ETV Bharat / state

ಕೊರೊನಾ ಭೀತಿ ನಡುವೆ ಕಾರ್ಮಿಕರಿಗೆ ಖುದ್ದು ಊಟ ಬಡಿಸಿದ ಖಾಕಿಪಡೆ - ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ

ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಸಂಪೂರ್ಣ ಲಾಕ್​ಡೌನ್ ಆದೇಶ ಜಾರಿ ಮಾಡಲಾಗಿದೆ. ಹಾಗಾಗಿ ಹಲವೆಡೆ ಕೂಲಿ ಕಾರ್ಮಿಕರು ತಮ್ಮ ಹುಟ್ಟೂರಿಗೆ ತೆರಳಲು ಪರದಾಡುತ್ತಿದ್ದಾರೆ. ಈ ನಡುವೆ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ಪರರಾಜ್ಯದ ಜನರಿಗೆ ಊಟೋಪಚಾರ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.

police served food for poor and other state worker between corona outbreak
ಕೊರೊನಾ ಭೀತಿ ನಡುವೆ ಕಾರ್ಮಿಕರಿಗೆ ಖುದ್ದು ಊಟ ಬಡಿಸಿದ ಖಾಕಿಪಡೆ
author img

By

Published : Mar 30, 2020, 5:28 PM IST

ಧಾರವಾಡ: ಕೊರೊನಾ ವೈರಸ್ ಭೀತಿಯ ನಡುವೆ ಜನರನ್ನು ಮನೆಯಿಂದ ಹೊರಬರದಂತೆ ನಿಯಂತ್ರಣದಲ್ಲಿಡಲು ಪೊಲೀಸ್​ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಹಾಗೆಯೇ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ಪರ ರಾಜ್ಯದ ಜನ ಸಾಮಾನ್ಯರಿಗೆ ಊಟೋಪಚಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಕೊರೊನಾ ಭೀತಿ ನಡುವೆ ಕಾರ್ಮಿಕರಿಗೆ ಖುದ್ದು ಊಟ ಬಡಿಸಿದ ಖಾಕಿಪಡೆ

ಧಾರವಾಡ ಹೊರವಲಯದಲ್ಲಿರುವ ತೇಗೂರ ರಾಷ್ಟ್ರೀಯ ಹೆದ್ದಾರಿ ನಂ. 4ರಲ್ಲಿ ಪರರಾಜ್ಯದವರೂ ಸೇರಿ ನೂರಕ್ಕೂ ಹೆಚ್ಚು ಜರಿಗೆ ಪೊಲೀಸ್ ಇಲಾಖೆಯಿಂದ ತರಿಸಲಾಗಿದ್ದ ಊಟವನ್ನು ಖುದ್ದು ಪೊಲೀಸರೇ ಬಡಿಸಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಧಾರವಾಡ: ಕೊರೊನಾ ವೈರಸ್ ಭೀತಿಯ ನಡುವೆ ಜನರನ್ನು ಮನೆಯಿಂದ ಹೊರಬರದಂತೆ ನಿಯಂತ್ರಣದಲ್ಲಿಡಲು ಪೊಲೀಸ್​ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಹಾಗೆಯೇ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ಪರ ರಾಜ್ಯದ ಜನ ಸಾಮಾನ್ಯರಿಗೆ ಊಟೋಪಚಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಕೊರೊನಾ ಭೀತಿ ನಡುವೆ ಕಾರ್ಮಿಕರಿಗೆ ಖುದ್ದು ಊಟ ಬಡಿಸಿದ ಖಾಕಿಪಡೆ

ಧಾರವಾಡ ಹೊರವಲಯದಲ್ಲಿರುವ ತೇಗೂರ ರಾಷ್ಟ್ರೀಯ ಹೆದ್ದಾರಿ ನಂ. 4ರಲ್ಲಿ ಪರರಾಜ್ಯದವರೂ ಸೇರಿ ನೂರಕ್ಕೂ ಹೆಚ್ಚು ಜರಿಗೆ ಪೊಲೀಸ್ ಇಲಾಖೆಯಿಂದ ತರಿಸಲಾಗಿದ್ದ ಊಟವನ್ನು ಖುದ್ದು ಪೊಲೀಸರೇ ಬಡಿಸಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.