ETV Bharat / state

ಸಿಬ್ಬಂದಿಗೆ ಊಟ ನೀಡಲು ತೆರಳುತ್ತಿದ್ದ ಪೊಲೀಸ್ ಕಾನ್ಸ್​​​ಟೇಬಲ್ ಅಪಘಾತಕ್ಕೆ ಬಲಿ

author img

By

Published : Sep 3, 2021, 4:35 PM IST

Updated : Sep 4, 2021, 11:54 AM IST

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ ಹೊರಟಿದ್ದರು. ಈ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ..

police-constable-died-in-an-accident
ಸಿಬ್ಬಂದಿಗೆ ಊಟ ನೀಡಲು ತೆರಳುತ್ತಿದ್ದ ಪೊಲೀಸ್ ಕಾನ್ಸ್​​​ಟೇಬಲ್ ಅಪಘಾತಕ್ಕೆ ಬಲಿ

ಧಾರವಾಡ : ಹು-ಧಾ ಪಾಲಿಕೆ ಚುನಾವಣೆ ಹಿನ್ನೆಲೆ ಕರ್ತವ್ಯನಿರತ ಪೊಲೀಸ್​​ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿಯಾಗಿದ್ದಾರೆ. ನಿಂಗಪ್ಪ ಭೂಸಣ್ಣವರ (28) ಮೃತ ಕಾನ್ಸ್​ಟೇಬಲ್ ಎಂದು ತಿಳಿದು ಬಂದಿದೆ.

ನಿಂಗಪ್ಪ ಭೂಸಣ್ಣವರ ಧಾರವಾಡ ವಿದ್ಯಾಗಿರಿ ಠಾಣೆಯ ಸಿಬ್ಬಂದಿಯಾಗಿದ್ದರು. ಧಾರವಾಡ-ಹುಬ್ಬಳ್ಳಿ ರಸ್ತೆಯ ಯಾಲಕ್ಕಿ ಶೆಟ್ಟರ್ ಕಾಲೋನಿ ಬಳಿ ಲಾರಿ ನಡುವೆ ಅಪಘಾತ ಸಂಭವಿಸಿ, ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ ಹೊರಟಿದ್ದರು. ಈ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಓದಿ: ಭೀಕರ ರಸ್ತೆ ಅಪಘಾತ: ಹಾರ್ಮೋನಿಯಂ ಮಾಸ್ಟರ್ ಕೃಷ್ಣರಾವ್ ನಿಧನ

ಧಾರವಾಡ : ಹು-ಧಾ ಪಾಲಿಕೆ ಚುನಾವಣೆ ಹಿನ್ನೆಲೆ ಕರ್ತವ್ಯನಿರತ ಪೊಲೀಸ್​​ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿಯಾಗಿದ್ದಾರೆ. ನಿಂಗಪ್ಪ ಭೂಸಣ್ಣವರ (28) ಮೃತ ಕಾನ್ಸ್​ಟೇಬಲ್ ಎಂದು ತಿಳಿದು ಬಂದಿದೆ.

ನಿಂಗಪ್ಪ ಭೂಸಣ್ಣವರ ಧಾರವಾಡ ವಿದ್ಯಾಗಿರಿ ಠಾಣೆಯ ಸಿಬ್ಬಂದಿಯಾಗಿದ್ದರು. ಧಾರವಾಡ-ಹುಬ್ಬಳ್ಳಿ ರಸ್ತೆಯ ಯಾಲಕ್ಕಿ ಶೆಟ್ಟರ್ ಕಾಲೋನಿ ಬಳಿ ಲಾರಿ ನಡುವೆ ಅಪಘಾತ ಸಂಭವಿಸಿ, ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ ಹೊರಟಿದ್ದರು. ಈ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಓದಿ: ಭೀಕರ ರಸ್ತೆ ಅಪಘಾತ: ಹಾರ್ಮೋನಿಯಂ ಮಾಸ್ಟರ್ ಕೃಷ್ಣರಾವ್ ನಿಧನ

Last Updated : Sep 4, 2021, 11:54 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.