಯ ಗೋಪಿ ಸಮರೂ, ರಾಜೇಶ ರಾಜು ರುದ್ರಪಾಟಿ, ಗೌರೀಶ ಉಳವಪ್ಪ ಸುಳ್ಳದ ಎಂಬ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.Body:ಪ್ರಕರಣದ ತನಿಖೆ ಮುಂದುವರೆದಿದೆ. ತ್ವರಿತವಾಗಿ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

(ಫೋಟೋಗಳಿವೆ ಆದ್ರೆ ಕನ್ಫರ್ಮ ಆಗಿಲ್ಲಾ ಸರ್.. ಕನ್ಫರ್ಮ ಆದ ಮೇಲೆ ಫೋಟೋ ಹಾಕಲಾಗುವುದು ಸರ್)Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.