ETV Bharat / state

ಕರ್ತವ್ಯಕ್ಕೆ ಹಾಜರಾದ ಐಪಿಎಸ್ ಅಧಿಕಾರಿ ಲಾಬುರಾಮ್

author img

By

Published : Dec 3, 2020, 10:44 PM IST

ಅವಳಿನಗರದ ಕ್ರೈಂಗಳಿಗೆ ಕಡಿವಾಣ ಹಾಕಿದ್ದ ಖಡಕ್ ಐಪಿಎಸ್ ಅಧಿಕಾರಿ ಅನಾರೋಗ್ಯದಿಂದ ಬೆಂಗಳೂರಿನ‌ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿ ಕರ್ತವ್ಯಕ್ಕೆ ಮರಳಿದ್ದಾರೆ.

Police Commissioner Laburam come back to work
ಪೊಲೀಸ್ ಆಯುಕ್ತ ಲಾಬುರಾಮ್

ಹುಬ್ಬಳ್ಳಿ: ಹು-ಧಾ ಮಹಾನಗರಕ್ಕೆ ನೂತನ ಪೊಲೀಸ್ ಕಮೀಷನರ್ ಆಗಿ ಆಗಮಿಸಿದ್ದ ಲಾಬುರಾಮ್ ಅವರು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆರೋಗ್ಯದಲ್ಲಿ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಅನಾರೋಗ್ಯದಿಂದ ಚೇತರಿಸಿಕೊಂಡ ಕಮೀಷನರ್​​​​​ ಲಾಬೂರಾಮ್​ ಕರ್ತವ್ಯಕ್ಕೆ ಹಾಜರ್​

ಅವಳಿನಗರದ ಕ್ರೈಂಗಳಿಗೆ ಕಡಿವಾಣ ಹಾಕಿದ್ದ ಖಡಕ್ ಐಪಿಎಸ್ ಅಧಿಕಾರಿ ಅನಾರೋಗ್ಯದಿಂದ ಬೆಂಗಳೂರಿನ‌ ಆಸ್ಪತ್ರೆಗೆ ದಾಖಲಾಗಿ ಸಂಪೂರ್ಣ ಗುಣಮುಖರಾಗಿ ಈಗ ಕರ್ತವ್ಯಕ್ಕೆ ಮರಳಿದ್ದಾರೆ.

ಪೊಲೀಸ್ ಆಯುಕ್ತ ಲಾಬುರಾಮ್ ಅವರು ಆಗಮಿಸುತ್ತಿದ್ದಂತೆಯೇ ಹು-ಧಾ ಮಹಾನಗರ ಕ್ರೈಂಗಳಿಗೆ ಕಡಿವಾಣ ಹಾಕಿದ್ದರು. ಆದರೆ, ಅವರು ಆಸ್ಪತ್ರೆ ಸೇರುತ್ತಿದ್ದಂತೆಯೇ ಕ್ರೈಂ ಸಂಖ್ಯೆ ಕೂಡ ಹೆಚ್ಚಾಗಿದ್ದವು. ಇದೀಗ ಪುನಃ ಎಂಟ್ರಿ ಕೊಟ್ಟಿದ್ದು, ಕ್ರೈಂಗಳಿಗೆ ಕಡಿವಾಣ ಬೀಳಲಿದೆ ಎಂಬುದು ನಾಗರಿಕರ ವಿಶ್ವಾಸವಾಗಿದೆ.

ಹುಬ್ಬಳ್ಳಿ: ಹು-ಧಾ ಮಹಾನಗರಕ್ಕೆ ನೂತನ ಪೊಲೀಸ್ ಕಮೀಷನರ್ ಆಗಿ ಆಗಮಿಸಿದ್ದ ಲಾಬುರಾಮ್ ಅವರು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆರೋಗ್ಯದಲ್ಲಿ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಅನಾರೋಗ್ಯದಿಂದ ಚೇತರಿಸಿಕೊಂಡ ಕಮೀಷನರ್​​​​​ ಲಾಬೂರಾಮ್​ ಕರ್ತವ್ಯಕ್ಕೆ ಹಾಜರ್​

ಅವಳಿನಗರದ ಕ್ರೈಂಗಳಿಗೆ ಕಡಿವಾಣ ಹಾಕಿದ್ದ ಖಡಕ್ ಐಪಿಎಸ್ ಅಧಿಕಾರಿ ಅನಾರೋಗ್ಯದಿಂದ ಬೆಂಗಳೂರಿನ‌ ಆಸ್ಪತ್ರೆಗೆ ದಾಖಲಾಗಿ ಸಂಪೂರ್ಣ ಗುಣಮುಖರಾಗಿ ಈಗ ಕರ್ತವ್ಯಕ್ಕೆ ಮರಳಿದ್ದಾರೆ.

ಪೊಲೀಸ್ ಆಯುಕ್ತ ಲಾಬುರಾಮ್ ಅವರು ಆಗಮಿಸುತ್ತಿದ್ದಂತೆಯೇ ಹು-ಧಾ ಮಹಾನಗರ ಕ್ರೈಂಗಳಿಗೆ ಕಡಿವಾಣ ಹಾಕಿದ್ದರು. ಆದರೆ, ಅವರು ಆಸ್ಪತ್ರೆ ಸೇರುತ್ತಿದ್ದಂತೆಯೇ ಕ್ರೈಂ ಸಂಖ್ಯೆ ಕೂಡ ಹೆಚ್ಚಾಗಿದ್ದವು. ಇದೀಗ ಪುನಃ ಎಂಟ್ರಿ ಕೊಟ್ಟಿದ್ದು, ಕ್ರೈಂಗಳಿಗೆ ಕಡಿವಾಣ ಬೀಳಲಿದೆ ಎಂಬುದು ನಾಗರಿಕರ ವಿಶ್ವಾಸವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.